ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ..! ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ಯಾ ಬಿಜೆಪಿ..?

ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ..! ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ಯಾ ಬಿಜೆಪಿ..?

Published : Jan 03, 2024, 10:54 AM ISTUpdated : Jan 03, 2024, 10:55 AM IST

ಕಾಂಗ್ರೆಸ್‌ನಿಂದ ಸೋನಿಯಾ, ಬಿಜೆಪಿಯಿಂದ ನಡ್ಡಾಗೆ ಆಹ್ವಾನ
ಮಾಜಿ ಪ್ರಧಾನಿ ಲೆಕ್ಕದಲ್ಲಿ ಮನಮೋಹನ್ ಸಿಂಗ್,ಎಚ್ಡಿಡಿಗೆ ಆಹ್ವಾನ
ಜೆಡಿಎಸ್ ಮುಖ್ಯಸ್ಥರ ಲೆಕ್ಕಾಚಾರದಲ್ಲಿ ಕುಮಾರಸ್ವಾಮಿಗೆ ಆಹ್ವಾನ
 

ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ ಶುರುವಾಗಿದ್ದು, ಈ ವಿಚಾರದಲ್ಲಿ ಬಿಜೆಪಿ(BJP) ರಾಜಕೀಯ ಮಾಡ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದು ಮತ್ತೊಂದು ಸುತ್ತಿನ ರಾಜಕೀಯ ಟಾಕ್ ವಾರ್‌ಗೆ ಕಾರಣವಾಗಿದೆ. ಕರ್ನಾಟಕದ(Karnataka) ಮಾಜಿ ಸಿಎಂಗೆ ರಾಮಮಂದಿರ(Ram Mandir) ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಆದ್ರೆ ಕರ್ನಾಟಕದ ಹಾಲಿ ಸಿಎಂ ಸಿದ್ದರಾಮಯ್ಯಗೆ(Siddaramaiah) ಆಹ್ವಾನವನ್ನು ಸಮಿತಿ ನೀಡಿಲ್ಲ. ಕುಮಾರಸ್ವಾಮಿಗೆ ಆಹ್ವಾನಿಸಿ, ಸಿದ್ದರಾಮಯ್ಯಗೆ ಆಹ್ವಾನಿಸಿಲ್ಲ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ನನ್ನನ್ನ ರಾಮಮಂದಿರ ಉದ್ಘಾಟನೆಗೆ ಕರೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಿಮ್ಮನ್ನಲ್ಲ ಬಿಜೆಪಿ ಸಿಎಂಗಳನ್ನೇ ಕರೆದಿಲ್ಲ ಎಂದ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ತುಷ್ಠೀಕರಣದ ರಾಜಕಾರಣ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಪ್ರೀತಿಯಲ್ಲಿ ಬಿದ್ದ ಶಾರುಖ್ ಖಾನ್‌ ಮಗಳು: ಬಚ್ಚನ್ ಮೊಮ್ಮಗನ ಜೊತೆ ಸುಹಾನ ಡೇಟಿಂಗ್ !

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more