ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್!

ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್!

Published : Feb 17, 2021, 12:05 PM ISTUpdated : Feb 17, 2021, 12:08 PM IST

ರಾಜಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್ ನೀಡಿದೆ. ಬೆಂಗಳೂರು, ಮಂಗಳೂರು, ತುಮಕೂರು ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

 

ಬೆಂಗಳೂರು(ಫೆ.17): ರಾಜಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್ ನೀಡಿದೆ. ಬೆಂಗಳೂರು, ಮಂಗಳೂರು, ತುಮಕೂರು ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ರಾಜಧಾನಿ ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಮೆಡಿಕಲ್ ಕಾಲೇಜು, ಪ್ರತಿಷ್ಠಿತ ಬಿಜಿಎಸ್ ಶಿಕ್ಷಣ ಸಂಸ್ಥೆ,  ತುಮಕೂರಿನ ಶ್ರೀದೇವಿ ಕಾಲೇಜು, ಮಂಗಳೂರಿನ ಖ್ಯಾತ ಉದ್ಯಮಿ ಬಿ ಆರ್ ಶೆಟ್ಟಿ ಸೇರಿದಂತೆ ಉದ್ಯಮಿಗಳ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳ ಮೇಲೆ ಐಟಿ ಇಲಾಖೆ ಬುಧವಾರ ದಾಳಿ ನಡೆಸಿದೆ.

ರಾಜ್ಯದಲ್ಲಿ ಮತ್ತೆ ಐಟಿ ಬೇಟೆ: ಖ್ಯಾತ ಉದ್ಯಮಿ ಮನೆ ಮೇಲೆ ದಾಳಿ

ಮಂಗಳೂರಿನ ವಿವಿಧ ಉದ್ಯಮಿಗಳ ಆಸ್ಪತ್ರೆ, ಮನೆ, ಕಚೇರಿಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖ್ಯಾತ ಉದ್ಯಮಿ ಎ ಜೆ ಶೆಟ್ಟಿ ಅವರ ಬೆಂದೂರ್ ವೆಲ್ ನಲ್ಲಿರುವ ನಿವಾಸದ ಮೇಲೆ, ಮಂಗಳೂರಿನಲ್ಲಿರುವ ಎ ಜೆ ಆಸ್ಪತ್ರೆ, ಯೆನೆಪೋಯ ಆಸ್ಪತ್ರೆ ಮೇಲೆ ದಾಳಿ ನಡೆದಿದೆ.

ಅಕ್ರಮ ಆಸ್ತಿ ಸಂಪಾದನೆ, ಕಪ್ಪು ಹಣ ಸಂಗ್ರಹದ ಆರೋಪವಿದ್ದು, ವೈದ್ಯಕೀಯ ಕಾಲೇಜುಗಳಲ್ಲಿ ಸೀಟಿಗಾಗಿ ಲಕ್ಷ ಲಕ್ಷ ಸುಲಿಗೆ ನಡೆಸುತ್ತಿದ್ದಾರೆ, ಆಸ್ಪತ್ರೆಗಳಲ್ಲಿ ರೋಗಿಗಳಿಂದ ಚಿಕಿತ್ಸೆ ಹೆಸರಿನಲ್ಲಿ ಲಕ್ಷಗಟ್ಟಲೆ ಹಣ ಪೀಕಲಾಗುತ್ತಿದ್ದು ಸರಿಯಾದ ಆದಾಯ ತೆರಿಗೆ ವಿವರ ನೀಡುತ್ತಿಲ್ಲ, ತೆರಿಗೆ ಕಟ್ಟುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದ್ದು ಈ ಸಂಬಂಧ ದಾಳಿ ನಡೆದಿದೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!