ಭಾರತಕ್ಕೂ ಕಾಲಿಡ್ತಾ ‘ಹಮಾಸ್’..? ಹಿಂದೂ ಧರ್ಮದ ವಿರುದ್ಧ ಗುಡುಗಿದನಾ ಖಲೀದ್ ಮಶಾಲ್..?

ಭಾರತಕ್ಕೂ ಕಾಲಿಡ್ತಾ ‘ಹಮಾಸ್’..? ಹಿಂದೂ ಧರ್ಮದ ವಿರುದ್ಧ ಗುಡುಗಿದನಾ ಖಲೀದ್ ಮಶಾಲ್..?

Published : Oct 30, 2023, 02:35 PM IST

ಉಗ್ರರ ಟಾರ್ಗೆಟ್ ಯಾರು..? ಕ್ರೈಸ್ತರಾ..? ಯಹೂದಿಗಳಾ..?
ಹಿಂದೂ ಧರ್ಮದ ವಿರುದ್ಧ ಗುಡುಗಿದನಾ ಖಲೀದ್ ಮಶಾಲ್..?
ಯಾರು ಗೊತ್ತಾ ಖಲೀದ್ ಮಶಾಲ್..? ಈ ಉಗ್ರನ ಕತೆ ರೋಚಕ

ಕೇರಳದಲ್ಲಿ ಶನಿವಾರ ಪ್ಯಾಲೆಸ್ತೇನಿಯನ್ನರಿಗಾಗಿ ನಡೆದ ಬೆಂಬಲ ಸಭೆ ಮತ್ತು ಇಂದು ಅದೇ ಕೇರಳಲ್ಲಿ(Kerala) ಆದ ಬಾಂಬ್ ಸ್ಫೋಟ(Bomb Blast). ಈ ಎರಡು ಘಟನೆಗಳು ಭಾರತದ ಭದ್ರತಾ ಇಲಾಖೆ ನಿದ್ದೆಗೆಡಿಸಿದೆ. ಭಾರತದಲ್ಲೂ ಹಮಾಸ್(Hamas) ಉಗ್ರ ಸಂಘಟನೆ ಹುಟ್ಟಿಕೊಳ್ತಾ ಎಂಬ ಭಯಾನಕ ಪ್ರಶ್ನೆ ಹುಟ್ಟಿಕೊಂಡಿದೆ. ಜಗತ್ತಿನಲ್ಲಿ ಸದ್ಯ ಹೆಚ್ಚು ಸುದ್ದಿಯಲ್ಲಿರೋದು ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ. ಇಸ್ರೇಲ್(Israel) ಮತ್ತು ಮಹಾಸ್ ಮಧ್ಯೆ ಕಳೆದ 22 ದಿನಗಳಿಂದ ಯುದ್ಧ ಶುರುವಾಗಿದೆ. ಇದೇ ತಿಂಗಳ 7ರಂದು ಹಮಾಸ್ ಉಗ್ರ ಸಂಘಟನೆ ಇಸ್ರೇಲ್ ಮೇಲೆ ದಾಳಿ ಮಾಡಿತ್ತು. ಸುಮಾರು 350 ಇಸ್ರೇಲ್ ಸೈನಿಕರು ಮತ್ತು ಸಾವಿರಕ್ಕೂ ಹೆಚ್ಚಿನ ಇಸ್ರೇಲ್ ಪ್ರಜೆಗಳನ್ನು ಕೊಲೆ ಮಾಡಿದ್ದರು ಹಮಾಸ್ ಉಗ್ರರು. ಹಮಾಸ್ ಉಗ್ರ ದಾಳಿಯಿಂದಾ, ಅದು ಕೇವಲ ಒಂದು ಗಂಟೆ ಸಮಯದಲ್ಲಿ 1400ಕ್ಕೂ ಹೆಚ್ಚಿನ ಪ್ರಾಣ ತೆಗೆದು, 200ಕ್ಕೂ ಹೆಚ್ಚಿನ ಜನರನ್ನು ಒತ್ತೆಯಾಳಾಗಿ ಪಡೆದುಕೊಂಡು ಹೋಗಿದ್ದರು ಹಮಾಸ್ ಉಗ್ರರು. ಇದರ ಪರಿಣಾಮ, ಹಮಾಸ್ ಉಗ್ರರ ಮೇಲೆ ಮೇಲೆ ಕಠೀಣ ದಾಳಿ ಮಾಡಿದ ಇಸ್ರೇಲ್ ಸೇನೆ, ಇಲ್ಲಿವರೆಗೂ ಒಂಭತ್ತು ಸಾವಿರಕ್ಕೂ ಹೆಚ್ಚು ಹಮಾಸ್ ಉಗ್ರರ ಹೆಡೆಮುರಿ ಕಟ್ಟಿದೆ. ಇನ್ನೂ ಇಸ್ರೇಲ್ ದಾಳಿ ನಿಲ್ಲಿಸಿಲ್ಲ, ಪ್ರತಿನಿತ್ಯ ಹಮಾಸ್ ಉಗ್ರರನ್ನು ಜನ್ನತ್ಗೆ ಕಳಿಸುತ್ತಲೇ ಇದೆ. 

ಇದನ್ನೂ ವೀಕ್ಷಿಸಿ:  ಪ್ರವಾಸಕ್ಕೆ ಹೋಗಿದ್ದ 7 ಇಸ್ರೇಲಿಗಳ ಕಗ್ಗೊಲೆ: ಚೀನಾದಲ್ಲಿ ಇಸ್ರೇಲ್ ರಾಯಭಾರ ಉದ್ಯೋಗಿಗೆ ಇರಿತ..!

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more