Asianet Exclusive ಜಗತ್ತು ನಿಬ್ಬೆರಗಾಗೋ ಯೋಜನೆಗಳ ಲಿಸ್ಟ್‌ ವಿವರಿಸಿದ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌!

Asianet Exclusive ಜಗತ್ತು ನಿಬ್ಬೆರಗಾಗೋ ಯೋಜನೆಗಳ ಲಿಸ್ಟ್‌ ವಿವರಿಸಿದ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌!

Published : Sep 21, 2023, 09:47 PM IST

ಚಂದ್ರಯಾನ, ಗಗನಯಾನ, ಬಾಹ್ಯಾಕಾಶ ನಿಲ್ದಾಣ, ಶುಕ್ರಯಾನ, ಮಾನವಸಹಿತ ಚಂದ್ರಯಾನ... ಇಸ್ರೋ ಪಟ್ಟಿಯಲ್ಲಿಯಲ್ಲಿದೆ ಜಗತ್ತು ನಿಬ್ಬರಗಾಗೋ ಸಾಕಷ್ಟು ಯೋಜನೆಗಳು ಇವುಗಳ ಬಗ್ಗೆ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌, ಏಷ್ಯಾನೆಟ್‌ ನ್ಯೂಸ್‌ ಜೊತೆಗಿನ ವಿಶೇಷ ಸಂದರ್ಶನದಲ್ಲಿ ವ್ಯವಸ್ಥಾಪಕ ಚೇರ್ಮನ್‌ ರಾಜೇಶ್‌ ಕಾಲ್ರಾ ಅವರೊಂದಿಗೆ ಮಾತನಾಡಿದ್ದಾರೆ.

ಬೆಂಗಳೂರು (ಸೆ.21): ದೇಶದ ಹೆಮ್ಮೆ ಭಾರತೀಯ ಬಾಹ್ಯಾಕಾಶ ಸಂಸ್ಥೆ, ಅಂದ್ರೆ ಇಸ್ರೋ. ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ನಂತರ ಇಡೀ ಜಗತ್ತೇ ಭಾರತದತ್ತ ಇಸ್ರೋ ಸಂಸ್ಥೆಯತ್ತ ನೋಡುತ್ತಿದೆ. ಜಗತ್ತಿನ ಬಲಾಢ್ಯ ಮೂರು ದೇಶಗಳಷ್ಟೇ ಮಾಡಿದ್ದ ಸಾಧನೆಯನ್ನ ಇವತ್ತು ಭಾರತ ಸಾಧ್ಯವಾಗಿಸಿದೆ. ಅದರಲ್ಲೂ ಚಂದ್ರನ ದಕ್ಷಿಣ ಧೃವದಂತ ಬಹುದೊಡ್ಡ ಸವಾಲಿನ ವಾತಾವರಣದಲ್ಲಿ ಲ್ಯಾಂಡರ್ ಇಳಿಸಿದ ಮೊಟ್ಟ ಮೊದಲ ದೇಶ ಭಾರತ. ಈ ಸಾಧನೆಗೆ ಕಾರಣವಾಗಿದ್ದು ಇಸ್ರೋ ವಿಜ್ಞಾನಿಗಳ ಪರಿಶ್ರಮ.

ದ್ರಯಾನ 3 ಯೋಜನೆ ಯಶಸ್ವಿಯಾದ ನಂತರ ಇಸ್ರೋ ಸಂಸ್ಥೆ, ಇಸ್ರೋ ವಿಜ್ಞಾನಿಗಳ ಸಾಧನೆ ಬಗ್ಗೆ ದೇಶದ ಮನೆ ಮನೆಯಲ್ಲೂ ಚರ್ಚೆಗಳು ನಡೆಯುತ್ತಿವೆ. ಇಸ್ರೋ ಮುಂದೆ ಇನ್ನೇನು ಮಾಡಲಿದೆ ಅನ್ನೋ ಕುತೂಹಲಗಳಿವೆ... ಈ ನಿಟ್ಟಿನಲ್ಲಿ ಏಷ್ಯಾನೆಟ್ ನ್ಯೂಸ್ ಇಸ್ರೋ ಮುಖ್ಯಸ್ಥ ಎಸ್. ಸೋಮನಾಥ್ ಅವರ ಎಕ್ಸ್‌ಕ್ಲೂಸಿವ್‌ ಸಂದರ್ಶನ ನಡೆಸಿದೆ.

ಭಾರತ ತನ್ನದೇ ಆದ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದುವ ದಿನ ದೂರವಿಲ್ಲ!

ಏಷ್ಯಾನೆಟ್ ನ್ಯೂಸ್ ನೆಟ್ವರ್ಕ್ ಗ್ರೂಪ್‌ ಎಕ್ಸಿಕ್ಯೂಟೀವ್ ಚೇರ್ಮನ್ ರಾಜೇಶ್ ಕಾಲ್ರಾ, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಜತೆ ಸಂದರ್ಶನ ನಡೆಸಿದ್ದಾರೆ. ಚಂದ್ರಯಾನದ ಸಾಧನೆ ಹೇಗಾಯ್ತು..? ಆದಿತ್ಯ ಎಲ್ 1 ಯೋಜನೆ ಮತ್ತು ಭವಿಷ್ಯದಲ್ಲಿ ಇಸ್ರೋ ಕೈಗೊಳ್ಳಲಿರೋ ಮಹತ್ವಾಕಾಂಕ್ಷೆ ಯೋಜನೆಗಳ ಬಗ್ಗೆ ಅಧ್ಯಕ್ಷ ಎಸ್. ಸೋಮನಾಥ್ ವಿವರವಾಗಿ ಮಾತನಾಡಿದ್ದಾರೆ...


 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more