ಮಾನವ ಸಹಿತ ರಾಕೆಟ್ ಉಡಾವಣೆಗೆ ಇಸ್ರೋ ಪ್ಲ್ಯಾನ್: ಪ್ರಯೋಗಿಕ ‘ವ್ಯೂಮಮಿತ್ರ’ ಆಕ್ಟೋಬರ್‌ಗೆ ಆಗಸಕ್ಕೆ..!

ಮಾನವ ಸಹಿತ ರಾಕೆಟ್ ಉಡಾವಣೆಗೆ ಇಸ್ರೋ ಪ್ಲ್ಯಾನ್: ಪ್ರಯೋಗಿಕ ‘ವ್ಯೂಮಮಿತ್ರ’ ಆಕ್ಟೋಬರ್‌ಗೆ ಆಗಸಕ್ಕೆ..!

Published : Aug 28, 2023, 02:48 PM IST

ಆಗಸ್ಟ್ 23ಕ್ಕೆ ಚಂದ್ರಲೋಕಕ್ಕೆ ಯಶಸ್ವಿ ಪ್ರಯಾಣದಿಂದ ಜಗತ್ತನ್ನೇ ಗೆದ್ದ ಇಸ್ರೋ ವಿಜ್ಞಾನಿಗಳು, ಈಗ ಇನ್ನಷ್ಟು ಸಾಧನೆ ಮಾಡಲು ಸಜ್ಜಾಗಿದ್ದಾರೆ.  ಭಾರತದ ಮೊದಲ ಮಾನವಸಹಿತ ಗಗನಯಾನ ಎಚ್ 1 ಉಡಾವಣೆಗೆ ತಯಾರಿ ಶುರುವಾಗಿದೆ.
 

ಗಗನಯಾನ ಮಿಷನ್‌ಗೆ ಈಗಾಗಲೇ ಸಿದ್ಧತೆ ಆರಂಭವಾಗಿದೆ. ಪರಿಕ್ಷಾರ್ಥ ಉಡಾವಣೆಗಳನ್ನು ಇಸ್ರೋ ವಿಜ್ಞಾನಿಗಳು ಮಾಡುತ್ತಿದ್ದಾರೆ. ಯೋಜನೆ ಯಶಸ್ವಿಯಾದ್ರೆ ಭಾರತ ಗಗನಯಾನ ಯಶಸ್ವಿಗೊಳಿದ 4ನೇ ದೇಶವಾಗಲಿದೆ. ಚಂದ್ರನ(Moon) ಅಂಗಳಕ್ಕೆ ಇಳಿದ ಭಾರತ ಜಗತ್ತನ್ನೇ ನಿಬ್ಬೆರಗಾಗಿಸಿತ್ತು. ಈಗ ವಿಕ್ರಮ್ ಮತ್ತು ಪ್ರಗ್ಯಾನ್ ಚಂದ್ರನ ಅಂಗಳದಿಂದ ಪಿನ್ ಟು ಪಿನ್ ರಿಪೋರ್ಟ್ ಕಳುಹಿಸುತ್ತಿವೆ. ಪ್ರಗ್ಯಾನ್(Pragyan) ಓಡಾಡಿದಲ್ಲೆಲ್ಲ ಚಂದ್ರನ ಮೇಲೆ ನಮ್ಮ ಅಶೋಕ ಸ್ಥಂಭದ ಮುದ್ರೆ ಕೂಡ ಬಿಳುತ್ತಿದೆ. ಚಂದ್ರಯಾನ 3 ಯಶಸ್ವಿಯಾಗ್ತಿದ್ದಂತೆ ಬೆಂಗಳೂರಿನ ಪೀಣ್ಯ ಇಸ್ರೋ ಸೆಂಟರ್‌ನಲ್ಲಿ  ವಿಜ್ಞಾನಿಗಳು ಕುಣಿದು ಕುಪ್ಪಳಿಸಿದ್ರು. ಇದೇ ಸಂಭ್ರಮದಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಮುಂದಿನ ಯೋಜನೆಗಳೇನು ಅನ್ನೋ ಬಗ್ಗೆಯೂ ಹೇಳಿದ್ರು. ಚಂದ್ರಯಾನ(Chandrayaan) ಸಕ್ಸಸ್ ನಮಗೆ ಮುಂದೆ ಮಂಗಳಯಾನ, ಭವಿಷ್ಯದಲ್ಲಿ ಶುಕ್ರಯಾನ ಸೇರಿದಂತೆ ಮಾನವ ಸಹಿತ ಗಗನಯಾನ ಮಾಡಲು ಯೋಚನೆ ಮಾಡುವಂತೆ ಮಾಡಿದೆ. ಇಸ್ರೋದ(ISro) ಮುಂದಿನ ಮಹತ್ವಕಾಂಕ್ಷೆಯ ಯೋಜನೆ ಮಾನವ ಸಹಿತ ಗಗನಯಾನ ಮಿಷನ್‌ಗೆ ಸಿದ್ಧತೆ ನಡೆಸಿದೆ.  ಇದಕ್ಕಾಗಿ ವಿಜ್ಞಾನಿಗಳು ಬಾರೀ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಅದ್ಭುತ ಕಲೆ..ಅಮೋಘ ಪ್ರಾವಿಣ್ಯತೆ..ಯಾರೂ ಮಾಡಲಾಗದ ಸಾಹಸ ಇವರು ಮಾಡ್ತಾರೆ !

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!