ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ..! ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ಯಾ ಬಿಜೆಪಿ..?

ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ..! ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ಯಾ ಬಿಜೆಪಿ..?

Published : Jan 03, 2024, 10:54 AM ISTUpdated : Jan 03, 2024, 10:55 AM IST

ಕಾಂಗ್ರೆಸ್‌ನಿಂದ ಸೋನಿಯಾ, ಬಿಜೆಪಿಯಿಂದ ನಡ್ಡಾಗೆ ಆಹ್ವಾನ
ಮಾಜಿ ಪ್ರಧಾನಿ ಲೆಕ್ಕದಲ್ಲಿ ಮನಮೋಹನ್ ಸಿಂಗ್,ಎಚ್ಡಿಡಿಗೆ ಆಹ್ವಾನ
ಜೆಡಿಎಸ್ ಮುಖ್ಯಸ್ಥರ ಲೆಕ್ಕಾಚಾರದಲ್ಲಿ ಕುಮಾರಸ್ವಾಮಿಗೆ ಆಹ್ವಾನ
 

ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ ಶುರುವಾಗಿದ್ದು, ಈ ವಿಚಾರದಲ್ಲಿ ಬಿಜೆಪಿ(BJP) ರಾಜಕೀಯ ಮಾಡ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದು ಮತ್ತೊಂದು ಸುತ್ತಿನ ರಾಜಕೀಯ ಟಾಕ್ ವಾರ್‌ಗೆ ಕಾರಣವಾಗಿದೆ. ಕರ್ನಾಟಕದ(Karnataka) ಮಾಜಿ ಸಿಎಂಗೆ ರಾಮಮಂದಿರ(Ram Mandir) ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಆದ್ರೆ ಕರ್ನಾಟಕದ ಹಾಲಿ ಸಿಎಂ ಸಿದ್ದರಾಮಯ್ಯಗೆ(Siddaramaiah) ಆಹ್ವಾನವನ್ನು ಸಮಿತಿ ನೀಡಿಲ್ಲ. ಕುಮಾರಸ್ವಾಮಿಗೆ ಆಹ್ವಾನಿಸಿ, ಸಿದ್ದರಾಮಯ್ಯಗೆ ಆಹ್ವಾನಿಸಿಲ್ಲ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ನನ್ನನ್ನ ರಾಮಮಂದಿರ ಉದ್ಘಾಟನೆಗೆ ಕರೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಿಮ್ಮನ್ನಲ್ಲ ಬಿಜೆಪಿ ಸಿಎಂಗಳನ್ನೇ ಕರೆದಿಲ್ಲ ಎಂದ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ತುಷ್ಠೀಕರಣದ ರಾಜಕಾರಣ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಪ್ರೀತಿಯಲ್ಲಿ ಬಿದ್ದ ಶಾರುಖ್ ಖಾನ್‌ ಮಗಳು: ಬಚ್ಚನ್ ಮೊಮ್ಮಗನ ಜೊತೆ ಸುಹಾನ ಡೇಟಿಂಗ್ !

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more