Asianet Exclusive ಜಗತ್ತು ನಿಬ್ಬೆರಗಾಗೋ ಯೋಜನೆಗಳ ಲಿಸ್ಟ್‌ ವಿವರಿಸಿದ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌!

Asianet Exclusive ಜಗತ್ತು ನಿಬ್ಬೆರಗಾಗೋ ಯೋಜನೆಗಳ ಲಿಸ್ಟ್‌ ವಿವರಿಸಿದ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌!

Published : Sep 21, 2023, 09:47 PM IST

ಚಂದ್ರಯಾನ, ಗಗನಯಾನ, ಬಾಹ್ಯಾಕಾಶ ನಿಲ್ದಾಣ, ಶುಕ್ರಯಾನ, ಮಾನವಸಹಿತ ಚಂದ್ರಯಾನ... ಇಸ್ರೋ ಪಟ್ಟಿಯಲ್ಲಿಯಲ್ಲಿದೆ ಜಗತ್ತು ನಿಬ್ಬರಗಾಗೋ ಸಾಕಷ್ಟು ಯೋಜನೆಗಳು ಇವುಗಳ ಬಗ್ಗೆ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌, ಏಷ್ಯಾನೆಟ್‌ ನ್ಯೂಸ್‌ ಜೊತೆಗಿನ ವಿಶೇಷ ಸಂದರ್ಶನದಲ್ಲಿ ವ್ಯವಸ್ಥಾಪಕ ಚೇರ್ಮನ್‌ ರಾಜೇಶ್‌ ಕಾಲ್ರಾ ಅವರೊಂದಿಗೆ ಮಾತನಾಡಿದ್ದಾರೆ.

ಬೆಂಗಳೂರು (ಸೆ.21): ದೇಶದ ಹೆಮ್ಮೆ ಭಾರತೀಯ ಬಾಹ್ಯಾಕಾಶ ಸಂಸ್ಥೆ, ಅಂದ್ರೆ ಇಸ್ರೋ. ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ನಂತರ ಇಡೀ ಜಗತ್ತೇ ಭಾರತದತ್ತ ಇಸ್ರೋ ಸಂಸ್ಥೆಯತ್ತ ನೋಡುತ್ತಿದೆ. ಜಗತ್ತಿನ ಬಲಾಢ್ಯ ಮೂರು ದೇಶಗಳಷ್ಟೇ ಮಾಡಿದ್ದ ಸಾಧನೆಯನ್ನ ಇವತ್ತು ಭಾರತ ಸಾಧ್ಯವಾಗಿಸಿದೆ. ಅದರಲ್ಲೂ ಚಂದ್ರನ ದಕ್ಷಿಣ ಧೃವದಂತ ಬಹುದೊಡ್ಡ ಸವಾಲಿನ ವಾತಾವರಣದಲ್ಲಿ ಲ್ಯಾಂಡರ್ ಇಳಿಸಿದ ಮೊಟ್ಟ ಮೊದಲ ದೇಶ ಭಾರತ. ಈ ಸಾಧನೆಗೆ ಕಾರಣವಾಗಿದ್ದು ಇಸ್ರೋ ವಿಜ್ಞಾನಿಗಳ ಪರಿಶ್ರಮ.

ದ್ರಯಾನ 3 ಯೋಜನೆ ಯಶಸ್ವಿಯಾದ ನಂತರ ಇಸ್ರೋ ಸಂಸ್ಥೆ, ಇಸ್ರೋ ವಿಜ್ಞಾನಿಗಳ ಸಾಧನೆ ಬಗ್ಗೆ ದೇಶದ ಮನೆ ಮನೆಯಲ್ಲೂ ಚರ್ಚೆಗಳು ನಡೆಯುತ್ತಿವೆ. ಇಸ್ರೋ ಮುಂದೆ ಇನ್ನೇನು ಮಾಡಲಿದೆ ಅನ್ನೋ ಕುತೂಹಲಗಳಿವೆ... ಈ ನಿಟ್ಟಿನಲ್ಲಿ ಏಷ್ಯಾನೆಟ್ ನ್ಯೂಸ್ ಇಸ್ರೋ ಮುಖ್ಯಸ್ಥ ಎಸ್. ಸೋಮನಾಥ್ ಅವರ ಎಕ್ಸ್‌ಕ್ಲೂಸಿವ್‌ ಸಂದರ್ಶನ ನಡೆಸಿದೆ.

ಭಾರತ ತನ್ನದೇ ಆದ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದುವ ದಿನ ದೂರವಿಲ್ಲ!

ಏಷ್ಯಾನೆಟ್ ನ್ಯೂಸ್ ನೆಟ್ವರ್ಕ್ ಗ್ರೂಪ್‌ ಎಕ್ಸಿಕ್ಯೂಟೀವ್ ಚೇರ್ಮನ್ ರಾಜೇಶ್ ಕಾಲ್ರಾ, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಜತೆ ಸಂದರ್ಶನ ನಡೆಸಿದ್ದಾರೆ. ಚಂದ್ರಯಾನದ ಸಾಧನೆ ಹೇಗಾಯ್ತು..? ಆದಿತ್ಯ ಎಲ್ 1 ಯೋಜನೆ ಮತ್ತು ಭವಿಷ್ಯದಲ್ಲಿ ಇಸ್ರೋ ಕೈಗೊಳ್ಳಲಿರೋ ಮಹತ್ವಾಕಾಂಕ್ಷೆ ಯೋಜನೆಗಳ ಬಗ್ಗೆ ಅಧ್ಯಕ್ಷ ಎಸ್. ಸೋಮನಾಥ್ ವಿವರವಾಗಿ ಮಾತನಾಡಿದ್ದಾರೆ...


 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more