ಗಣರಾಜ್ಯೋತ್ಸವ ದಿನ ಸ್ಫೋಟಕ್ಕೆ ಸಂಚು ನಡೆಸಿದ 8 ಶಂಕಿತರ ಭಯೋತ್ಪಾದಕರ ಬಂಧನ!

ಗಣರಾಜ್ಯೋತ್ಸವ ದಿನ ಸ್ಫೋಟಕ್ಕೆ ಸಂಚು ನಡೆಸಿದ 8 ಶಂಕಿತರ ಭಯೋತ್ಪಾದಕರ ಬಂಧನ!

Published : Dec 18, 2023, 10:48 PM IST

ಗಣರಾಜ್ಯೋತ್ಸವ ದಿನ ಸ್ಫೋಟಕ್ಕೆ ಸಂಚು ನಡೆಸುತ್ತಿದ್ದ 8 ಶಂಕಿತ ಭಯೋತ್ಪಾದಕರನ್ನು NIA ಬಂಧಿಸಿದೆ. ಕರ್ನಾಟಕ ಸೇರಿದಂತೆ ದೇಶದ 40ಕ್ಕೂ ಹೆಚ್ಚು ದಾಳಿ ನಡೆಸಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ.
 

ನವದೆಹಲಿ(ಡಿ.18) ಗಣರಾಜ್ಯೋತ್ಸವದಿನ ಸ್ಫೋಟಕ್ಕೆ ಸಂಚು ನಡೆಸುತ್ತಿದ್ದ ಶಂಕಿತರ ಭಯೋತ್ಪಾದಕರ ಮೇಲೆ NIA ದಾಳಿ ನಡೆಸಿದೆ. ಒಟ್ಟು 40ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ 8 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಐವರು ಕರ್ನಾಟಕದವರು. ಇನ್ನು ಕರ್ನಾಟಕದ 34 ಕಡೆ NIA ದಾಳಿ ನಡೆಸಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅತೀ ದೊಡ್ಡ ದುರಂತವನ್ನು ಎನ್‌ಐಎ  ತಪ್ಪಿಸಿದೆ. ದೇಶದ ಹಲೆವೆಡೆ ನಡೆಸಿದ ದಾಳಿಯಲ್ಲಿ ಕರ್ನಾಟಕದ ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲೆವೆಡೆ ದಾಳಿ ನಡೆಸಲಾಗಿದೆ. ಬಂಧಿತರಾಗಿರುವ 8 ಶಂಕಿತರ ಪೈಕಿ ಐವರು ಕರ್ನಾಟಕದವರು. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more