Ratna Bhandar Key Lost: ಜಗನ್ನಾಥನ ಖಜಾನೆಯಲ್ಲಿ 150 ಕೆ.ಜಿ ಚಿನ್ನ ಬೆಳ್ಳಿ ವಜ್ರ.. ಏನಿದು ರತ್ನ ಭಂಡಾರ..?

Ratna Bhandar Key Lost: ಜಗನ್ನಾಥನ ಖಜಾನೆಯಲ್ಲಿ 150 ಕೆ.ಜಿ ಚಿನ್ನ ಬೆಳ್ಳಿ ವಜ್ರ.. ಏನಿದು ರತ್ನ ಭಂಡಾರ..?

Published : May 23, 2024, 02:20 PM ISTUpdated : May 23, 2024, 02:21 PM IST

ಪುರಿ ಜಗನ್ನಾಥನ ’ರತ್ನ ಭಂಡಾರ'ದ ಮೂಲ ಕೀಲಿ ಕೈ ನಾಪತ್ತೆ..!
ರತ್ನ ಭಂಡಾರದ ಮೂಲ ಕೀಲಿ ಕೈ ನಾಪತ್ತೆ ಹಿಂದೆ ಯಾರ ಕೈವಾಡ..?
ಒಡಿಶಾ ಚುನಾವಣಾ ದಿಕ್ಕನ್ನೇ ಬದಲಿಸುತ್ತಾ ರತ್ನ ಭಂಡಾರ ರಹಸ್ಯ..?

ವಿಶ್ವವಿಖ್ಯಾತ ಪುರಿ ಜಗನ್ನಾಥ ದೇವಾಲಯ(Jagannath Mandir). ಹಿಂದೂಗಳ ಪವಿತ್ರ ಕ್ಷೇತ್ರ. ಆ ದೇವಸ್ಥಾನದಲ್ಲೊಂದು ರಹಸ್ಯ ರತ್ನ ಭಂಡಾರ(Ratna Bhandar). ಅಲ್ಲಿ ಮೌಲ್ಯದ ಚಿನ್ನ-ಬೆಳ್ಳಿ-ವಜ್ರ-ವೈಢೂರ್ಯ ಸಹಿತ ಕೋಟ್ಯಂತರ ರೂಪಾಯಿ ಮೌಲ್ಯದ ಸಂಪತ್ತು. ಆದ್ರೆ ವಿಷ್ಯ ಏನಂದ್ರೆ ರತ್ನ ಭಂಡಾರದ ಒರಿಜಿನಲ್ ಕೀಲಿ ಕೈ ನಾಪತ್ತೆ. ಇದೇ ವಿಚಾರ ಒಡಿಶಾ(Odisha) ಚುನಾವಣಾ ರಣರಂಗದಲ್ಲಿ ಪ್ರತಿಧ್ವನಿಸ್ತಾ ಇದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವ್ರೇ(Narendra Modi) ರತ್ನ ಭಂಡಾರದ ಕೀಲಿ ಕೈ ನಾಪತ್ತೆ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ರತ್ನ ಭಂಡಾರ.. ಆ ಖಜಾನೆಯೊಳಗಿದೆ ಒಂದೂಕಾಲು ಲಕ್ಷಕ್ಕೂ ಹೆಚ್ಚು ತೊಲ ಚಿನ್ನ. ಚಿನ್ನಾಭರಣ, ಚಿನ್ನವನ್ನೊಳಗೊಂಡ ಕಲ್ಲುಗಳು ಒಂದೂವರೆ ಲಕ್ಷ ಗ್ರಾಂ. ಬೆಳ್ಳಿ 258 ಕೆಜಿ. ಇದು ಒಡಿಶಾದ ಕರಾವಳಿಯಲ್ಲಿ ನೆಲೆ ನಿಂತಿರೋ ಪುರಿ ಜಗನ್ನಾಥನ ಆಸ್ತಿ. ಈ ದೇವಸ್ಥಾನಕ್ಕೆ ಬರೋಬ್ಬರಿ 800 ವರ್ಷಗಳ ಇತಿಹಾಸವಿದೆ. ಪುರಿ ದೇಗುಲದ ಒಟ್ಟು ಸಂಪತ್ತಿನ ಮೌಲ್ಯ 150 ಕೋಟಿ ರೂಪಾಯಿಗೂ ಹೆಚ್ಚು. ಜಗನ್ನಾಥ ದೇವಾಲಯದ ಒಳಕೋಣೆಯಲ್ಲೊಂದು ರತ್ನಭಂಡಾರವಿದೆ. ಇದು ಬೆಲೆಯನ್ನೇ ಕಟ್ಟಲಾಗದ ವಸ್ತುಗಳಿಂದ ತುಂಬಿರುವ ರತ್ನ ಭಂಡಾರ. ಅದೇ ರತ್ನ ಭಂಡಾರದ ಮೂಲ ಕೀಲಿ ಕೈ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಇದನ್ನೂ ವೀಕ್ಷಿಸಿ:  ಬೀಳುವ ಸ್ಥಿತಿಯಲ್ಲಿ ಡೆಡ್ಲಿ ವಿದ್ಯುತ್ ಕಂಬಗಳು: ದುರಂತ ಆಗೋವರೆಗೂ ಎಚ್ಚೆತ್ತುಕೊಳ್ಳಲ್ವಾ ಬೆಸ್ಕಾಂ..?

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more