ಮಾನವ ಸಹಿತ ರಾಕೆಟ್ ಉಡಾವಣೆಗೆ ಇಸ್ರೋ ಪ್ಲ್ಯಾನ್: ಪ್ರಯೋಗಿಕ ‘ವ್ಯೂಮಮಿತ್ರ’ ಆಕ್ಟೋಬರ್‌ಗೆ ಆಗಸಕ್ಕೆ..!

ಮಾನವ ಸಹಿತ ರಾಕೆಟ್ ಉಡಾವಣೆಗೆ ಇಸ್ರೋ ಪ್ಲ್ಯಾನ್: ಪ್ರಯೋಗಿಕ ‘ವ್ಯೂಮಮಿತ್ರ’ ಆಕ್ಟೋಬರ್‌ಗೆ ಆಗಸಕ್ಕೆ..!

Published : Aug 28, 2023, 02:48 PM IST

ಆಗಸ್ಟ್ 23ಕ್ಕೆ ಚಂದ್ರಲೋಕಕ್ಕೆ ಯಶಸ್ವಿ ಪ್ರಯಾಣದಿಂದ ಜಗತ್ತನ್ನೇ ಗೆದ್ದ ಇಸ್ರೋ ವಿಜ್ಞಾನಿಗಳು, ಈಗ ಇನ್ನಷ್ಟು ಸಾಧನೆ ಮಾಡಲು ಸಜ್ಜಾಗಿದ್ದಾರೆ.  ಭಾರತದ ಮೊದಲ ಮಾನವಸಹಿತ ಗಗನಯಾನ ಎಚ್ 1 ಉಡಾವಣೆಗೆ ತಯಾರಿ ಶುರುವಾಗಿದೆ.
 

ಗಗನಯಾನ ಮಿಷನ್‌ಗೆ ಈಗಾಗಲೇ ಸಿದ್ಧತೆ ಆರಂಭವಾಗಿದೆ. ಪರಿಕ್ಷಾರ್ಥ ಉಡಾವಣೆಗಳನ್ನು ಇಸ್ರೋ ವಿಜ್ಞಾನಿಗಳು ಮಾಡುತ್ತಿದ್ದಾರೆ. ಯೋಜನೆ ಯಶಸ್ವಿಯಾದ್ರೆ ಭಾರತ ಗಗನಯಾನ ಯಶಸ್ವಿಗೊಳಿದ 4ನೇ ದೇಶವಾಗಲಿದೆ. ಚಂದ್ರನ(Moon) ಅಂಗಳಕ್ಕೆ ಇಳಿದ ಭಾರತ ಜಗತ್ತನ್ನೇ ನಿಬ್ಬೆರಗಾಗಿಸಿತ್ತು. ಈಗ ವಿಕ್ರಮ್ ಮತ್ತು ಪ್ರಗ್ಯಾನ್ ಚಂದ್ರನ ಅಂಗಳದಿಂದ ಪಿನ್ ಟು ಪಿನ್ ರಿಪೋರ್ಟ್ ಕಳುಹಿಸುತ್ತಿವೆ. ಪ್ರಗ್ಯಾನ್(Pragyan) ಓಡಾಡಿದಲ್ಲೆಲ್ಲ ಚಂದ್ರನ ಮೇಲೆ ನಮ್ಮ ಅಶೋಕ ಸ್ಥಂಭದ ಮುದ್ರೆ ಕೂಡ ಬಿಳುತ್ತಿದೆ. ಚಂದ್ರಯಾನ 3 ಯಶಸ್ವಿಯಾಗ್ತಿದ್ದಂತೆ ಬೆಂಗಳೂರಿನ ಪೀಣ್ಯ ಇಸ್ರೋ ಸೆಂಟರ್‌ನಲ್ಲಿ  ವಿಜ್ಞಾನಿಗಳು ಕುಣಿದು ಕುಪ್ಪಳಿಸಿದ್ರು. ಇದೇ ಸಂಭ್ರಮದಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಮುಂದಿನ ಯೋಜನೆಗಳೇನು ಅನ್ನೋ ಬಗ್ಗೆಯೂ ಹೇಳಿದ್ರು. ಚಂದ್ರಯಾನ(Chandrayaan) ಸಕ್ಸಸ್ ನಮಗೆ ಮುಂದೆ ಮಂಗಳಯಾನ, ಭವಿಷ್ಯದಲ್ಲಿ ಶುಕ್ರಯಾನ ಸೇರಿದಂತೆ ಮಾನವ ಸಹಿತ ಗಗನಯಾನ ಮಾಡಲು ಯೋಚನೆ ಮಾಡುವಂತೆ ಮಾಡಿದೆ. ಇಸ್ರೋದ(ISro) ಮುಂದಿನ ಮಹತ್ವಕಾಂಕ್ಷೆಯ ಯೋಜನೆ ಮಾನವ ಸಹಿತ ಗಗನಯಾನ ಮಿಷನ್‌ಗೆ ಸಿದ್ಧತೆ ನಡೆಸಿದೆ.  ಇದಕ್ಕಾಗಿ ವಿಜ್ಞಾನಿಗಳು ಬಾರೀ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಅದ್ಭುತ ಕಲೆ..ಅಮೋಘ ಪ್ರಾವಿಣ್ಯತೆ..ಯಾರೂ ಮಾಡಲಾಗದ ಸಾಹಸ ಇವರು ಮಾಡ್ತಾರೆ !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?