ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ..! ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ಯಾ ಬಿಜೆಪಿ..?

ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ..! ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ಯಾ ಬಿಜೆಪಿ..?

Published : Jan 03, 2024, 10:54 AM ISTUpdated : Jan 03, 2024, 10:55 AM IST

ಕಾಂಗ್ರೆಸ್‌ನಿಂದ ಸೋನಿಯಾ, ಬಿಜೆಪಿಯಿಂದ ನಡ್ಡಾಗೆ ಆಹ್ವಾನ
ಮಾಜಿ ಪ್ರಧಾನಿ ಲೆಕ್ಕದಲ್ಲಿ ಮನಮೋಹನ್ ಸಿಂಗ್,ಎಚ್ಡಿಡಿಗೆ ಆಹ್ವಾನ
ಜೆಡಿಎಸ್ ಮುಖ್ಯಸ್ಥರ ಲೆಕ್ಕಾಚಾರದಲ್ಲಿ ಕುಮಾರಸ್ವಾಮಿಗೆ ಆಹ್ವಾನ
 

ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ ಶುರುವಾಗಿದ್ದು, ಈ ವಿಚಾರದಲ್ಲಿ ಬಿಜೆಪಿ(BJP) ರಾಜಕೀಯ ಮಾಡ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದು ಮತ್ತೊಂದು ಸುತ್ತಿನ ರಾಜಕೀಯ ಟಾಕ್ ವಾರ್‌ಗೆ ಕಾರಣವಾಗಿದೆ. ಕರ್ನಾಟಕದ(Karnataka) ಮಾಜಿ ಸಿಎಂಗೆ ರಾಮಮಂದಿರ(Ram Mandir) ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಆದ್ರೆ ಕರ್ನಾಟಕದ ಹಾಲಿ ಸಿಎಂ ಸಿದ್ದರಾಮಯ್ಯಗೆ(Siddaramaiah) ಆಹ್ವಾನವನ್ನು ಸಮಿತಿ ನೀಡಿಲ್ಲ. ಕುಮಾರಸ್ವಾಮಿಗೆ ಆಹ್ವಾನಿಸಿ, ಸಿದ್ದರಾಮಯ್ಯಗೆ ಆಹ್ವಾನಿಸಿಲ್ಲ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ನನ್ನನ್ನ ರಾಮಮಂದಿರ ಉದ್ಘಾಟನೆಗೆ ಕರೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಿಮ್ಮನ್ನಲ್ಲ ಬಿಜೆಪಿ ಸಿಎಂಗಳನ್ನೇ ಕರೆದಿಲ್ಲ ಎಂದ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ತುಷ್ಠೀಕರಣದ ರಾಜಕಾರಣ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಪ್ರೀತಿಯಲ್ಲಿ ಬಿದ್ದ ಶಾರುಖ್ ಖಾನ್‌ ಮಗಳು: ಬಚ್ಚನ್ ಮೊಮ್ಮಗನ ಜೊತೆ ಸುಹಾನ ಡೇಟಿಂಗ್ !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more