Asianet Exclusive ಜಗತ್ತು ನಿಬ್ಬೆರಗಾಗೋ ಯೋಜನೆಗಳ ಲಿಸ್ಟ್‌ ವಿವರಿಸಿದ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌!

Asianet Exclusive ಜಗತ್ತು ನಿಬ್ಬೆರಗಾಗೋ ಯೋಜನೆಗಳ ಲಿಸ್ಟ್‌ ವಿವರಿಸಿದ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌!

Published : Sep 21, 2023, 09:47 PM IST

ಚಂದ್ರಯಾನ, ಗಗನಯಾನ, ಬಾಹ್ಯಾಕಾಶ ನಿಲ್ದಾಣ, ಶುಕ್ರಯಾನ, ಮಾನವಸಹಿತ ಚಂದ್ರಯಾನ... ಇಸ್ರೋ ಪಟ್ಟಿಯಲ್ಲಿಯಲ್ಲಿದೆ ಜಗತ್ತು ನಿಬ್ಬರಗಾಗೋ ಸಾಕಷ್ಟು ಯೋಜನೆಗಳು ಇವುಗಳ ಬಗ್ಗೆ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌, ಏಷ್ಯಾನೆಟ್‌ ನ್ಯೂಸ್‌ ಜೊತೆಗಿನ ವಿಶೇಷ ಸಂದರ್ಶನದಲ್ಲಿ ವ್ಯವಸ್ಥಾಪಕ ಚೇರ್ಮನ್‌ ರಾಜೇಶ್‌ ಕಾಲ್ರಾ ಅವರೊಂದಿಗೆ ಮಾತನಾಡಿದ್ದಾರೆ.

ಬೆಂಗಳೂರು (ಸೆ.21): ದೇಶದ ಹೆಮ್ಮೆ ಭಾರತೀಯ ಬಾಹ್ಯಾಕಾಶ ಸಂಸ್ಥೆ, ಅಂದ್ರೆ ಇಸ್ರೋ. ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ನಂತರ ಇಡೀ ಜಗತ್ತೇ ಭಾರತದತ್ತ ಇಸ್ರೋ ಸಂಸ್ಥೆಯತ್ತ ನೋಡುತ್ತಿದೆ. ಜಗತ್ತಿನ ಬಲಾಢ್ಯ ಮೂರು ದೇಶಗಳಷ್ಟೇ ಮಾಡಿದ್ದ ಸಾಧನೆಯನ್ನ ಇವತ್ತು ಭಾರತ ಸಾಧ್ಯವಾಗಿಸಿದೆ. ಅದರಲ್ಲೂ ಚಂದ್ರನ ದಕ್ಷಿಣ ಧೃವದಂತ ಬಹುದೊಡ್ಡ ಸವಾಲಿನ ವಾತಾವರಣದಲ್ಲಿ ಲ್ಯಾಂಡರ್ ಇಳಿಸಿದ ಮೊಟ್ಟ ಮೊದಲ ದೇಶ ಭಾರತ. ಈ ಸಾಧನೆಗೆ ಕಾರಣವಾಗಿದ್ದು ಇಸ್ರೋ ವಿಜ್ಞಾನಿಗಳ ಪರಿಶ್ರಮ.

ದ್ರಯಾನ 3 ಯೋಜನೆ ಯಶಸ್ವಿಯಾದ ನಂತರ ಇಸ್ರೋ ಸಂಸ್ಥೆ, ಇಸ್ರೋ ವಿಜ್ಞಾನಿಗಳ ಸಾಧನೆ ಬಗ್ಗೆ ದೇಶದ ಮನೆ ಮನೆಯಲ್ಲೂ ಚರ್ಚೆಗಳು ನಡೆಯುತ್ತಿವೆ. ಇಸ್ರೋ ಮುಂದೆ ಇನ್ನೇನು ಮಾಡಲಿದೆ ಅನ್ನೋ ಕುತೂಹಲಗಳಿವೆ... ಈ ನಿಟ್ಟಿನಲ್ಲಿ ಏಷ್ಯಾನೆಟ್ ನ್ಯೂಸ್ ಇಸ್ರೋ ಮುಖ್ಯಸ್ಥ ಎಸ್. ಸೋಮನಾಥ್ ಅವರ ಎಕ್ಸ್‌ಕ್ಲೂಸಿವ್‌ ಸಂದರ್ಶನ ನಡೆಸಿದೆ.

ಭಾರತ ತನ್ನದೇ ಆದ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದುವ ದಿನ ದೂರವಿಲ್ಲ!

ಏಷ್ಯಾನೆಟ್ ನ್ಯೂಸ್ ನೆಟ್ವರ್ಕ್ ಗ್ರೂಪ್‌ ಎಕ್ಸಿಕ್ಯೂಟೀವ್ ಚೇರ್ಮನ್ ರಾಜೇಶ್ ಕಾಲ್ರಾ, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಜತೆ ಸಂದರ್ಶನ ನಡೆಸಿದ್ದಾರೆ. ಚಂದ್ರಯಾನದ ಸಾಧನೆ ಹೇಗಾಯ್ತು..? ಆದಿತ್ಯ ಎಲ್ 1 ಯೋಜನೆ ಮತ್ತು ಭವಿಷ್ಯದಲ್ಲಿ ಇಸ್ರೋ ಕೈಗೊಳ್ಳಲಿರೋ ಮಹತ್ವಾಕಾಂಕ್ಷೆ ಯೋಜನೆಗಳ ಬಗ್ಗೆ ಅಧ್ಯಕ್ಷ ಎಸ್. ಸೋಮನಾಥ್ ವಿವರವಾಗಿ ಮಾತನಾಡಿದ್ದಾರೆ...


 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more