ಭಾರತಕ್ಕೂ ಕಾಲಿಡ್ತಾ ‘ಹಮಾಸ್’..? ಹಿಂದೂ ಧರ್ಮದ ವಿರುದ್ಧ ಗುಡುಗಿದನಾ ಖಲೀದ್ ಮಶಾಲ್..?

ಭಾರತಕ್ಕೂ ಕಾಲಿಡ್ತಾ ‘ಹಮಾಸ್’..? ಹಿಂದೂ ಧರ್ಮದ ವಿರುದ್ಧ ಗುಡುಗಿದನಾ ಖಲೀದ್ ಮಶಾಲ್..?

Published : Oct 30, 2023, 02:35 PM IST

ಉಗ್ರರ ಟಾರ್ಗೆಟ್ ಯಾರು..? ಕ್ರೈಸ್ತರಾ..? ಯಹೂದಿಗಳಾ..?
ಹಿಂದೂ ಧರ್ಮದ ವಿರುದ್ಧ ಗುಡುಗಿದನಾ ಖಲೀದ್ ಮಶಾಲ್..?
ಯಾರು ಗೊತ್ತಾ ಖಲೀದ್ ಮಶಾಲ್..? ಈ ಉಗ್ರನ ಕತೆ ರೋಚಕ

ಕೇರಳದಲ್ಲಿ ಶನಿವಾರ ಪ್ಯಾಲೆಸ್ತೇನಿಯನ್ನರಿಗಾಗಿ ನಡೆದ ಬೆಂಬಲ ಸಭೆ ಮತ್ತು ಇಂದು ಅದೇ ಕೇರಳಲ್ಲಿ(Kerala) ಆದ ಬಾಂಬ್ ಸ್ಫೋಟ(Bomb Blast). ಈ ಎರಡು ಘಟನೆಗಳು ಭಾರತದ ಭದ್ರತಾ ಇಲಾಖೆ ನಿದ್ದೆಗೆಡಿಸಿದೆ. ಭಾರತದಲ್ಲೂ ಹಮಾಸ್(Hamas) ಉಗ್ರ ಸಂಘಟನೆ ಹುಟ್ಟಿಕೊಳ್ತಾ ಎಂಬ ಭಯಾನಕ ಪ್ರಶ್ನೆ ಹುಟ್ಟಿಕೊಂಡಿದೆ. ಜಗತ್ತಿನಲ್ಲಿ ಸದ್ಯ ಹೆಚ್ಚು ಸುದ್ದಿಯಲ್ಲಿರೋದು ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ. ಇಸ್ರೇಲ್(Israel) ಮತ್ತು ಮಹಾಸ್ ಮಧ್ಯೆ ಕಳೆದ 22 ದಿನಗಳಿಂದ ಯುದ್ಧ ಶುರುವಾಗಿದೆ. ಇದೇ ತಿಂಗಳ 7ರಂದು ಹಮಾಸ್ ಉಗ್ರ ಸಂಘಟನೆ ಇಸ್ರೇಲ್ ಮೇಲೆ ದಾಳಿ ಮಾಡಿತ್ತು. ಸುಮಾರು 350 ಇಸ್ರೇಲ್ ಸೈನಿಕರು ಮತ್ತು ಸಾವಿರಕ್ಕೂ ಹೆಚ್ಚಿನ ಇಸ್ರೇಲ್ ಪ್ರಜೆಗಳನ್ನು ಕೊಲೆ ಮಾಡಿದ್ದರು ಹಮಾಸ್ ಉಗ್ರರು. ಹಮಾಸ್ ಉಗ್ರ ದಾಳಿಯಿಂದಾ, ಅದು ಕೇವಲ ಒಂದು ಗಂಟೆ ಸಮಯದಲ್ಲಿ 1400ಕ್ಕೂ ಹೆಚ್ಚಿನ ಪ್ರಾಣ ತೆಗೆದು, 200ಕ್ಕೂ ಹೆಚ್ಚಿನ ಜನರನ್ನು ಒತ್ತೆಯಾಳಾಗಿ ಪಡೆದುಕೊಂಡು ಹೋಗಿದ್ದರು ಹಮಾಸ್ ಉಗ್ರರು. ಇದರ ಪರಿಣಾಮ, ಹಮಾಸ್ ಉಗ್ರರ ಮೇಲೆ ಮೇಲೆ ಕಠೀಣ ದಾಳಿ ಮಾಡಿದ ಇಸ್ರೇಲ್ ಸೇನೆ, ಇಲ್ಲಿವರೆಗೂ ಒಂಭತ್ತು ಸಾವಿರಕ್ಕೂ ಹೆಚ್ಚು ಹಮಾಸ್ ಉಗ್ರರ ಹೆಡೆಮುರಿ ಕಟ್ಟಿದೆ. ಇನ್ನೂ ಇಸ್ರೇಲ್ ದಾಳಿ ನಿಲ್ಲಿಸಿಲ್ಲ, ಪ್ರತಿನಿತ್ಯ ಹಮಾಸ್ ಉಗ್ರರನ್ನು ಜನ್ನತ್ಗೆ ಕಳಿಸುತ್ತಲೇ ಇದೆ. 

ಇದನ್ನೂ ವೀಕ್ಷಿಸಿ:  ಪ್ರವಾಸಕ್ಕೆ ಹೋಗಿದ್ದ 7 ಇಸ್ರೇಲಿಗಳ ಕಗ್ಗೊಲೆ: ಚೀನಾದಲ್ಲಿ ಇಸ್ರೇಲ್ ರಾಯಭಾರ ಉದ್ಯೋಗಿಗೆ ಇರಿತ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more