46 ವರ್ಷಗಳ ರತ್ನ ಭಂಡಾರದ ಬೀಗದ ಕೈ ರಹಸ್ಯ ಏನು ? ಕೀ ನಾಪತ್ತೆಗೂ ತಮಿಳುನಾಡಿಗೂ ಲಿಂಕ್ ಮಾಡಿದ್ದೇಕೆ ಪಿಎಂ ?

46 ವರ್ಷಗಳ ರತ್ನ ಭಂಡಾರದ ಬೀಗದ ಕೈ ರಹಸ್ಯ ಏನು ? ಕೀ ನಾಪತ್ತೆಗೂ ತಮಿಳುನಾಡಿಗೂ ಲಿಂಕ್ ಮಾಡಿದ್ದೇಕೆ ಪಿಎಂ ?

Published : Jul 15, 2024, 09:32 AM ISTUpdated : Jul 15, 2024, 09:33 AM IST

ಕೊನೆಯ ಬಾರಿ 1979ರಲ್ಲಿ ರತ್ನ ಭಂಡಾರದ ತೆರೆಯಲಾಗಿತ್ತು..!
79 ದಿನ ಭಂಡಾರಗೊಳಗಿದ್ದ ಸಂಪತ್ತಿನ ಮೌಲ್ಯದ ಲೆಕ್ಕಾಚಾರ..!
ರಹಸ್ಯ ತುಂಬಿದ ಕೋಣೆಯಲ್ಲಿ ಮೂರ್ಛೆ ಹೋದ ಅಧಿಕಾರಿ..!

ಒಂದಲ್ಲ ಎರಡಲ್ಲ..ಬರೋಬ್ಬರಿ 46 ವರ್ಷಗಳ ನಂತರ ಈ ಬಾಗಿಲು ತೆರೆಯುತ್ತಿರೋದು. ಅಷ್ಟಕ್ಕೂ ಇದು ಅಂತಿಂಥ ಬಾಗಿಲಲ್ಲ, ಇದು ಪುರಿ ಜಗನ್ನಾಥನ (Jagannath Puri) ರತ್ನ ಭಂಡಾರದ ಬಾಗಿಲು. ಈ ರತ್ನ ಭಂಡಾರದಲ್ಲಿ(Rathna Bandara) ಏನೇನು ಇರಬಹುದು. ಅದು ನಮ್ಮೆಲ್ಲರ ಅಂಕೆ ಶಂಕೆಯೂ ಮೀರಿದ್ದು. ವಜ್ರ ವೈಢೂರ್ಯ, ಒಂದು ಕಾಲು ಲಕ್ಷಕ್ಕೂ ಹೆಚ್ಚು ತೊಲ ಚಿನ್ನ. 250ಕ್ಕೂ ಹೆಚ್ಚು ಬೆಳ್ಳಿ ಈ ಭಂಡಾರದೊಳಗೆ ಇದೆ ಅಂತ ಹೇಳಲಾಗಿದ್ದರೂ, ಅದಕ್ಕಿಂತಲೂ ಹೆಚ್ಚು ಅತ್ಯಮೂಲ್ಯ ವಸ್ತುಗಳಿವೆ ಅಂತ ಕೂಡ ಹೇಳಲಾಗುತ್ತಿದೆ. ಈ ರತ್ನ ಭಂಡಾರದ ಬಾಗಿಲು ಕೊನೆಯ ಬಾರಿ ಅಂದರೆ 46 ವರ್ಷದ ಹಿಂದೆ ತೆರೆಯಲಾಗಿತ್ತು. ಅದರ ನಂತರ ಇಂದು ತೆರೆಯಲಾಗಿದೆ. ಪಿಎಂ ಮೋದಿ (Narendra Modi)ಒಡಿಶಾದಲ್ಲಿ ಪ್ರಚಾರಕ್ಕೆಂದು ಹೋದಾಗ ಹೇಳಿದ್ದ ಮಾತಿದು. ಬಿಜೆಪಿ(BJP) ಅಧಿಕಾರಕ್ಕೆ ಬಂದರೆ, ಈ ರತ್ನ ಭಂಡಾರದ ಬಾಗಿಲು ತೆರೆದೇ ತೆರೆಯುತ್ತೆ. ಜೊತೆಗೆ ಈ ರತ್ನ ಭಂಡಾರದ ಹಿಂದಿರೋ ರಹಸ್ಯ ಕೂಡ ಬಯಲಾಗೇ ಆಗುತ್ತೆ ಅಂತ ಹೇಳಿದ್ದರು. ಆ ದಿನ ಕೊಟ್ಟ ಮಾತನ್ನ ಪ್ರಧಾನಿ ಮೋದಿ ಇಂದು ಉಳಿಸಿಕೊಂಡಿದ್ದಾರೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ತೆಗೆದುಕೊಂಡು ಇನ್ನೂ ಒಂದುವರೆ ತಿಂಗಳಾಗಿದೆ. ಆಗಲೇ ಕೊಟ್ಟ ಮಾತನ್ನ ಉಳಿಸಿಕೊಂಡಿದ್ದು. ಈ ರತ್ನ ಭಂಡಾರದ ಬಾಗಿಲ ಹಿಂದಿರೋ ರಹ್ಯವನ್ನ ಬಯಲು ಮಾಡುವುದಕ್ಕೆ ತೊಡೆತಟ್ಟಿ ನಿಂತಿದ್ದಾರೆ. 

ಇದನ್ನೂ ವೀಕ್ಷಿಸಿ:  Bridge collapse: ಭಕ್ತರ ಪಾಲಿಗೆ ಸಾವಿನ ಸೇತುವೆಯಾದ ಮಚ್ಚು ನದಿಯ ಸೇತುವೆ! ಕಳಪೆ ಗುಣಮಟ್ಟದ ಕಾಮಗಾರಿಯೇ ಈ ದುರಂತಗಳಿಗೆ ಕಾರಣ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more