ರೇಣುಕಾಚಾರ್ಯ ಸಹೋದರನ ಪುತ್ರನ ಸಾವಿನ ಹಿಂದೆ ಹಲವು ಅನುಮಾನ, ಕಣ್ಣೀರಿಟ್ಟ ಶಾಸಕ!

ರೇಣುಕಾಚಾರ್ಯ ಸಹೋದರನ ಪುತ್ರನ ಸಾವಿನ ಹಿಂದೆ ಹಲವು ಅನುಮಾನ, ಕಣ್ಣೀರಿಟ್ಟ ಶಾಸಕ!

Published : Nov 03, 2022, 10:35 PM IST

ರೇಣುಕಾಚಾರ್ಯ ಸಹೋದರನ ಪುತ್ರನ ಸಾವಿನ ಹಿಂದೆ ಹಲವು ಅನುಮಾನ, ಬಿಜೆಪಿ ಸೇರಿಕೊಂಡ ಮೂವರು ಪ್ರಮುಖ ನಾಯರು, ಕಾಂಗ್ರೆಸ್ ಆಹ್ವಾನಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ, ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದುಗೆ ಶಾಕ್ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ನಾಲ್ಕು ದಿನಗಳ ಬಳಿಕ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದ್ದಾನೆ. ನಾಲೆಯಲ್ಲಿ ಚಂದ್ರಶೇಖರ್ ಸಂಚರಿಸಿದ ಕಾರು ಪತ್ತೆಯಾಗಿದೆ. ನೀರಿನಿಂದ ಕಾರು ಮೇಲಕ್ಕೆತ್ತಿದಾಗ ಕಾರಿನೊಳಗೆ ಚಂದ್ರಶೇಖರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಅಪಘಾತದಂತಿದೆ. ಆದರೆ ಚಂದ್ರಶೇಖರ್ ಶವ ಕಾರಿನ ಹಿಂಬಾಗದ ಸೀಟಿನಲ್ಲಿ ಮಲಗಿದ ಸ್ಥಿತಿಯಲ್ಲಿ ಮತ್ತೆಯಾಗಿದೆ. ಇದು ಮತ್ತೆ ಕೆಲ ಅನುಮಾನಕ್ಕೆ ಎಡೆ ಮಾಡಿದೆ. ಇತ್ತ ಇದು ಅಪಘಾತವಲ್ಲ, ಕೊಲೆ ಎಂದು ರೇಣುಕಾಚಾರ್ಯ ಆರೋಪಿಸಿದ್ದಾರೆ. ಘಟನೆಯಿಂದ ತೀವ್ರವಾಗಿ ನೊಂದಿರುವ ರೇಣುಕಾಚಾರ್ಯ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more