ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್!

ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್!

Published : Feb 17, 2021, 12:05 PM ISTUpdated : Feb 17, 2021, 12:08 PM IST

ರಾಜಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್ ನೀಡಿದೆ. ಬೆಂಗಳೂರು, ಮಂಗಳೂರು, ತುಮಕೂರು ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

 

ಬೆಂಗಳೂರು(ಫೆ.17): ರಾಜಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್ ನೀಡಿದೆ. ಬೆಂಗಳೂರು, ಮಂಗಳೂರು, ತುಮಕೂರು ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ರಾಜಧಾನಿ ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಮೆಡಿಕಲ್ ಕಾಲೇಜು, ಪ್ರತಿಷ್ಠಿತ ಬಿಜಿಎಸ್ ಶಿಕ್ಷಣ ಸಂಸ್ಥೆ,  ತುಮಕೂರಿನ ಶ್ರೀದೇವಿ ಕಾಲೇಜು, ಮಂಗಳೂರಿನ ಖ್ಯಾತ ಉದ್ಯಮಿ ಬಿ ಆರ್ ಶೆಟ್ಟಿ ಸೇರಿದಂತೆ ಉದ್ಯಮಿಗಳ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳ ಮೇಲೆ ಐಟಿ ಇಲಾಖೆ ಬುಧವಾರ ದಾಳಿ ನಡೆಸಿದೆ.

ರಾಜ್ಯದಲ್ಲಿ ಮತ್ತೆ ಐಟಿ ಬೇಟೆ: ಖ್ಯಾತ ಉದ್ಯಮಿ ಮನೆ ಮೇಲೆ ದಾಳಿ

ಮಂಗಳೂರಿನ ವಿವಿಧ ಉದ್ಯಮಿಗಳ ಆಸ್ಪತ್ರೆ, ಮನೆ, ಕಚೇರಿಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖ್ಯಾತ ಉದ್ಯಮಿ ಎ ಜೆ ಶೆಟ್ಟಿ ಅವರ ಬೆಂದೂರ್ ವೆಲ್ ನಲ್ಲಿರುವ ನಿವಾಸದ ಮೇಲೆ, ಮಂಗಳೂರಿನಲ್ಲಿರುವ ಎ ಜೆ ಆಸ್ಪತ್ರೆ, ಯೆನೆಪೋಯ ಆಸ್ಪತ್ರೆ ಮೇಲೆ ದಾಳಿ ನಡೆದಿದೆ.

ಅಕ್ರಮ ಆಸ್ತಿ ಸಂಪಾದನೆ, ಕಪ್ಪು ಹಣ ಸಂಗ್ರಹದ ಆರೋಪವಿದ್ದು, ವೈದ್ಯಕೀಯ ಕಾಲೇಜುಗಳಲ್ಲಿ ಸೀಟಿಗಾಗಿ ಲಕ್ಷ ಲಕ್ಷ ಸುಲಿಗೆ ನಡೆಸುತ್ತಿದ್ದಾರೆ, ಆಸ್ಪತ್ರೆಗಳಲ್ಲಿ ರೋಗಿಗಳಿಂದ ಚಿಕಿತ್ಸೆ ಹೆಸರಿನಲ್ಲಿ ಲಕ್ಷಗಟ್ಟಲೆ ಹಣ ಪೀಕಲಾಗುತ್ತಿದ್ದು ಸರಿಯಾದ ಆದಾಯ ತೆರಿಗೆ ವಿವರ ನೀಡುತ್ತಿಲ್ಲ, ತೆರಿಗೆ ಕಟ್ಟುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದ್ದು ಈ ಸಂಬಂಧ ದಾಳಿ ನಡೆದಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?