ಲಾಕ್‌ಡೌನ್‌-2ನಿಂದ ದೇಶದ ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?

ಲಾಕ್‌ಡೌನ್‌-2ನಿಂದ ದೇಶದ ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?

Suvarna News   | Asianet News
Published : Apr 15, 2020, 03:15 PM IST
ಮೊದಲ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 21  ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ್ದರು. ಇದೀಗ ಎರಡನೇ ಹಂತದಲ್ಲಿ 19 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಪ್ರಧಾನಿ ಆದೇಶಿಸಿದ್ದಾರೆ. ಇದು ಆರ್ಥಿಕತೆಯ ಮೇಲೆ ಹೇಗೆಲ್ಲ ಪರಿಣಾಮ ಬೀರುತ್ತದೆ ಎನ್ನುವುದು ಹೂಡಿಕೆ ತಜ್ಞ ರುದ್ರಮೂರ್ತಿ ವಿಶ್ಲೇಷಿಸಿದ್ದಾರೆ.
ಬೆಂಗಳೂರು(ಏ.15): ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಕೊರೋನಾ ವೈರಸ್ ಹರಡದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಎರಡನೇ ಹಂತದಲ್ಲಿ ಮೇ 03ರವರೆಗೆ ಲಾಕ್‌ಡೌನ್ ಘೋಷಿಸಿದ್ದಾರೆ. ಈ ವೇಳೆ ಲಾಕ್‌ಡೌನ್ 2.O ಹೇಗಿರಬೇಕು ಎನ್ನುವ ಮಾರ್ಗಸೂಚಿಯನ್ನು ಕೇಂದ್ರ ಪ್ರಕಟಿಸಿದೆ.

ಏ.20ರ ಬಳಿಕ ಲಾಕ್‌ಡೌನ್‌ ಸ್ಥಿತಿ ನಿರ್ಧಾರ: ಸಚಿವ ಈಶ್ವರಪ್ಪ

ಮೊದಲ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 21  ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ್ದರು. ಇದೀಗ ಎರಡನೇ ಹಂತದಲ್ಲಿ 19 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಪ್ರಧಾನಿ ಆದೇಶಿಸಿದ್ದಾರೆ.

ಲಾಕ್‌ಡೌನ್ 2.0 ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ: ತುರ್ತು ಸಭೆ ಕರೆದ ಸಿಎಂ

ಪ್ರಮುಖವಾಗಿ ಏಪ್ರಿಲ್ 20ರವರೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚಿಸಿದೆ. ಇದಾದ ಬಳಿಕ ಪರಿಸ್ಥಿತಿ ನೋಡಿಕೊಂಡು ಹಂತ-ಹಂತವಾಗಿ ಕೆಲ ವಿನಾಯಿತಿ ನೀಡುವ ಲೆಕ್ಕಾಚಾರದಲ್ಲಿ. ಎರಡನೇ ಲಾಕ್‌ಡೌನ್ ಭಾರತದ ಆರ್ಥಿಕತೆಯ ಮೇಲೆ ಏನೆಲ್ಲಾ ಪರಿಣಾಮ ಬೀರಲಿದೆ ಎನ್ನುವುದನ್ನು ಹೂಡಿಕೆ ತಜ್ಞ ರುದ್ರಮೂರ್ತಿ ವಿಶ್ಲೇಷಿಸಿದ್ದಾರೆ ನೋಡಿ.
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?