ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ..! ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ಯಾ ಬಿಜೆಪಿ..?

ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ..! ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ಯಾ ಬಿಜೆಪಿ..?

Published : Jan 03, 2024, 10:54 AM ISTUpdated : Jan 03, 2024, 10:55 AM IST

ಕಾಂಗ್ರೆಸ್‌ನಿಂದ ಸೋನಿಯಾ, ಬಿಜೆಪಿಯಿಂದ ನಡ್ಡಾಗೆ ಆಹ್ವಾನ
ಮಾಜಿ ಪ್ರಧಾನಿ ಲೆಕ್ಕದಲ್ಲಿ ಮನಮೋಹನ್ ಸಿಂಗ್,ಎಚ್ಡಿಡಿಗೆ ಆಹ್ವಾನ
ಜೆಡಿಎಸ್ ಮುಖ್ಯಸ್ಥರ ಲೆಕ್ಕಾಚಾರದಲ್ಲಿ ಕುಮಾರಸ್ವಾಮಿಗೆ ಆಹ್ವಾನ
 

ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ ಶುರುವಾಗಿದ್ದು, ಈ ವಿಚಾರದಲ್ಲಿ ಬಿಜೆಪಿ(BJP) ರಾಜಕೀಯ ಮಾಡ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದು ಮತ್ತೊಂದು ಸುತ್ತಿನ ರಾಜಕೀಯ ಟಾಕ್ ವಾರ್‌ಗೆ ಕಾರಣವಾಗಿದೆ. ಕರ್ನಾಟಕದ(Karnataka) ಮಾಜಿ ಸಿಎಂಗೆ ರಾಮಮಂದಿರ(Ram Mandir) ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಆದ್ರೆ ಕರ್ನಾಟಕದ ಹಾಲಿ ಸಿಎಂ ಸಿದ್ದರಾಮಯ್ಯಗೆ(Siddaramaiah) ಆಹ್ವಾನವನ್ನು ಸಮಿತಿ ನೀಡಿಲ್ಲ. ಕುಮಾರಸ್ವಾಮಿಗೆ ಆಹ್ವಾನಿಸಿ, ಸಿದ್ದರಾಮಯ್ಯಗೆ ಆಹ್ವಾನಿಸಿಲ್ಲ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ನನ್ನನ್ನ ರಾಮಮಂದಿರ ಉದ್ಘಾಟನೆಗೆ ಕರೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಿಮ್ಮನ್ನಲ್ಲ ಬಿಜೆಪಿ ಸಿಎಂಗಳನ್ನೇ ಕರೆದಿಲ್ಲ ಎಂದ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ತುಷ್ಠೀಕರಣದ ರಾಜಕಾರಣ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಪ್ರೀತಿಯಲ್ಲಿ ಬಿದ್ದ ಶಾರುಖ್ ಖಾನ್‌ ಮಗಳು: ಬಚ್ಚನ್ ಮೊಮ್ಮಗನ ಜೊತೆ ಸುಹಾನ ಡೇಟಿಂಗ್ !

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more