ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌

ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌

Published : Jan 28, 2026, 03:43 PM IST

ಜಾಗತಿಕ ಸಂಘರ್ಷ ಮತ್ತು ಆರ್ಥಿಕ ಅಸ್ಥಿರತೆಯಿಂದಾಗಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಹೂಡಿಕೆದಾರರು ಡಾಲರ್ ಬದಲು ಬಂಗಾರವನ್ನು ಸುರಕ್ಷಿತ ಹೂಡಿಕೆಯಾಗಿ ಪರಿಗಣಿಸುತ್ತಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ಕೂಡ ತನ್ನ ಚಿನ್ನದ ಸಂಗ್ರಹವನ್ನು ಹೆಚ್ಚಿಸುತ್ತಿದೆ ಇದು ಡಾಲರ್ ಪ್ರಾಬಲ್ಯಕ್ಕೆ ಸವಾಲೊಡ್ಡಿದೆ.

ನಮಸ್ತೆ ವೀಕ್ಷಕರೇ.. ಜಗತ್ತನ್ನ ಆಳೋ ಜನಕ್ಕೆ ಚಿನ್ನದ ಸಿಂಹಾಸನದ ಮೇಲೆ ಕೂರಬೇಕು ಅನ್ನೋ ಹಪಾಹಪಿ ಇರುತ್ತೆ.. ಆದ್ರೆ ಈಗ ಏನಾಗಿದೆ ಗೊತ್ತಾ? ಚಿನ್ನವೇ ಸಿಂಹಾಸನದ ಮೇಲೆ ಕೂತು, ಜಗತ್ತನ್ನ ಆಳೋಕೆ ಹೊರಟಂತಿದೆ..  ನೆಲದಾಳದಲ್ಲಿ ಸಿಗೋ ಬಂಗಾರ, ಈಗ ಅಂಬರವನ್ನೂ ಮೀರಿ, ಕೈಗೆಟುಕದಷ್ಟು ದೂರಕ್ಕೆ ಸರಿದು ಹೋಗಿದೆ.. ಬಡವರು ಬಂಗಾರ ಕಂಡುಕೊಳ್ಳೋದು, ಅಸಾಧ್ಯ ಅನ್ನೋ ಸ್ಥಿತಿ ನಿರ್ಮಾಣವಾಗಿದೆ.. ಯಾಕಂದ್ರೆ, ತನ್ನೆಲ್ಲಾ ಹಳೇ ರೆಕಾರ್ಡುಗಳೇ ಛಿದ್ರವಾಗೋ ಹಾಗೆ, ಹುಚ್ಚು ಕುದುರೆಯ ಹಾಗೆ, ಓಡೋಡಿ ಹೋಗ್ತಿದೆ ಬಂಗಾರ.. ಅದಕ್ಕೆ ಕಾರಣ ಏನು? ಪರಿಣಾಮ ಏನು? ನಮಗೂ ನಿಮಗೂ ಸಿಕ್ತಾ ಇರೋ ಎಚ್ಚರಿಕೆ ಏನು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್..

46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more