ಹಿಜಾಬ್ ವಿರೋಧಿಸಿ ಇರಾನ್‌ನಲ್ಲಿ ಭಾರಿ ಪ್ರತಿಭಟನೆ, ಭಾರತದಲ್ಲಿ ಬೇಕು, ದ್ವಂದ್ವ ನಿಲುವಿನ ಸಮರ ಯಾಕೆ?

ಹಿಜಾಬ್ ವಿರೋಧಿಸಿ ಇರಾನ್‌ನಲ್ಲಿ ಭಾರಿ ಪ್ರತಿಭಟನೆ, ಭಾರತದಲ್ಲಿ ಬೇಕು, ದ್ವಂದ್ವ ನಿಲುವಿನ ಸಮರ ಯಾಕೆ?

Published : Sep 19, 2022, 09:34 PM IST

ಇರಾನ್‌ನಲ್ಲಿ ಹಿಜಾಬ್ ವಿರೋಧಿಸಿ ಭಾರಿ ಪ್ರತಿಭಟನೆ ನಡೆಯುತ್ತಿದೆ. ಭಾರತದಲ್ಲಿ ಹಿಜಾಬ್ ಬೇಕು ಎಂದು ಸತತವಾಗಿ ಹೋರಾಟ ನಡೆಯುತ್ತಿದೆ. ಈ ದ್ವಂದ್ವ ನಿಲುವು ಯಾಕೆ? ಇಸ್ಲಾಂನಲ್ಲಿ ಹಿಜಾಬ್ ಅವಿಭಾಜ್ಯ ಅಂಗವೇ? ಅಥವಾ ಪುರುಷ ಪ್ರಧಾನ ಸಮಾಜ ಮಹಿಳೆಯರನ್ನು ನಿಯಂತ್ರಣದಲ್ಲಿಡಲು ಹಿಜಾಬ್ ವಸ್ತ್ರ ಸಂಹಿತೆ ಹೇರಲಾಯಿತೆ? ಸಂಪೂರ್ಣ ವಿವರ ಇಲ್ಲಿದೆ

ಇರಾನ್‌ನಲ್ಲಿ ಹಿಜಾಬ್ ವಿರೋಧಿಸಿ ಮುಸ್ಲಿಂ ಮಹಿಳೆಯರು ಭಾರಿ ಪ್ರತಿಭಟನೆ ಆರಂಭಿಸಿದ್ದಾರೆ. ಹಿಜಾಬ್ ಸರಿಯಾಗಿ ಧರಿಸಿಲ್ಲ ಅನ್ನೋ ಕಾರಣಕ್ಕೆ ಕುಟುಂಬದ ಜೊತೆ ತೆರಳುತ್ತಿದ್ದ ಮುಸ್ಲಿಮ್ ಯುವತಿಯ ಮೇಲೆ ದಾಳಿ ಮಾಡಲಾಗಿದೆ. ಈ ಯುವತಿ ಸಾವನ್ನಪ್ಪಿದ್ದಾಳೆ. ಇದರಿಂದ ರೊಚ್ಚಿಗೆದ್ದಿರುವ ಇರಾನ್ ಮುಸ್ಲಿಮ್ ಮಹಿಳೆಯರು ಭಾರಿ ಪ್ರತಿಭಟನೆ ಮಾಡಲಾಗುತ್ತಿದೆ. ಈ ಘಟನೆಯನ್ನು ಇದೀಗ ಕರ್ನಾಟಕ ಹಿಜಾಬ್ ಹೋರಾಟ ಹೋಲಿಕೆ ಮಾಡಲಾಗುತ್ತಿದೆ. ಇಸ್ಲಾಮಿಕ್ ದೇಶದಲ್ಲಿ ಹಿಜಾಬ್ ಬೇಡ ಅನ್ನೋ ಹೋರಾಟ ಜೋರಾಗಿದ್ದರೆ, ಭಾರತದಲ್ಲಿ ಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಸಮರ ನಡೆಸುತ್ತಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. 
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more