ಲಾಕ್‌ಡೌನ್‌-2ನಿಂದ ದೇಶದ ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?

ಲಾಕ್‌ಡೌನ್‌-2ನಿಂದ ದೇಶದ ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?

Suvarna News   | Asianet News
Published : Apr 15, 2020, 03:15 PM IST
ಮೊದಲ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 21  ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ್ದರು. ಇದೀಗ ಎರಡನೇ ಹಂತದಲ್ಲಿ 19 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಪ್ರಧಾನಿ ಆದೇಶಿಸಿದ್ದಾರೆ. ಇದು ಆರ್ಥಿಕತೆಯ ಮೇಲೆ ಹೇಗೆಲ್ಲ ಪರಿಣಾಮ ಬೀರುತ್ತದೆ ಎನ್ನುವುದು ಹೂಡಿಕೆ ತಜ್ಞ ರುದ್ರಮೂರ್ತಿ ವಿಶ್ಲೇಷಿಸಿದ್ದಾರೆ.
ಬೆಂಗಳೂರು(ಏ.15): ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಕೊರೋನಾ ವೈರಸ್ ಹರಡದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಎರಡನೇ ಹಂತದಲ್ಲಿ ಮೇ 03ರವರೆಗೆ ಲಾಕ್‌ಡೌನ್ ಘೋಷಿಸಿದ್ದಾರೆ. ಈ ವೇಳೆ ಲಾಕ್‌ಡೌನ್ 2.O ಹೇಗಿರಬೇಕು ಎನ್ನುವ ಮಾರ್ಗಸೂಚಿಯನ್ನು ಕೇಂದ್ರ ಪ್ರಕಟಿಸಿದೆ.

ಏ.20ರ ಬಳಿಕ ಲಾಕ್‌ಡೌನ್‌ ಸ್ಥಿತಿ ನಿರ್ಧಾರ: ಸಚಿವ ಈಶ್ವರಪ್ಪ

ಮೊದಲ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 21  ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ್ದರು. ಇದೀಗ ಎರಡನೇ ಹಂತದಲ್ಲಿ 19 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಪ್ರಧಾನಿ ಆದೇಶಿಸಿದ್ದಾರೆ.

ಲಾಕ್‌ಡೌನ್ 2.0 ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ: ತುರ್ತು ಸಭೆ ಕರೆದ ಸಿಎಂ

ಪ್ರಮುಖವಾಗಿ ಏಪ್ರಿಲ್ 20ರವರೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚಿಸಿದೆ. ಇದಾದ ಬಳಿಕ ಪರಿಸ್ಥಿತಿ ನೋಡಿಕೊಂಡು ಹಂತ-ಹಂತವಾಗಿ ಕೆಲ ವಿನಾಯಿತಿ ನೀಡುವ ಲೆಕ್ಕಾಚಾರದಲ್ಲಿ. ಎರಡನೇ ಲಾಕ್‌ಡೌನ್ ಭಾರತದ ಆರ್ಥಿಕತೆಯ ಮೇಲೆ ಏನೆಲ್ಲಾ ಪರಿಣಾಮ ಬೀರಲಿದೆ ಎನ್ನುವುದನ್ನು ಹೂಡಿಕೆ ತಜ್ಞ ರುದ್ರಮೂರ್ತಿ ವಿಶ್ಲೇಷಿಸಿದ್ದಾರೆ ನೋಡಿ.
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?