ಹಿಜಾಬ್ ವಿರೋಧಿಸಿ ಇರಾನ್‌ನಲ್ಲಿ ಭಾರಿ ಪ್ರತಿಭಟನೆ, ಭಾರತದಲ್ಲಿ ಬೇಕು, ದ್ವಂದ್ವ ನಿಲುವಿನ ಸಮರ ಯಾಕೆ?

ಹಿಜಾಬ್ ವಿರೋಧಿಸಿ ಇರಾನ್‌ನಲ್ಲಿ ಭಾರಿ ಪ್ರತಿಭಟನೆ, ಭಾರತದಲ್ಲಿ ಬೇಕು, ದ್ವಂದ್ವ ನಿಲುವಿನ ಸಮರ ಯಾಕೆ?

Published : Sep 19, 2022, 09:34 PM IST

ಇರಾನ್‌ನಲ್ಲಿ ಹಿಜಾಬ್ ವಿರೋಧಿಸಿ ಭಾರಿ ಪ್ರತಿಭಟನೆ ನಡೆಯುತ್ತಿದೆ. ಭಾರತದಲ್ಲಿ ಹಿಜಾಬ್ ಬೇಕು ಎಂದು ಸತತವಾಗಿ ಹೋರಾಟ ನಡೆಯುತ್ತಿದೆ. ಈ ದ್ವಂದ್ವ ನಿಲುವು ಯಾಕೆ? ಇಸ್ಲಾಂನಲ್ಲಿ ಹಿಜಾಬ್ ಅವಿಭಾಜ್ಯ ಅಂಗವೇ? ಅಥವಾ ಪುರುಷ ಪ್ರಧಾನ ಸಮಾಜ ಮಹಿಳೆಯರನ್ನು ನಿಯಂತ್ರಣದಲ್ಲಿಡಲು ಹಿಜಾಬ್ ವಸ್ತ್ರ ಸಂಹಿತೆ ಹೇರಲಾಯಿತೆ? ಸಂಪೂರ್ಣ ವಿವರ ಇಲ್ಲಿದೆ

ಇರಾನ್‌ನಲ್ಲಿ ಹಿಜಾಬ್ ವಿರೋಧಿಸಿ ಮುಸ್ಲಿಂ ಮಹಿಳೆಯರು ಭಾರಿ ಪ್ರತಿಭಟನೆ ಆರಂಭಿಸಿದ್ದಾರೆ. ಹಿಜಾಬ್ ಸರಿಯಾಗಿ ಧರಿಸಿಲ್ಲ ಅನ್ನೋ ಕಾರಣಕ್ಕೆ ಕುಟುಂಬದ ಜೊತೆ ತೆರಳುತ್ತಿದ್ದ ಮುಸ್ಲಿಮ್ ಯುವತಿಯ ಮೇಲೆ ದಾಳಿ ಮಾಡಲಾಗಿದೆ. ಈ ಯುವತಿ ಸಾವನ್ನಪ್ಪಿದ್ದಾಳೆ. ಇದರಿಂದ ರೊಚ್ಚಿಗೆದ್ದಿರುವ ಇರಾನ್ ಮುಸ್ಲಿಮ್ ಮಹಿಳೆಯರು ಭಾರಿ ಪ್ರತಿಭಟನೆ ಮಾಡಲಾಗುತ್ತಿದೆ. ಈ ಘಟನೆಯನ್ನು ಇದೀಗ ಕರ್ನಾಟಕ ಹಿಜಾಬ್ ಹೋರಾಟ ಹೋಲಿಕೆ ಮಾಡಲಾಗುತ್ತಿದೆ. ಇಸ್ಲಾಮಿಕ್ ದೇಶದಲ್ಲಿ ಹಿಜಾಬ್ ಬೇಡ ಅನ್ನೋ ಹೋರಾಟ ಜೋರಾಗಿದ್ದರೆ, ಭಾರತದಲ್ಲಿ ಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಸಮರ ನಡೆಸುತ್ತಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. 
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more