ಭಾರತಕ್ಕೂ ಕಾಲಿಡ್ತಾ ‘ಹಮಾಸ್’..? ಹಿಂದೂ ಧರ್ಮದ ವಿರುದ್ಧ ಗುಡುಗಿದನಾ ಖಲೀದ್ ಮಶಾಲ್..?

ಭಾರತಕ್ಕೂ ಕಾಲಿಡ್ತಾ ‘ಹಮಾಸ್’..? ಹಿಂದೂ ಧರ್ಮದ ವಿರುದ್ಧ ಗುಡುಗಿದನಾ ಖಲೀದ್ ಮಶಾಲ್..?

Published : Oct 30, 2023, 02:35 PM IST

ಉಗ್ರರ ಟಾರ್ಗೆಟ್ ಯಾರು..? ಕ್ರೈಸ್ತರಾ..? ಯಹೂದಿಗಳಾ..?
ಹಿಂದೂ ಧರ್ಮದ ವಿರುದ್ಧ ಗುಡುಗಿದನಾ ಖಲೀದ್ ಮಶಾಲ್..?
ಯಾರು ಗೊತ್ತಾ ಖಲೀದ್ ಮಶಾಲ್..? ಈ ಉಗ್ರನ ಕತೆ ರೋಚಕ

ಕೇರಳದಲ್ಲಿ ಶನಿವಾರ ಪ್ಯಾಲೆಸ್ತೇನಿಯನ್ನರಿಗಾಗಿ ನಡೆದ ಬೆಂಬಲ ಸಭೆ ಮತ್ತು ಇಂದು ಅದೇ ಕೇರಳಲ್ಲಿ(Kerala) ಆದ ಬಾಂಬ್ ಸ್ಫೋಟ(Bomb Blast). ಈ ಎರಡು ಘಟನೆಗಳು ಭಾರತದ ಭದ್ರತಾ ಇಲಾಖೆ ನಿದ್ದೆಗೆಡಿಸಿದೆ. ಭಾರತದಲ್ಲೂ ಹಮಾಸ್(Hamas) ಉಗ್ರ ಸಂಘಟನೆ ಹುಟ್ಟಿಕೊಳ್ತಾ ಎಂಬ ಭಯಾನಕ ಪ್ರಶ್ನೆ ಹುಟ್ಟಿಕೊಂಡಿದೆ. ಜಗತ್ತಿನಲ್ಲಿ ಸದ್ಯ ಹೆಚ್ಚು ಸುದ್ದಿಯಲ್ಲಿರೋದು ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ. ಇಸ್ರೇಲ್(Israel) ಮತ್ತು ಮಹಾಸ್ ಮಧ್ಯೆ ಕಳೆದ 22 ದಿನಗಳಿಂದ ಯುದ್ಧ ಶುರುವಾಗಿದೆ. ಇದೇ ತಿಂಗಳ 7ರಂದು ಹಮಾಸ್ ಉಗ್ರ ಸಂಘಟನೆ ಇಸ್ರೇಲ್ ಮೇಲೆ ದಾಳಿ ಮಾಡಿತ್ತು. ಸುಮಾರು 350 ಇಸ್ರೇಲ್ ಸೈನಿಕರು ಮತ್ತು ಸಾವಿರಕ್ಕೂ ಹೆಚ್ಚಿನ ಇಸ್ರೇಲ್ ಪ್ರಜೆಗಳನ್ನು ಕೊಲೆ ಮಾಡಿದ್ದರು ಹಮಾಸ್ ಉಗ್ರರು. ಹಮಾಸ್ ಉಗ್ರ ದಾಳಿಯಿಂದಾ, ಅದು ಕೇವಲ ಒಂದು ಗಂಟೆ ಸಮಯದಲ್ಲಿ 1400ಕ್ಕೂ ಹೆಚ್ಚಿನ ಪ್ರಾಣ ತೆಗೆದು, 200ಕ್ಕೂ ಹೆಚ್ಚಿನ ಜನರನ್ನು ಒತ್ತೆಯಾಳಾಗಿ ಪಡೆದುಕೊಂಡು ಹೋಗಿದ್ದರು ಹಮಾಸ್ ಉಗ್ರರು. ಇದರ ಪರಿಣಾಮ, ಹಮಾಸ್ ಉಗ್ರರ ಮೇಲೆ ಮೇಲೆ ಕಠೀಣ ದಾಳಿ ಮಾಡಿದ ಇಸ್ರೇಲ್ ಸೇನೆ, ಇಲ್ಲಿವರೆಗೂ ಒಂಭತ್ತು ಸಾವಿರಕ್ಕೂ ಹೆಚ್ಚು ಹಮಾಸ್ ಉಗ್ರರ ಹೆಡೆಮುರಿ ಕಟ್ಟಿದೆ. ಇನ್ನೂ ಇಸ್ರೇಲ್ ದಾಳಿ ನಿಲ್ಲಿಸಿಲ್ಲ, ಪ್ರತಿನಿತ್ಯ ಹಮಾಸ್ ಉಗ್ರರನ್ನು ಜನ್ನತ್ಗೆ ಕಳಿಸುತ್ತಲೇ ಇದೆ. 

ಇದನ್ನೂ ವೀಕ್ಷಿಸಿ:  ಪ್ರವಾಸಕ್ಕೆ ಹೋಗಿದ್ದ 7 ಇಸ್ರೇಲಿಗಳ ಕಗ್ಗೊಲೆ: ಚೀನಾದಲ್ಲಿ ಇಸ್ರೇಲ್ ರಾಯಭಾರ ಉದ್ಯೋಗಿಗೆ ಇರಿತ..!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more