News 360°: ಮಣಿಪುರ ಹಿಂಸಾಚಾರಕ್ಕೆ ಧರ್ಮ ಸಂಘರ್ಷ ಕಾರಣನಾ?

News 360°: ಮಣಿಪುರ ಹಿಂಸಾಚಾರಕ್ಕೆ ಧರ್ಮ ಸಂಘರ್ಷ ಕಾರಣನಾ?

Published : Aug 02, 2023, 09:56 PM IST

ಮೇ.3 ರಂದು ಹಿಂಸಾಚಾರ ಆರಂಭವಾಗಿದ್ದು ಈಗ ಆ.2 ರಂದು ಅಂದರೆ ಮೂರು ತಿಂಗಳಾಗಿವೆ. ಇದುವರೆಗೂ ಹಿಂಸಾಚಾರ ನಿಯಂತ್ರಣಕ್ಕೆ ಬರ್ತಾಯಿಲ್ಲ. ಪ್ರತಿ ದಿನ ಹಿಂಸಾಚಾರ ನಡೀತಾನೆ ಇದೆ. ಮಣಿಪುರದ ಬುಡಕಟ್ಟು ಸಮುದಾಯಗಳ ಮಧ್ಯೆ ನಡೆಯುತ್ತಿರುವ ಸಂಘರ್ಷವಾಗಿದೆ. 

ಬೆಂಗಳೂರು(ಆ.02):  ಮಣಿಪುರದಲ್ಲಿ ಹಿಂಸಾಚಾರ ಆಗಿ ಮೂರು ತಿಂಗಳಾಗ್ತಾ ಇದೆ. ಮೇ.3 ರಂದು ಹಿಂಸಾಚಾರ ಆರಂಭವಾಗಿದ್ದು ಈಗ ಆ.2 ರಂದು ಅಂದರೆ ಮೂರು ತಿಂಗಳಾಗಿವೆ. ಇದುವರೆಗೂ ಹಿಂಸಾಚಾರ ನಿಯಂತ್ರಣಕ್ಕೆ ಬರ್ತಾಯಿಲ್ಲ. ಪ್ರತಿ ದಿನ ಹಿಂಸಾಚಾರ ನಡೀತಾನೆ ಇದೆ. ಮಣಿಪುರದ ಬುಡಕಟ್ಟು ಸಮುದಾಯಗಳ ಮಧ್ಯೆ ನಡೆಯುತ್ತಿರುವ ಸಂಘರ್ಷವಾಗಿದೆ. ಮಣಿಪುರ ಹಿಂಸಾಚಾರಕ್ಕೆ ಧರ್ಮ ಸಂಘರ್ಷ ಕಾರಣನಾ?. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟ ವೇಗಿ ಶ್ರೀಶಾಂತ್..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more