Asianet Exclusive ಜಗತ್ತು ನಿಬ್ಬೆರಗಾಗೋ ಯೋಜನೆಗಳ ಲಿಸ್ಟ್‌ ವಿವರಿಸಿದ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌!

Asianet Exclusive ಜಗತ್ತು ನಿಬ್ಬೆರಗಾಗೋ ಯೋಜನೆಗಳ ಲಿಸ್ಟ್‌ ವಿವರಿಸಿದ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌!

Published : Sep 21, 2023, 09:47 PM IST

ಚಂದ್ರಯಾನ, ಗಗನಯಾನ, ಬಾಹ್ಯಾಕಾಶ ನಿಲ್ದಾಣ, ಶುಕ್ರಯಾನ, ಮಾನವಸಹಿತ ಚಂದ್ರಯಾನ... ಇಸ್ರೋ ಪಟ್ಟಿಯಲ್ಲಿಯಲ್ಲಿದೆ ಜಗತ್ತು ನಿಬ್ಬರಗಾಗೋ ಸಾಕಷ್ಟು ಯೋಜನೆಗಳು ಇವುಗಳ ಬಗ್ಗೆ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌, ಏಷ್ಯಾನೆಟ್‌ ನ್ಯೂಸ್‌ ಜೊತೆಗಿನ ವಿಶೇಷ ಸಂದರ್ಶನದಲ್ಲಿ ವ್ಯವಸ್ಥಾಪಕ ಚೇರ್ಮನ್‌ ರಾಜೇಶ್‌ ಕಾಲ್ರಾ ಅವರೊಂದಿಗೆ ಮಾತನಾಡಿದ್ದಾರೆ.

ಬೆಂಗಳೂರು (ಸೆ.21): ದೇಶದ ಹೆಮ್ಮೆ ಭಾರತೀಯ ಬಾಹ್ಯಾಕಾಶ ಸಂಸ್ಥೆ, ಅಂದ್ರೆ ಇಸ್ರೋ. ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ನಂತರ ಇಡೀ ಜಗತ್ತೇ ಭಾರತದತ್ತ ಇಸ್ರೋ ಸಂಸ್ಥೆಯತ್ತ ನೋಡುತ್ತಿದೆ. ಜಗತ್ತಿನ ಬಲಾಢ್ಯ ಮೂರು ದೇಶಗಳಷ್ಟೇ ಮಾಡಿದ್ದ ಸಾಧನೆಯನ್ನ ಇವತ್ತು ಭಾರತ ಸಾಧ್ಯವಾಗಿಸಿದೆ. ಅದರಲ್ಲೂ ಚಂದ್ರನ ದಕ್ಷಿಣ ಧೃವದಂತ ಬಹುದೊಡ್ಡ ಸವಾಲಿನ ವಾತಾವರಣದಲ್ಲಿ ಲ್ಯಾಂಡರ್ ಇಳಿಸಿದ ಮೊಟ್ಟ ಮೊದಲ ದೇಶ ಭಾರತ. ಈ ಸಾಧನೆಗೆ ಕಾರಣವಾಗಿದ್ದು ಇಸ್ರೋ ವಿಜ್ಞಾನಿಗಳ ಪರಿಶ್ರಮ.

ದ್ರಯಾನ 3 ಯೋಜನೆ ಯಶಸ್ವಿಯಾದ ನಂತರ ಇಸ್ರೋ ಸಂಸ್ಥೆ, ಇಸ್ರೋ ವಿಜ್ಞಾನಿಗಳ ಸಾಧನೆ ಬಗ್ಗೆ ದೇಶದ ಮನೆ ಮನೆಯಲ್ಲೂ ಚರ್ಚೆಗಳು ನಡೆಯುತ್ತಿವೆ. ಇಸ್ರೋ ಮುಂದೆ ಇನ್ನೇನು ಮಾಡಲಿದೆ ಅನ್ನೋ ಕುತೂಹಲಗಳಿವೆ... ಈ ನಿಟ್ಟಿನಲ್ಲಿ ಏಷ್ಯಾನೆಟ್ ನ್ಯೂಸ್ ಇಸ್ರೋ ಮುಖ್ಯಸ್ಥ ಎಸ್. ಸೋಮನಾಥ್ ಅವರ ಎಕ್ಸ್‌ಕ್ಲೂಸಿವ್‌ ಸಂದರ್ಶನ ನಡೆಸಿದೆ.

ಭಾರತ ತನ್ನದೇ ಆದ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದುವ ದಿನ ದೂರವಿಲ್ಲ!

ಏಷ್ಯಾನೆಟ್ ನ್ಯೂಸ್ ನೆಟ್ವರ್ಕ್ ಗ್ರೂಪ್‌ ಎಕ್ಸಿಕ್ಯೂಟೀವ್ ಚೇರ್ಮನ್ ರಾಜೇಶ್ ಕಾಲ್ರಾ, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಜತೆ ಸಂದರ್ಶನ ನಡೆಸಿದ್ದಾರೆ. ಚಂದ್ರಯಾನದ ಸಾಧನೆ ಹೇಗಾಯ್ತು..? ಆದಿತ್ಯ ಎಲ್ 1 ಯೋಜನೆ ಮತ್ತು ಭವಿಷ್ಯದಲ್ಲಿ ಇಸ್ರೋ ಕೈಗೊಳ್ಳಲಿರೋ ಮಹತ್ವಾಕಾಂಕ್ಷೆ ಯೋಜನೆಗಳ ಬಗ್ಗೆ ಅಧ್ಯಕ್ಷ ಎಸ್. ಸೋಮನಾಥ್ ವಿವರವಾಗಿ ಮಾತನಾಡಿದ್ದಾರೆ...


 

45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
20:41ಮೃತ್ಯು ಗೆದ್ದ ಮೋದಿ: ತಾಷ್ಕೆಂಟ್ ಫೈಲ್ಸ್ 2.0 – ಪ್ರಧಾನಿಯ ಹತ್ಯೆ ಸಂಚು ವಿಫಲವಾದ ರಹಸ್ಯ!
Read more