ಗಣರಾಜ್ಯೋತ್ಸವ ದಿನ ಸ್ಫೋಟಕ್ಕೆ ಸಂಚು ನಡೆಸಿದ 8 ಶಂಕಿತರ ಭಯೋತ್ಪಾದಕರ ಬಂಧನ!

ಗಣರಾಜ್ಯೋತ್ಸವ ದಿನ ಸ್ಫೋಟಕ್ಕೆ ಸಂಚು ನಡೆಸಿದ 8 ಶಂಕಿತರ ಭಯೋತ್ಪಾದಕರ ಬಂಧನ!

Published : Dec 18, 2023, 10:48 PM IST

ಗಣರಾಜ್ಯೋತ್ಸವ ದಿನ ಸ್ಫೋಟಕ್ಕೆ ಸಂಚು ನಡೆಸುತ್ತಿದ್ದ 8 ಶಂಕಿತ ಭಯೋತ್ಪಾದಕರನ್ನು NIA ಬಂಧಿಸಿದೆ. ಕರ್ನಾಟಕ ಸೇರಿದಂತೆ ದೇಶದ 40ಕ್ಕೂ ಹೆಚ್ಚು ದಾಳಿ ನಡೆಸಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ.
 

ನವದೆಹಲಿ(ಡಿ.18) ಗಣರಾಜ್ಯೋತ್ಸವದಿನ ಸ್ಫೋಟಕ್ಕೆ ಸಂಚು ನಡೆಸುತ್ತಿದ್ದ ಶಂಕಿತರ ಭಯೋತ್ಪಾದಕರ ಮೇಲೆ NIA ದಾಳಿ ನಡೆಸಿದೆ. ಒಟ್ಟು 40ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ 8 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಐವರು ಕರ್ನಾಟಕದವರು. ಇನ್ನು ಕರ್ನಾಟಕದ 34 ಕಡೆ NIA ದಾಳಿ ನಡೆಸಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅತೀ ದೊಡ್ಡ ದುರಂತವನ್ನು ಎನ್‌ಐಎ  ತಪ್ಪಿಸಿದೆ. ದೇಶದ ಹಲೆವೆಡೆ ನಡೆಸಿದ ದಾಳಿಯಲ್ಲಿ ಕರ್ನಾಟಕದ ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲೆವೆಡೆ ದಾಳಿ ನಡೆಸಲಾಗಿದೆ. ಬಂಧಿತರಾಗಿರುವ 8 ಶಂಕಿತರ ಪೈಕಿ ಐವರು ಕರ್ನಾಟಕದವರು. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more