ಎಲ್ಲರಂಥಲ್ಲ ಈ ಪವಾಡ ಪುರುಷ ಭೋಲೇಬಾಬಾ! ಪೊಲೀಸ್ ಆಗಿದ್ದ ವ್ಯಕ್ತಿ ಭೋಲೇ ಬಾಬಾ ಆಗಿದ್ದೇ ರೋಚಕ!

ಎಲ್ಲರಂಥಲ್ಲ ಈ ಪವಾಡ ಪುರುಷ ಭೋಲೇಬಾಬಾ! ಪೊಲೀಸ್ ಆಗಿದ್ದ ವ್ಯಕ್ತಿ ಭೋಲೇ ಬಾಬಾ ಆಗಿದ್ದೇ ರೋಚಕ!

Published : Jul 04, 2024, 11:19 AM ISTUpdated : Jul 04, 2024, 11:29 AM IST

ಸತ್ಸಂಗಕ್ಕೆ ಸೇರಿರೋ ಭಕ್ತರ ಸಂಖ್ಯೆ ನೋಡ್ತಿದ್ರೆ ಗೊತ್ತಾಗುತ್ತೆ. ಭೋಲೆ ಬಾಬಾನನ್ನ ನಂಬುವ ಭಕ್ತರು ಎಷ್ಟಿದ್ದಾರೆ ಅಂತ ಅರ್ಥವಾಗಿ ಬಿಡುತ್ತೆ. ಇಲ್ಲಿ ಒಂದು ಇಂಟ್ರಸ್ಟಿಂಗ್ ಆಗಿ ಇರೋ ವಿಚಾರ ಏನಂದ್ರೆ, ಇವರು ಪವಾಡ ಪುರುಷ ಅವತಾರ ತಾಳುವ ಮುನ್ನ ಪೊಲೀಸ್ ಆಗಿ ಕೆಲಸ ಮಾಡಿದ್ದರಂತೆ. 

ನವದೆಹಲಿ(ಜು.04): ಬಾಬಾನ ಪಾದಧೂಳಿಗಾಗಿ ಮುಗಿಬಿದ್ದು ಶವವಾದ ಭಕ್ತರು.. 80 ಸಾವಿರ ಜನ ಎಂದಿದ್ದ ಜಾಗ.. ಸೇರಿದ್ದು ಎರಡೂವರೆ ಲಕ್ಷ ಜನ.. ಪೊಲೀಸ್ ಆಗಿದ್ದವನು ಬೋಲೇ ಬಾಬಾ ಆಗಿದ್ದೇ ರೋಚಕ.. ಸ್ವಯಂಘೋಷಿತ ದೇವಮಾನವನ ದರ್ಶನ.. 4 ತಪ್ಪುಗಳೇ ಅನಾಹುತಕ್ಕೆ ಕಾರಣ.. ಇದೇ ಈ ಹೊತ್ತಿನ ಸ್ಪೆಷಲ್ ಎಪಿಸೋಡ್ ಬಾಬಾ ಸತ್ಸಂಗ.. ಮರಣ ಮೃದಂಗ

ಸತ್ಸಂಗ ಕೇಳೋಕೆ ಬಂದ ಭಕ್ತರು, ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ. ಇನ್ನೂ ಕೆಲ ಭಕ್ತರು ಕುಟುಂಬದವರನ್ನ ಕಳೆದುಕೊಂಡ ನೋವಲ್ಲಿ ಕಣ್ಣೀರು ಹಾಕ್ತಿದ್ದಾರೆ. ಆದರೆ ಆ ಪವಾಡ ಪುರುಷ ಮಾತ್ರ ಯಾರ ಕಣ್ಣಿಗೂ ಕಾಣದಂತೆ ಮಾಯವಾಗಿ ಹೋಗಿದ್ದ. ಅಷ್ಟಕ್ಕೂ ಈ ಭೊಲೋಬಾಬನ ಹಿಸ್ಟರಿ ಏನು ಗೊತ್ತಾ..? 

ಸ್ವಯಂಘೋಷಿತ ದೇವಮಾನವ ಮಾಡಿರೋ ಎಡವಟ್ಟುಗಳು ಒಂದೆರಡಲ್ಲ, ಇಲ್ಲಿದೆ ನೋಡಿ ಬೋಲೆ ಬಾಬಾನ ಕಥೆ

ಈ ಸತ್ಸಂಗಕ್ಕೆ ಸೇರಿರೋ ಭಕ್ತರ ಸಂಖ್ಯೆ ನೋಡ್ತಿದ್ರೆ ಗೊತ್ತಾಗುತ್ತೆ. ಭೋಲೆ ಬಾಬಾನನ್ನ ನಂಬುವ ಭಕ್ತರು ಎಷ್ಟಿದ್ದಾರೆ ಅಂತ ಅರ್ಥವಾಗಿ ಬಿಡುತ್ತೆ. ಇಲ್ಲಿ ಒಂದು ಇಂಟ್ರಸ್ಟಿಂಗ್ ಆಗಿ ಇರೋ ವಿಚಾರ ಏನಂದ್ರೆ, ಇವರು ಪವಾಡ ಪುರುಷ ಅವತಾರ ತಾಳುವ ಮುನ್ನ ಪೊಲೀಸ್ ಆಗಿ ಕೆಲಸ ಮಾಡಿದ್ದರಂತೆ. 

ಸದ್ಯಕ್ಕೆ ಭೋಲೇಬಾಬಾ ಹುಡುಕಾಟದಲ್ಲಿದೆ ಪೊಲೀಸ್ ಪಡೆ. ಈಗ ಹತ್ರಾಸ್ನಲ್ಲಿ ಹೇಗೆ ಕಾಲ್ತುಳಿತದ ದುರಂತ ಸಂಭವಿಸಿದೆಯೋ. ಈ ಹಿಂದೆ ಇದಕ್ಕಿಂತಲೂ ಭೀಕರವಾಗಿ ಕಾಲ್ತುಳಿತದ ಘಟನೆಗಳು ನಡೆದಿವೆ. 
ಈ ಹಿಂದೆಯೂ ಅನೇಕ ಧಾರ್ಮಿಕ ಸಭೆಗಳಲ್ಲಿ ಕಾಲ್ತುಳಿತ ದುರ್ಘಟನೆಗಳು ನಡೆದಿವೆ. ಕೆಲಘಟನೆಗಳಂತೂ ಈ ಹತ್ರಾಸ್ ಕಾಲ್ತುಳಿತ ಘಟನೆಗಿಂತಲೂ ಭೀಕರವಾಗಿದೆ. ಆ ಘಟನೆಗಳು ಯಾವವು ಗೊತ್ತಾ ಇಲ್ಲಿದೆ ನೋಡಿ ಅದರ ಪಟ್ಟಿ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more