ಮಾನವ ಸಹಿತ ರಾಕೆಟ್ ಉಡಾವಣೆಗೆ ಇಸ್ರೋ ಪ್ಲ್ಯಾನ್: ಪ್ರಯೋಗಿಕ ‘ವ್ಯೂಮಮಿತ್ರ’ ಆಕ್ಟೋಬರ್‌ಗೆ ಆಗಸಕ್ಕೆ..!

ಮಾನವ ಸಹಿತ ರಾಕೆಟ್ ಉಡಾವಣೆಗೆ ಇಸ್ರೋ ಪ್ಲ್ಯಾನ್: ಪ್ರಯೋಗಿಕ ‘ವ್ಯೂಮಮಿತ್ರ’ ಆಕ್ಟೋಬರ್‌ಗೆ ಆಗಸಕ್ಕೆ..!

Published : Aug 28, 2023, 02:48 PM IST

ಆಗಸ್ಟ್ 23ಕ್ಕೆ ಚಂದ್ರಲೋಕಕ್ಕೆ ಯಶಸ್ವಿ ಪ್ರಯಾಣದಿಂದ ಜಗತ್ತನ್ನೇ ಗೆದ್ದ ಇಸ್ರೋ ವಿಜ್ಞಾನಿಗಳು, ಈಗ ಇನ್ನಷ್ಟು ಸಾಧನೆ ಮಾಡಲು ಸಜ್ಜಾಗಿದ್ದಾರೆ.  ಭಾರತದ ಮೊದಲ ಮಾನವಸಹಿತ ಗಗನಯಾನ ಎಚ್ 1 ಉಡಾವಣೆಗೆ ತಯಾರಿ ಶುರುವಾಗಿದೆ.
 

ಗಗನಯಾನ ಮಿಷನ್‌ಗೆ ಈಗಾಗಲೇ ಸಿದ್ಧತೆ ಆರಂಭವಾಗಿದೆ. ಪರಿಕ್ಷಾರ್ಥ ಉಡಾವಣೆಗಳನ್ನು ಇಸ್ರೋ ವಿಜ್ಞಾನಿಗಳು ಮಾಡುತ್ತಿದ್ದಾರೆ. ಯೋಜನೆ ಯಶಸ್ವಿಯಾದ್ರೆ ಭಾರತ ಗಗನಯಾನ ಯಶಸ್ವಿಗೊಳಿದ 4ನೇ ದೇಶವಾಗಲಿದೆ. ಚಂದ್ರನ(Moon) ಅಂಗಳಕ್ಕೆ ಇಳಿದ ಭಾರತ ಜಗತ್ತನ್ನೇ ನಿಬ್ಬೆರಗಾಗಿಸಿತ್ತು. ಈಗ ವಿಕ್ರಮ್ ಮತ್ತು ಪ್ರಗ್ಯಾನ್ ಚಂದ್ರನ ಅಂಗಳದಿಂದ ಪಿನ್ ಟು ಪಿನ್ ರಿಪೋರ್ಟ್ ಕಳುಹಿಸುತ್ತಿವೆ. ಪ್ರಗ್ಯಾನ್(Pragyan) ಓಡಾಡಿದಲ್ಲೆಲ್ಲ ಚಂದ್ರನ ಮೇಲೆ ನಮ್ಮ ಅಶೋಕ ಸ್ಥಂಭದ ಮುದ್ರೆ ಕೂಡ ಬಿಳುತ್ತಿದೆ. ಚಂದ್ರಯಾನ 3 ಯಶಸ್ವಿಯಾಗ್ತಿದ್ದಂತೆ ಬೆಂಗಳೂರಿನ ಪೀಣ್ಯ ಇಸ್ರೋ ಸೆಂಟರ್‌ನಲ್ಲಿ  ವಿಜ್ಞಾನಿಗಳು ಕುಣಿದು ಕುಪ್ಪಳಿಸಿದ್ರು. ಇದೇ ಸಂಭ್ರಮದಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಮುಂದಿನ ಯೋಜನೆಗಳೇನು ಅನ್ನೋ ಬಗ್ಗೆಯೂ ಹೇಳಿದ್ರು. ಚಂದ್ರಯಾನ(Chandrayaan) ಸಕ್ಸಸ್ ನಮಗೆ ಮುಂದೆ ಮಂಗಳಯಾನ, ಭವಿಷ್ಯದಲ್ಲಿ ಶುಕ್ರಯಾನ ಸೇರಿದಂತೆ ಮಾನವ ಸಹಿತ ಗಗನಯಾನ ಮಾಡಲು ಯೋಚನೆ ಮಾಡುವಂತೆ ಮಾಡಿದೆ. ಇಸ್ರೋದ(ISro) ಮುಂದಿನ ಮಹತ್ವಕಾಂಕ್ಷೆಯ ಯೋಜನೆ ಮಾನವ ಸಹಿತ ಗಗನಯಾನ ಮಿಷನ್‌ಗೆ ಸಿದ್ಧತೆ ನಡೆಸಿದೆ.  ಇದಕ್ಕಾಗಿ ವಿಜ್ಞಾನಿಗಳು ಬಾರೀ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಅದ್ಭುತ ಕಲೆ..ಅಮೋಘ ಪ್ರಾವಿಣ್ಯತೆ..ಯಾರೂ ಮಾಡಲಾಗದ ಸಾಹಸ ಇವರು ಮಾಡ್ತಾರೆ !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?