ಲಾಕ್‌ಡೌನ್‌-2ನಿಂದ ದೇಶದ ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?

ಲಾಕ್‌ಡೌನ್‌-2ನಿಂದ ದೇಶದ ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?

Suvarna News   | Asianet News
Published : Apr 15, 2020, 03:15 PM IST
ಮೊದಲ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 21  ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ್ದರು. ಇದೀಗ ಎರಡನೇ ಹಂತದಲ್ಲಿ 19 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಪ್ರಧಾನಿ ಆದೇಶಿಸಿದ್ದಾರೆ. ಇದು ಆರ್ಥಿಕತೆಯ ಮೇಲೆ ಹೇಗೆಲ್ಲ ಪರಿಣಾಮ ಬೀರುತ್ತದೆ ಎನ್ನುವುದು ಹೂಡಿಕೆ ತಜ್ಞ ರುದ್ರಮೂರ್ತಿ ವಿಶ್ಲೇಷಿಸಿದ್ದಾರೆ.
ಬೆಂಗಳೂರು(ಏ.15): ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಕೊರೋನಾ ವೈರಸ್ ಹರಡದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಎರಡನೇ ಹಂತದಲ್ಲಿ ಮೇ 03ರವರೆಗೆ ಲಾಕ್‌ಡೌನ್ ಘೋಷಿಸಿದ್ದಾರೆ. ಈ ವೇಳೆ ಲಾಕ್‌ಡೌನ್ 2.O ಹೇಗಿರಬೇಕು ಎನ್ನುವ ಮಾರ್ಗಸೂಚಿಯನ್ನು ಕೇಂದ್ರ ಪ್ರಕಟಿಸಿದೆ.

ಏ.20ರ ಬಳಿಕ ಲಾಕ್‌ಡೌನ್‌ ಸ್ಥಿತಿ ನಿರ್ಧಾರ: ಸಚಿವ ಈಶ್ವರಪ್ಪ

ಮೊದಲ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 21  ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ್ದರು. ಇದೀಗ ಎರಡನೇ ಹಂತದಲ್ಲಿ 19 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಪ್ರಧಾನಿ ಆದೇಶಿಸಿದ್ದಾರೆ.

ಲಾಕ್‌ಡೌನ್ 2.0 ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ: ತುರ್ತು ಸಭೆ ಕರೆದ ಸಿಎಂ

ಪ್ರಮುಖವಾಗಿ ಏಪ್ರಿಲ್ 20ರವರೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚಿಸಿದೆ. ಇದಾದ ಬಳಿಕ ಪರಿಸ್ಥಿತಿ ನೋಡಿಕೊಂಡು ಹಂತ-ಹಂತವಾಗಿ ಕೆಲ ವಿನಾಯಿತಿ ನೀಡುವ ಲೆಕ್ಕಾಚಾರದಲ್ಲಿ. ಎರಡನೇ ಲಾಕ್‌ಡೌನ್ ಭಾರತದ ಆರ್ಥಿಕತೆಯ ಮೇಲೆ ಏನೆಲ್ಲಾ ಪರಿಣಾಮ ಬೀರಲಿದೆ ಎನ್ನುವುದನ್ನು ಹೂಡಿಕೆ ತಜ್ಞ ರುದ್ರಮೂರ್ತಿ ವಿಶ್ಲೇಷಿಸಿದ್ದಾರೆ ನೋಡಿ.
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!