ಬೆಂಗಳೂರು ಗಲಭೆ ಹಿಂದೆ ರಾಮ ರಹಸ್ಯ; ಗಲಾಟೆ ಎಬ್ಬಿಸಲು ಮೊದಲೇ ಸ್ಕೆಚ್?

ಬೆಂಗಳೂರು ಗಲಭೆ ಹಿಂದೆ ರಾಮ ರಹಸ್ಯ; ಗಲಾಟೆ ಎಬ್ಬಿಸಲು ಮೊದಲೇ ಸ್ಕೆಚ್?

Published : Aug 14, 2020, 07:03 PM IST

ರಾಜಧಾನಿಯ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆಗೆ ಮುನ್ನ ಮೂರು ಬಾರಿ ನಗರದಲ್ಲಿ ದೊಂಬಿ ಸೃಷ್ಟಿಸಲು ಎಸ್‌ಡಿಪಿಐ ಮುಖಂಡರ ಸಂಚು ರೂಪಿಸಿದ್ದರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಆ. 14): ರಾಜಧಾನಿಯ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆಗೆ ಮುನ್ನ ಮೂರು ಬಾರಿ ನಗರದಲ್ಲಿ ದೊಂಬಿ ಸೃಷ್ಟಿಸಲು ಎಸ್‌ಡಿಪಿಐ ಮುಖಂಡರ ಸಂಚು ರೂಪಿಸಿದ್ದರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. 

2019 ರ ಅಕ್ಟೋಬರ್‌ನಲ್ಲಿ ರಾಮಜನ್ಮಭೂಮಿ ವಿವಾದ ಸಂಬಂಧ ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಆ ವೇಳೆ ಶಾಂತಿ ಭಂಗಕ್ಕೆ ಎಸ್‌ಡಿಪಿಐ ಮುಖಂಡರು ಸಂಚು ರೂಪಿಸಿದ್ದರು. ಆದರೆ ಪೊಲೀಸರ ಕಠಿಣ ಕ್ರಮಗಳ ಪರಿಣಾಮ ಪೂರ್ವ ಯೋಜಿತ ಸಂಚು ಕಾರ್ಯಗತವಾಗಿಲ್ಲ. ಇದಾದ ನಂತರ ಅದೇ ತಂಡ, ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ಅಭಿಯಾನ ವಿರೋಧಿ ಹೋರಾಟದ ವೇಳೆ ಗಲಭೆ ನಡೆಸಲು ಮತ್ತೊಂದು ಬಾರಿ ಯತ್ನ ನಡೆದಿತ್ತು.

ಇತ್ತೀಚೆಗೆ ಆ.5 ರಂದು ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ವಿರೋಧಿಸಿ ಗಲಭೆ ನಡೆಸಲು ತಂಡ ಯೋಜಿಸಿತ್ತು. ಆಗ ಸೂಕ್ಷ್ಮಪ್ರದೇಶವಾದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂದೋಬಸ್‌್ತ ಕಲ್ಪಿಸಿದ್ದರು. ಹೀಗಾಗಿ ಮೂರನೇ ಬಾರಿಯೂ ಯೋಜನೆ ವಿಫಲವಾಗಿದ್ದರಿಂದ ಮುಜಾಮಿಲ್‌ ಹಾಗೂ ಅಯಾಜ್‌, ಇಸ್ಲಾಂ ಧರ್ಮಗುರು ಮಹಮ್ಮದ್‌ ಪೈಗಂಬರ್‌ ಕುರಿತು ನವೀನ್‌ ಹಾಕಿದ್ದ ವಿವಾದಾತ್ಮಕ ಪೋಸ್ಟ್‌ ಅನ್ನು ದಾಳವಾಗಿ ಬಳಸಿಕೊಂಡಿದ್ದಾರೆæ ಎಂದು ಪೊಲೀಸರು ಸಂಶಯಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?