Asianet Exclusive ಜಗತ್ತು ನಿಬ್ಬೆರಗಾಗೋ ಯೋಜನೆಗಳ ಲಿಸ್ಟ್‌ ವಿವರಿಸಿದ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌!

Asianet Exclusive ಜಗತ್ತು ನಿಬ್ಬೆರಗಾಗೋ ಯೋಜನೆಗಳ ಲಿಸ್ಟ್‌ ವಿವರಿಸಿದ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌!

Published : Sep 21, 2023, 09:47 PM IST

ಚಂದ್ರಯಾನ, ಗಗನಯಾನ, ಬಾಹ್ಯಾಕಾಶ ನಿಲ್ದಾಣ, ಶುಕ್ರಯಾನ, ಮಾನವಸಹಿತ ಚಂದ್ರಯಾನ... ಇಸ್ರೋ ಪಟ್ಟಿಯಲ್ಲಿಯಲ್ಲಿದೆ ಜಗತ್ತು ನಿಬ್ಬರಗಾಗೋ ಸಾಕಷ್ಟು ಯೋಜನೆಗಳು ಇವುಗಳ ಬಗ್ಗೆ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌, ಏಷ್ಯಾನೆಟ್‌ ನ್ಯೂಸ್‌ ಜೊತೆಗಿನ ವಿಶೇಷ ಸಂದರ್ಶನದಲ್ಲಿ ವ್ಯವಸ್ಥಾಪಕ ಚೇರ್ಮನ್‌ ರಾಜೇಶ್‌ ಕಾಲ್ರಾ ಅವರೊಂದಿಗೆ ಮಾತನಾಡಿದ್ದಾರೆ.

ಬೆಂಗಳೂರು (ಸೆ.21): ದೇಶದ ಹೆಮ್ಮೆ ಭಾರತೀಯ ಬಾಹ್ಯಾಕಾಶ ಸಂಸ್ಥೆ, ಅಂದ್ರೆ ಇಸ್ರೋ. ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ನಂತರ ಇಡೀ ಜಗತ್ತೇ ಭಾರತದತ್ತ ಇಸ್ರೋ ಸಂಸ್ಥೆಯತ್ತ ನೋಡುತ್ತಿದೆ. ಜಗತ್ತಿನ ಬಲಾಢ್ಯ ಮೂರು ದೇಶಗಳಷ್ಟೇ ಮಾಡಿದ್ದ ಸಾಧನೆಯನ್ನ ಇವತ್ತು ಭಾರತ ಸಾಧ್ಯವಾಗಿಸಿದೆ. ಅದರಲ್ಲೂ ಚಂದ್ರನ ದಕ್ಷಿಣ ಧೃವದಂತ ಬಹುದೊಡ್ಡ ಸವಾಲಿನ ವಾತಾವರಣದಲ್ಲಿ ಲ್ಯಾಂಡರ್ ಇಳಿಸಿದ ಮೊಟ್ಟ ಮೊದಲ ದೇಶ ಭಾರತ. ಈ ಸಾಧನೆಗೆ ಕಾರಣವಾಗಿದ್ದು ಇಸ್ರೋ ವಿಜ್ಞಾನಿಗಳ ಪರಿಶ್ರಮ.

ದ್ರಯಾನ 3 ಯೋಜನೆ ಯಶಸ್ವಿಯಾದ ನಂತರ ಇಸ್ರೋ ಸಂಸ್ಥೆ, ಇಸ್ರೋ ವಿಜ್ಞಾನಿಗಳ ಸಾಧನೆ ಬಗ್ಗೆ ದೇಶದ ಮನೆ ಮನೆಯಲ್ಲೂ ಚರ್ಚೆಗಳು ನಡೆಯುತ್ತಿವೆ. ಇಸ್ರೋ ಮುಂದೆ ಇನ್ನೇನು ಮಾಡಲಿದೆ ಅನ್ನೋ ಕುತೂಹಲಗಳಿವೆ... ಈ ನಿಟ್ಟಿನಲ್ಲಿ ಏಷ್ಯಾನೆಟ್ ನ್ಯೂಸ್ ಇಸ್ರೋ ಮುಖ್ಯಸ್ಥ ಎಸ್. ಸೋಮನಾಥ್ ಅವರ ಎಕ್ಸ್‌ಕ್ಲೂಸಿವ್‌ ಸಂದರ್ಶನ ನಡೆಸಿದೆ.

ಭಾರತ ತನ್ನದೇ ಆದ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದುವ ದಿನ ದೂರವಿಲ್ಲ!

ಏಷ್ಯಾನೆಟ್ ನ್ಯೂಸ್ ನೆಟ್ವರ್ಕ್ ಗ್ರೂಪ್‌ ಎಕ್ಸಿಕ್ಯೂಟೀವ್ ಚೇರ್ಮನ್ ರಾಜೇಶ್ ಕಾಲ್ರಾ, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಜತೆ ಸಂದರ್ಶನ ನಡೆಸಿದ್ದಾರೆ. ಚಂದ್ರಯಾನದ ಸಾಧನೆ ಹೇಗಾಯ್ತು..? ಆದಿತ್ಯ ಎಲ್ 1 ಯೋಜನೆ ಮತ್ತು ಭವಿಷ್ಯದಲ್ಲಿ ಇಸ್ರೋ ಕೈಗೊಳ್ಳಲಿರೋ ಮಹತ್ವಾಕಾಂಕ್ಷೆ ಯೋಜನೆಗಳ ಬಗ್ಗೆ ಅಧ್ಯಕ್ಷ ಎಸ್. ಸೋಮನಾಥ್ ವಿವರವಾಗಿ ಮಾತನಾಡಿದ್ದಾರೆ...


 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more