ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ..! ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ಯಾ ಬಿಜೆಪಿ..?

ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ..! ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ಯಾ ಬಿಜೆಪಿ..?

Published : Jan 03, 2024, 10:54 AM ISTUpdated : Jan 03, 2024, 10:55 AM IST

ಕಾಂಗ್ರೆಸ್‌ನಿಂದ ಸೋನಿಯಾ, ಬಿಜೆಪಿಯಿಂದ ನಡ್ಡಾಗೆ ಆಹ್ವಾನ
ಮಾಜಿ ಪ್ರಧಾನಿ ಲೆಕ್ಕದಲ್ಲಿ ಮನಮೋಹನ್ ಸಿಂಗ್,ಎಚ್ಡಿಡಿಗೆ ಆಹ್ವಾನ
ಜೆಡಿಎಸ್ ಮುಖ್ಯಸ್ಥರ ಲೆಕ್ಕಾಚಾರದಲ್ಲಿ ಕುಮಾರಸ್ವಾಮಿಗೆ ಆಹ್ವಾನ
 

ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ ಶುರುವಾಗಿದ್ದು, ಈ ವಿಚಾರದಲ್ಲಿ ಬಿಜೆಪಿ(BJP) ರಾಜಕೀಯ ಮಾಡ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದು ಮತ್ತೊಂದು ಸುತ್ತಿನ ರಾಜಕೀಯ ಟಾಕ್ ವಾರ್‌ಗೆ ಕಾರಣವಾಗಿದೆ. ಕರ್ನಾಟಕದ(Karnataka) ಮಾಜಿ ಸಿಎಂಗೆ ರಾಮಮಂದಿರ(Ram Mandir) ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಆದ್ರೆ ಕರ್ನಾಟಕದ ಹಾಲಿ ಸಿಎಂ ಸಿದ್ದರಾಮಯ್ಯಗೆ(Siddaramaiah) ಆಹ್ವಾನವನ್ನು ಸಮಿತಿ ನೀಡಿಲ್ಲ. ಕುಮಾರಸ್ವಾಮಿಗೆ ಆಹ್ವಾನಿಸಿ, ಸಿದ್ದರಾಮಯ್ಯಗೆ ಆಹ್ವಾನಿಸಿಲ್ಲ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ನನ್ನನ್ನ ರಾಮಮಂದಿರ ಉದ್ಘಾಟನೆಗೆ ಕರೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಿಮ್ಮನ್ನಲ್ಲ ಬಿಜೆಪಿ ಸಿಎಂಗಳನ್ನೇ ಕರೆದಿಲ್ಲ ಎಂದ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ತುಷ್ಠೀಕರಣದ ರಾಜಕಾರಣ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಪ್ರೀತಿಯಲ್ಲಿ ಬಿದ್ದ ಶಾರುಖ್ ಖಾನ್‌ ಮಗಳು: ಬಚ್ಚನ್ ಮೊಮ್ಮಗನ ಜೊತೆ ಸುಹಾನ ಡೇಟಿಂಗ್ !

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more