ಹಿಜಾಬ್ ವಿರೋಧಿಸಿ ಇರಾನ್‌ನಲ್ಲಿ ಭಾರಿ ಪ್ರತಿಭಟನೆ, ಭಾರತದಲ್ಲಿ ಬೇಕು, ದ್ವಂದ್ವ ನಿಲುವಿನ ಸಮರ ಯಾಕೆ?

ಹಿಜಾಬ್ ವಿರೋಧಿಸಿ ಇರಾನ್‌ನಲ್ಲಿ ಭಾರಿ ಪ್ರತಿಭಟನೆ, ಭಾರತದಲ್ಲಿ ಬೇಕು, ದ್ವಂದ್ವ ನಿಲುವಿನ ಸಮರ ಯಾಕೆ?

Published : Sep 19, 2022, 09:34 PM IST

ಇರಾನ್‌ನಲ್ಲಿ ಹಿಜಾಬ್ ವಿರೋಧಿಸಿ ಭಾರಿ ಪ್ರತಿಭಟನೆ ನಡೆಯುತ್ತಿದೆ. ಭಾರತದಲ್ಲಿ ಹಿಜಾಬ್ ಬೇಕು ಎಂದು ಸತತವಾಗಿ ಹೋರಾಟ ನಡೆಯುತ್ತಿದೆ. ಈ ದ್ವಂದ್ವ ನಿಲುವು ಯಾಕೆ? ಇಸ್ಲಾಂನಲ್ಲಿ ಹಿಜಾಬ್ ಅವಿಭಾಜ್ಯ ಅಂಗವೇ? ಅಥವಾ ಪುರುಷ ಪ್ರಧಾನ ಸಮಾಜ ಮಹಿಳೆಯರನ್ನು ನಿಯಂತ್ರಣದಲ್ಲಿಡಲು ಹಿಜಾಬ್ ವಸ್ತ್ರ ಸಂಹಿತೆ ಹೇರಲಾಯಿತೆ? ಸಂಪೂರ್ಣ ವಿವರ ಇಲ್ಲಿದೆ

ಇರಾನ್‌ನಲ್ಲಿ ಹಿಜಾಬ್ ವಿರೋಧಿಸಿ ಮುಸ್ಲಿಂ ಮಹಿಳೆಯರು ಭಾರಿ ಪ್ರತಿಭಟನೆ ಆರಂಭಿಸಿದ್ದಾರೆ. ಹಿಜಾಬ್ ಸರಿಯಾಗಿ ಧರಿಸಿಲ್ಲ ಅನ್ನೋ ಕಾರಣಕ್ಕೆ ಕುಟುಂಬದ ಜೊತೆ ತೆರಳುತ್ತಿದ್ದ ಮುಸ್ಲಿಮ್ ಯುವತಿಯ ಮೇಲೆ ದಾಳಿ ಮಾಡಲಾಗಿದೆ. ಈ ಯುವತಿ ಸಾವನ್ನಪ್ಪಿದ್ದಾಳೆ. ಇದರಿಂದ ರೊಚ್ಚಿಗೆದ್ದಿರುವ ಇರಾನ್ ಮುಸ್ಲಿಮ್ ಮಹಿಳೆಯರು ಭಾರಿ ಪ್ರತಿಭಟನೆ ಮಾಡಲಾಗುತ್ತಿದೆ. ಈ ಘಟನೆಯನ್ನು ಇದೀಗ ಕರ್ನಾಟಕ ಹಿಜಾಬ್ ಹೋರಾಟ ಹೋಲಿಕೆ ಮಾಡಲಾಗುತ್ತಿದೆ. ಇಸ್ಲಾಮಿಕ್ ದೇಶದಲ್ಲಿ ಹಿಜಾಬ್ ಬೇಡ ಅನ್ನೋ ಹೋರಾಟ ಜೋರಾಗಿದ್ದರೆ, ಭಾರತದಲ್ಲಿ ಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಸಮರ ನಡೆಸುತ್ತಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. 
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more