ಎಲ್ಲರಂಥಲ್ಲ ಈ ಪವಾಡ ಪುರುಷ ಭೋಲೇಬಾಬಾ! ಪೊಲೀಸ್ ಆಗಿದ್ದ ವ್ಯಕ್ತಿ ಭೋಲೇ ಬಾಬಾ ಆಗಿದ್ದೇ ರೋಚಕ!

ಎಲ್ಲರಂಥಲ್ಲ ಈ ಪವಾಡ ಪುರುಷ ಭೋಲೇಬಾಬಾ! ಪೊಲೀಸ್ ಆಗಿದ್ದ ವ್ಯಕ್ತಿ ಭೋಲೇ ಬಾಬಾ ಆಗಿದ್ದೇ ರೋಚಕ!

Published : Jul 04, 2024, 11:19 AM ISTUpdated : Jul 04, 2024, 11:29 AM IST

ಸತ್ಸಂಗಕ್ಕೆ ಸೇರಿರೋ ಭಕ್ತರ ಸಂಖ್ಯೆ ನೋಡ್ತಿದ್ರೆ ಗೊತ್ತಾಗುತ್ತೆ. ಭೋಲೆ ಬಾಬಾನನ್ನ ನಂಬುವ ಭಕ್ತರು ಎಷ್ಟಿದ್ದಾರೆ ಅಂತ ಅರ್ಥವಾಗಿ ಬಿಡುತ್ತೆ. ಇಲ್ಲಿ ಒಂದು ಇಂಟ್ರಸ್ಟಿಂಗ್ ಆಗಿ ಇರೋ ವಿಚಾರ ಏನಂದ್ರೆ, ಇವರು ಪವಾಡ ಪುರುಷ ಅವತಾರ ತಾಳುವ ಮುನ್ನ ಪೊಲೀಸ್ ಆಗಿ ಕೆಲಸ ಮಾಡಿದ್ದರಂತೆ. 

ನವದೆಹಲಿ(ಜು.04): ಬಾಬಾನ ಪಾದಧೂಳಿಗಾಗಿ ಮುಗಿಬಿದ್ದು ಶವವಾದ ಭಕ್ತರು.. 80 ಸಾವಿರ ಜನ ಎಂದಿದ್ದ ಜಾಗ.. ಸೇರಿದ್ದು ಎರಡೂವರೆ ಲಕ್ಷ ಜನ.. ಪೊಲೀಸ್ ಆಗಿದ್ದವನು ಬೋಲೇ ಬಾಬಾ ಆಗಿದ್ದೇ ರೋಚಕ.. ಸ್ವಯಂಘೋಷಿತ ದೇವಮಾನವನ ದರ್ಶನ.. 4 ತಪ್ಪುಗಳೇ ಅನಾಹುತಕ್ಕೆ ಕಾರಣ.. ಇದೇ ಈ ಹೊತ್ತಿನ ಸ್ಪೆಷಲ್ ಎಪಿಸೋಡ್ ಬಾಬಾ ಸತ್ಸಂಗ.. ಮರಣ ಮೃದಂಗ

ಸತ್ಸಂಗ ಕೇಳೋಕೆ ಬಂದ ಭಕ್ತರು, ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ. ಇನ್ನೂ ಕೆಲ ಭಕ್ತರು ಕುಟುಂಬದವರನ್ನ ಕಳೆದುಕೊಂಡ ನೋವಲ್ಲಿ ಕಣ್ಣೀರು ಹಾಕ್ತಿದ್ದಾರೆ. ಆದರೆ ಆ ಪವಾಡ ಪುರುಷ ಮಾತ್ರ ಯಾರ ಕಣ್ಣಿಗೂ ಕಾಣದಂತೆ ಮಾಯವಾಗಿ ಹೋಗಿದ್ದ. ಅಷ್ಟಕ್ಕೂ ಈ ಭೊಲೋಬಾಬನ ಹಿಸ್ಟರಿ ಏನು ಗೊತ್ತಾ..? 

ಸ್ವಯಂಘೋಷಿತ ದೇವಮಾನವ ಮಾಡಿರೋ ಎಡವಟ್ಟುಗಳು ಒಂದೆರಡಲ್ಲ, ಇಲ್ಲಿದೆ ನೋಡಿ ಬೋಲೆ ಬಾಬಾನ ಕಥೆ

ಈ ಸತ್ಸಂಗಕ್ಕೆ ಸೇರಿರೋ ಭಕ್ತರ ಸಂಖ್ಯೆ ನೋಡ್ತಿದ್ರೆ ಗೊತ್ತಾಗುತ್ತೆ. ಭೋಲೆ ಬಾಬಾನನ್ನ ನಂಬುವ ಭಕ್ತರು ಎಷ್ಟಿದ್ದಾರೆ ಅಂತ ಅರ್ಥವಾಗಿ ಬಿಡುತ್ತೆ. ಇಲ್ಲಿ ಒಂದು ಇಂಟ್ರಸ್ಟಿಂಗ್ ಆಗಿ ಇರೋ ವಿಚಾರ ಏನಂದ್ರೆ, ಇವರು ಪವಾಡ ಪುರುಷ ಅವತಾರ ತಾಳುವ ಮುನ್ನ ಪೊಲೀಸ್ ಆಗಿ ಕೆಲಸ ಮಾಡಿದ್ದರಂತೆ. 

ಸದ್ಯಕ್ಕೆ ಭೋಲೇಬಾಬಾ ಹುಡುಕಾಟದಲ್ಲಿದೆ ಪೊಲೀಸ್ ಪಡೆ. ಈಗ ಹತ್ರಾಸ್ನಲ್ಲಿ ಹೇಗೆ ಕಾಲ್ತುಳಿತದ ದುರಂತ ಸಂಭವಿಸಿದೆಯೋ. ಈ ಹಿಂದೆ ಇದಕ್ಕಿಂತಲೂ ಭೀಕರವಾಗಿ ಕಾಲ್ತುಳಿತದ ಘಟನೆಗಳು ನಡೆದಿವೆ. 
ಈ ಹಿಂದೆಯೂ ಅನೇಕ ಧಾರ್ಮಿಕ ಸಭೆಗಳಲ್ಲಿ ಕಾಲ್ತುಳಿತ ದುರ್ಘಟನೆಗಳು ನಡೆದಿವೆ. ಕೆಲಘಟನೆಗಳಂತೂ ಈ ಹತ್ರಾಸ್ ಕಾಲ್ತುಳಿತ ಘಟನೆಗಿಂತಲೂ ಭೀಕರವಾಗಿದೆ. ಆ ಘಟನೆಗಳು ಯಾವವು ಗೊತ್ತಾ ಇಲ್ಲಿದೆ ನೋಡಿ ಅದರ ಪಟ್ಟಿ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more