ಲಾಕ್‌ಡೌನ್‌-2ನಿಂದ ದೇಶದ ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?

ಲಾಕ್‌ಡೌನ್‌-2ನಿಂದ ದೇಶದ ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?

Suvarna News   | Asianet News
Published : Apr 15, 2020, 03:15 PM IST
ಮೊದಲ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 21  ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ್ದರು. ಇದೀಗ ಎರಡನೇ ಹಂತದಲ್ಲಿ 19 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಪ್ರಧಾನಿ ಆದೇಶಿಸಿದ್ದಾರೆ. ಇದು ಆರ್ಥಿಕತೆಯ ಮೇಲೆ ಹೇಗೆಲ್ಲ ಪರಿಣಾಮ ಬೀರುತ್ತದೆ ಎನ್ನುವುದು ಹೂಡಿಕೆ ತಜ್ಞ ರುದ್ರಮೂರ್ತಿ ವಿಶ್ಲೇಷಿಸಿದ್ದಾರೆ.
ಬೆಂಗಳೂರು(ಏ.15): ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಕೊರೋನಾ ವೈರಸ್ ಹರಡದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಎರಡನೇ ಹಂತದಲ್ಲಿ ಮೇ 03ರವರೆಗೆ ಲಾಕ್‌ಡೌನ್ ಘೋಷಿಸಿದ್ದಾರೆ. ಈ ವೇಳೆ ಲಾಕ್‌ಡೌನ್ 2.O ಹೇಗಿರಬೇಕು ಎನ್ನುವ ಮಾರ್ಗಸೂಚಿಯನ್ನು ಕೇಂದ್ರ ಪ್ರಕಟಿಸಿದೆ.

ಏ.20ರ ಬಳಿಕ ಲಾಕ್‌ಡೌನ್‌ ಸ್ಥಿತಿ ನಿರ್ಧಾರ: ಸಚಿವ ಈಶ್ವರಪ್ಪ

ಮೊದಲ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 21  ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ್ದರು. ಇದೀಗ ಎರಡನೇ ಹಂತದಲ್ಲಿ 19 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಪ್ರಧಾನಿ ಆದೇಶಿಸಿದ್ದಾರೆ.

ಲಾಕ್‌ಡೌನ್ 2.0 ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ: ತುರ್ತು ಸಭೆ ಕರೆದ ಸಿಎಂ

ಪ್ರಮುಖವಾಗಿ ಏಪ್ರಿಲ್ 20ರವರೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚಿಸಿದೆ. ಇದಾದ ಬಳಿಕ ಪರಿಸ್ಥಿತಿ ನೋಡಿಕೊಂಡು ಹಂತ-ಹಂತವಾಗಿ ಕೆಲ ವಿನಾಯಿತಿ ನೀಡುವ ಲೆಕ್ಕಾಚಾರದಲ್ಲಿ. ಎರಡನೇ ಲಾಕ್‌ಡೌನ್ ಭಾರತದ ಆರ್ಥಿಕತೆಯ ಮೇಲೆ ಏನೆಲ್ಲಾ ಪರಿಣಾಮ ಬೀರಲಿದೆ ಎನ್ನುವುದನ್ನು ಹೂಡಿಕೆ ತಜ್ಞ ರುದ್ರಮೂರ್ತಿ ವಿಶ್ಲೇಷಿಸಿದ್ದಾರೆ ನೋಡಿ.
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?