ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್!

ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್!

Published : Feb 17, 2021, 12:05 PM ISTUpdated : Feb 17, 2021, 12:08 PM IST

ರಾಜಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್ ನೀಡಿದೆ. ಬೆಂಗಳೂರು, ಮಂಗಳೂರು, ತುಮಕೂರು ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

 

ಬೆಂಗಳೂರು(ಫೆ.17): ರಾಜಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್ ನೀಡಿದೆ. ಬೆಂಗಳೂರು, ಮಂಗಳೂರು, ತುಮಕೂರು ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ರಾಜಧಾನಿ ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಮೆಡಿಕಲ್ ಕಾಲೇಜು, ಪ್ರತಿಷ್ಠಿತ ಬಿಜಿಎಸ್ ಶಿಕ್ಷಣ ಸಂಸ್ಥೆ,  ತುಮಕೂರಿನ ಶ್ರೀದೇವಿ ಕಾಲೇಜು, ಮಂಗಳೂರಿನ ಖ್ಯಾತ ಉದ್ಯಮಿ ಬಿ ಆರ್ ಶೆಟ್ಟಿ ಸೇರಿದಂತೆ ಉದ್ಯಮಿಗಳ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳ ಮೇಲೆ ಐಟಿ ಇಲಾಖೆ ಬುಧವಾರ ದಾಳಿ ನಡೆಸಿದೆ.

ರಾಜ್ಯದಲ್ಲಿ ಮತ್ತೆ ಐಟಿ ಬೇಟೆ: ಖ್ಯಾತ ಉದ್ಯಮಿ ಮನೆ ಮೇಲೆ ದಾಳಿ

ಮಂಗಳೂರಿನ ವಿವಿಧ ಉದ್ಯಮಿಗಳ ಆಸ್ಪತ್ರೆ, ಮನೆ, ಕಚೇರಿಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖ್ಯಾತ ಉದ್ಯಮಿ ಎ ಜೆ ಶೆಟ್ಟಿ ಅವರ ಬೆಂದೂರ್ ವೆಲ್ ನಲ್ಲಿರುವ ನಿವಾಸದ ಮೇಲೆ, ಮಂಗಳೂರಿನಲ್ಲಿರುವ ಎ ಜೆ ಆಸ್ಪತ್ರೆ, ಯೆನೆಪೋಯ ಆಸ್ಪತ್ರೆ ಮೇಲೆ ದಾಳಿ ನಡೆದಿದೆ.

ಅಕ್ರಮ ಆಸ್ತಿ ಸಂಪಾದನೆ, ಕಪ್ಪು ಹಣ ಸಂಗ್ರಹದ ಆರೋಪವಿದ್ದು, ವೈದ್ಯಕೀಯ ಕಾಲೇಜುಗಳಲ್ಲಿ ಸೀಟಿಗಾಗಿ ಲಕ್ಷ ಲಕ್ಷ ಸುಲಿಗೆ ನಡೆಸುತ್ತಿದ್ದಾರೆ, ಆಸ್ಪತ್ರೆಗಳಲ್ಲಿ ರೋಗಿಗಳಿಂದ ಚಿಕಿತ್ಸೆ ಹೆಸರಿನಲ್ಲಿ ಲಕ್ಷಗಟ್ಟಲೆ ಹಣ ಪೀಕಲಾಗುತ್ತಿದ್ದು ಸರಿಯಾದ ಆದಾಯ ತೆರಿಗೆ ವಿವರ ನೀಡುತ್ತಿಲ್ಲ, ತೆರಿಗೆ ಕಟ್ಟುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದ್ದು ಈ ಸಂಬಂಧ ದಾಳಿ ನಡೆದಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!