ಬೆಂಗಳೂರು ಗಲಭೆ ಹಿಂದೆ ರಾಮ ರಹಸ್ಯ; ಗಲಾಟೆ ಎಬ್ಬಿಸಲು ಮೊದಲೇ ಸ್ಕೆಚ್?

ಬೆಂಗಳೂರು ಗಲಭೆ ಹಿಂದೆ ರಾಮ ರಹಸ್ಯ; ಗಲಾಟೆ ಎಬ್ಬಿಸಲು ಮೊದಲೇ ಸ್ಕೆಚ್?

Published : Aug 14, 2020, 07:03 PM IST

ರಾಜಧಾನಿಯ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆಗೆ ಮುನ್ನ ಮೂರು ಬಾರಿ ನಗರದಲ್ಲಿ ದೊಂಬಿ ಸೃಷ್ಟಿಸಲು ಎಸ್‌ಡಿಪಿಐ ಮುಖಂಡರ ಸಂಚು ರೂಪಿಸಿದ್ದರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಆ. 14): ರಾಜಧಾನಿಯ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆಗೆ ಮುನ್ನ ಮೂರು ಬಾರಿ ನಗರದಲ್ಲಿ ದೊಂಬಿ ಸೃಷ್ಟಿಸಲು ಎಸ್‌ಡಿಪಿಐ ಮುಖಂಡರ ಸಂಚು ರೂಪಿಸಿದ್ದರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. 

2019 ರ ಅಕ್ಟೋಬರ್‌ನಲ್ಲಿ ರಾಮಜನ್ಮಭೂಮಿ ವಿವಾದ ಸಂಬಂಧ ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಆ ವೇಳೆ ಶಾಂತಿ ಭಂಗಕ್ಕೆ ಎಸ್‌ಡಿಪಿಐ ಮುಖಂಡರು ಸಂಚು ರೂಪಿಸಿದ್ದರು. ಆದರೆ ಪೊಲೀಸರ ಕಠಿಣ ಕ್ರಮಗಳ ಪರಿಣಾಮ ಪೂರ್ವ ಯೋಜಿತ ಸಂಚು ಕಾರ್ಯಗತವಾಗಿಲ್ಲ. ಇದಾದ ನಂತರ ಅದೇ ತಂಡ, ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ಅಭಿಯಾನ ವಿರೋಧಿ ಹೋರಾಟದ ವೇಳೆ ಗಲಭೆ ನಡೆಸಲು ಮತ್ತೊಂದು ಬಾರಿ ಯತ್ನ ನಡೆದಿತ್ತು.

ಇತ್ತೀಚೆಗೆ ಆ.5 ರಂದು ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ವಿರೋಧಿಸಿ ಗಲಭೆ ನಡೆಸಲು ತಂಡ ಯೋಜಿಸಿತ್ತು. ಆಗ ಸೂಕ್ಷ್ಮಪ್ರದೇಶವಾದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂದೋಬಸ್‌್ತ ಕಲ್ಪಿಸಿದ್ದರು. ಹೀಗಾಗಿ ಮೂರನೇ ಬಾರಿಯೂ ಯೋಜನೆ ವಿಫಲವಾಗಿದ್ದರಿಂದ ಮುಜಾಮಿಲ್‌ ಹಾಗೂ ಅಯಾಜ್‌, ಇಸ್ಲಾಂ ಧರ್ಮಗುರು ಮಹಮ್ಮದ್‌ ಪೈಗಂಬರ್‌ ಕುರಿತು ನವೀನ್‌ ಹಾಕಿದ್ದ ವಿವಾದಾತ್ಮಕ ಪೋಸ್ಟ್‌ ಅನ್ನು ದಾಳವಾಗಿ ಬಳಸಿಕೊಂಡಿದ್ದಾರೆæ ಎಂದು ಪೊಲೀಸರು ಸಂಶಯಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!