Asianet Exclusive ಜಗತ್ತು ನಿಬ್ಬೆರಗಾಗೋ ಯೋಜನೆಗಳ ಲಿಸ್ಟ್‌ ವಿವರಿಸಿದ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌!

Asianet Exclusive ಜಗತ್ತು ನಿಬ್ಬೆರಗಾಗೋ ಯೋಜನೆಗಳ ಲಿಸ್ಟ್‌ ವಿವರಿಸಿದ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌!

Published : Sep 21, 2023, 09:47 PM IST

ಚಂದ್ರಯಾನ, ಗಗನಯಾನ, ಬಾಹ್ಯಾಕಾಶ ನಿಲ್ದಾಣ, ಶುಕ್ರಯಾನ, ಮಾನವಸಹಿತ ಚಂದ್ರಯಾನ... ಇಸ್ರೋ ಪಟ್ಟಿಯಲ್ಲಿಯಲ್ಲಿದೆ ಜಗತ್ತು ನಿಬ್ಬರಗಾಗೋ ಸಾಕಷ್ಟು ಯೋಜನೆಗಳು ಇವುಗಳ ಬಗ್ಗೆ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌, ಏಷ್ಯಾನೆಟ್‌ ನ್ಯೂಸ್‌ ಜೊತೆಗಿನ ವಿಶೇಷ ಸಂದರ್ಶನದಲ್ಲಿ ವ್ಯವಸ್ಥಾಪಕ ಚೇರ್ಮನ್‌ ರಾಜೇಶ್‌ ಕಾಲ್ರಾ ಅವರೊಂದಿಗೆ ಮಾತನಾಡಿದ್ದಾರೆ.

ಬೆಂಗಳೂರು (ಸೆ.21): ದೇಶದ ಹೆಮ್ಮೆ ಭಾರತೀಯ ಬಾಹ್ಯಾಕಾಶ ಸಂಸ್ಥೆ, ಅಂದ್ರೆ ಇಸ್ರೋ. ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ನಂತರ ಇಡೀ ಜಗತ್ತೇ ಭಾರತದತ್ತ ಇಸ್ರೋ ಸಂಸ್ಥೆಯತ್ತ ನೋಡುತ್ತಿದೆ. ಜಗತ್ತಿನ ಬಲಾಢ್ಯ ಮೂರು ದೇಶಗಳಷ್ಟೇ ಮಾಡಿದ್ದ ಸಾಧನೆಯನ್ನ ಇವತ್ತು ಭಾರತ ಸಾಧ್ಯವಾಗಿಸಿದೆ. ಅದರಲ್ಲೂ ಚಂದ್ರನ ದಕ್ಷಿಣ ಧೃವದಂತ ಬಹುದೊಡ್ಡ ಸವಾಲಿನ ವಾತಾವರಣದಲ್ಲಿ ಲ್ಯಾಂಡರ್ ಇಳಿಸಿದ ಮೊಟ್ಟ ಮೊದಲ ದೇಶ ಭಾರತ. ಈ ಸಾಧನೆಗೆ ಕಾರಣವಾಗಿದ್ದು ಇಸ್ರೋ ವಿಜ್ಞಾನಿಗಳ ಪರಿಶ್ರಮ.

ದ್ರಯಾನ 3 ಯೋಜನೆ ಯಶಸ್ವಿಯಾದ ನಂತರ ಇಸ್ರೋ ಸಂಸ್ಥೆ, ಇಸ್ರೋ ವಿಜ್ಞಾನಿಗಳ ಸಾಧನೆ ಬಗ್ಗೆ ದೇಶದ ಮನೆ ಮನೆಯಲ್ಲೂ ಚರ್ಚೆಗಳು ನಡೆಯುತ್ತಿವೆ. ಇಸ್ರೋ ಮುಂದೆ ಇನ್ನೇನು ಮಾಡಲಿದೆ ಅನ್ನೋ ಕುತೂಹಲಗಳಿವೆ... ಈ ನಿಟ್ಟಿನಲ್ಲಿ ಏಷ್ಯಾನೆಟ್ ನ್ಯೂಸ್ ಇಸ್ರೋ ಮುಖ್ಯಸ್ಥ ಎಸ್. ಸೋಮನಾಥ್ ಅವರ ಎಕ್ಸ್‌ಕ್ಲೂಸಿವ್‌ ಸಂದರ್ಶನ ನಡೆಸಿದೆ.

ಭಾರತ ತನ್ನದೇ ಆದ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದುವ ದಿನ ದೂರವಿಲ್ಲ!

ಏಷ್ಯಾನೆಟ್ ನ್ಯೂಸ್ ನೆಟ್ವರ್ಕ್ ಗ್ರೂಪ್‌ ಎಕ್ಸಿಕ್ಯೂಟೀವ್ ಚೇರ್ಮನ್ ರಾಜೇಶ್ ಕಾಲ್ರಾ, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಜತೆ ಸಂದರ್ಶನ ನಡೆಸಿದ್ದಾರೆ. ಚಂದ್ರಯಾನದ ಸಾಧನೆ ಹೇಗಾಯ್ತು..? ಆದಿತ್ಯ ಎಲ್ 1 ಯೋಜನೆ ಮತ್ತು ಭವಿಷ್ಯದಲ್ಲಿ ಇಸ್ರೋ ಕೈಗೊಳ್ಳಲಿರೋ ಮಹತ್ವಾಕಾಂಕ್ಷೆ ಯೋಜನೆಗಳ ಬಗ್ಗೆ ಅಧ್ಯಕ್ಷ ಎಸ್. ಸೋಮನಾಥ್ ವಿವರವಾಗಿ ಮಾತನಾಡಿದ್ದಾರೆ...


 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more