ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌

ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌

Published : Jan 28, 2026, 03:43 PM IST

ಜಾಗತಿಕ ಸಂಘರ್ಷ ಮತ್ತು ಆರ್ಥಿಕ ಅಸ್ಥಿರತೆಯಿಂದಾಗಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಹೂಡಿಕೆದಾರರು ಡಾಲರ್ ಬದಲು ಬಂಗಾರವನ್ನು ಸುರಕ್ಷಿತ ಹೂಡಿಕೆಯಾಗಿ ಪರಿಗಣಿಸುತ್ತಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ಕೂಡ ತನ್ನ ಚಿನ್ನದ ಸಂಗ್ರಹವನ್ನು ಹೆಚ್ಚಿಸುತ್ತಿದೆ ಇದು ಡಾಲರ್ ಪ್ರಾಬಲ್ಯಕ್ಕೆ ಸವಾಲೊಡ್ಡಿದೆ.

ನಮಸ್ತೆ ವೀಕ್ಷಕರೇ.. ಜಗತ್ತನ್ನ ಆಳೋ ಜನಕ್ಕೆ ಚಿನ್ನದ ಸಿಂಹಾಸನದ ಮೇಲೆ ಕೂರಬೇಕು ಅನ್ನೋ ಹಪಾಹಪಿ ಇರುತ್ತೆ.. ಆದ್ರೆ ಈಗ ಏನಾಗಿದೆ ಗೊತ್ತಾ? ಚಿನ್ನವೇ ಸಿಂಹಾಸನದ ಮೇಲೆ ಕೂತು, ಜಗತ್ತನ್ನ ಆಳೋಕೆ ಹೊರಟಂತಿದೆ..  ನೆಲದಾಳದಲ್ಲಿ ಸಿಗೋ ಬಂಗಾರ, ಈಗ ಅಂಬರವನ್ನೂ ಮೀರಿ, ಕೈಗೆಟುಕದಷ್ಟು ದೂರಕ್ಕೆ ಸರಿದು ಹೋಗಿದೆ.. ಬಡವರು ಬಂಗಾರ ಕಂಡುಕೊಳ್ಳೋದು, ಅಸಾಧ್ಯ ಅನ್ನೋ ಸ್ಥಿತಿ ನಿರ್ಮಾಣವಾಗಿದೆ.. ಯಾಕಂದ್ರೆ, ತನ್ನೆಲ್ಲಾ ಹಳೇ ರೆಕಾರ್ಡುಗಳೇ ಛಿದ್ರವಾಗೋ ಹಾಗೆ, ಹುಚ್ಚು ಕುದುರೆಯ ಹಾಗೆ, ಓಡೋಡಿ ಹೋಗ್ತಿದೆ ಬಂಗಾರ.. ಅದಕ್ಕೆ ಕಾರಣ ಏನು? ಪರಿಣಾಮ ಏನು? ನಮಗೂ ನಿಮಗೂ ಸಿಕ್ತಾ ಇರೋ ಎಚ್ಚರಿಕೆ ಏನು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್..

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more