ಹಿಜಾಬ್ ವಿರೋಧಿಸಿ ಇರಾನ್‌ನಲ್ಲಿ ಭಾರಿ ಪ್ರತಿಭಟನೆ, ಭಾರತದಲ್ಲಿ ಬೇಕು, ದ್ವಂದ್ವ ನಿಲುವಿನ ಸಮರ ಯಾಕೆ?

ಹಿಜಾಬ್ ವಿರೋಧಿಸಿ ಇರಾನ್‌ನಲ್ಲಿ ಭಾರಿ ಪ್ರತಿಭಟನೆ, ಭಾರತದಲ್ಲಿ ಬೇಕು, ದ್ವಂದ್ವ ನಿಲುವಿನ ಸಮರ ಯಾಕೆ?

Published : Sep 19, 2022, 09:34 PM IST

ಇರಾನ್‌ನಲ್ಲಿ ಹಿಜಾಬ್ ವಿರೋಧಿಸಿ ಭಾರಿ ಪ್ರತಿಭಟನೆ ನಡೆಯುತ್ತಿದೆ. ಭಾರತದಲ್ಲಿ ಹಿಜಾಬ್ ಬೇಕು ಎಂದು ಸತತವಾಗಿ ಹೋರಾಟ ನಡೆಯುತ್ತಿದೆ. ಈ ದ್ವಂದ್ವ ನಿಲುವು ಯಾಕೆ? ಇಸ್ಲಾಂನಲ್ಲಿ ಹಿಜಾಬ್ ಅವಿಭಾಜ್ಯ ಅಂಗವೇ? ಅಥವಾ ಪುರುಷ ಪ್ರಧಾನ ಸಮಾಜ ಮಹಿಳೆಯರನ್ನು ನಿಯಂತ್ರಣದಲ್ಲಿಡಲು ಹಿಜಾಬ್ ವಸ್ತ್ರ ಸಂಹಿತೆ ಹೇರಲಾಯಿತೆ? ಸಂಪೂರ್ಣ ವಿವರ ಇಲ್ಲಿದೆ

ಇರಾನ್‌ನಲ್ಲಿ ಹಿಜಾಬ್ ವಿರೋಧಿಸಿ ಮುಸ್ಲಿಂ ಮಹಿಳೆಯರು ಭಾರಿ ಪ್ರತಿಭಟನೆ ಆರಂಭಿಸಿದ್ದಾರೆ. ಹಿಜಾಬ್ ಸರಿಯಾಗಿ ಧರಿಸಿಲ್ಲ ಅನ್ನೋ ಕಾರಣಕ್ಕೆ ಕುಟುಂಬದ ಜೊತೆ ತೆರಳುತ್ತಿದ್ದ ಮುಸ್ಲಿಮ್ ಯುವತಿಯ ಮೇಲೆ ದಾಳಿ ಮಾಡಲಾಗಿದೆ. ಈ ಯುವತಿ ಸಾವನ್ನಪ್ಪಿದ್ದಾಳೆ. ಇದರಿಂದ ರೊಚ್ಚಿಗೆದ್ದಿರುವ ಇರಾನ್ ಮುಸ್ಲಿಮ್ ಮಹಿಳೆಯರು ಭಾರಿ ಪ್ರತಿಭಟನೆ ಮಾಡಲಾಗುತ್ತಿದೆ. ಈ ಘಟನೆಯನ್ನು ಇದೀಗ ಕರ್ನಾಟಕ ಹಿಜಾಬ್ ಹೋರಾಟ ಹೋಲಿಕೆ ಮಾಡಲಾಗುತ್ತಿದೆ. ಇಸ್ಲಾಮಿಕ್ ದೇಶದಲ್ಲಿ ಹಿಜಾಬ್ ಬೇಡ ಅನ್ನೋ ಹೋರಾಟ ಜೋರಾಗಿದ್ದರೆ, ಭಾರತದಲ್ಲಿ ಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಸಮರ ನಡೆಸುತ್ತಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. 
 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more