46 ವರ್ಷಗಳ ರತ್ನ ಭಂಡಾರದ ಬೀಗದ ಕೈ ರಹಸ್ಯ ಏನು ? ಕೀ ನಾಪತ್ತೆಗೂ ತಮಿಳುನಾಡಿಗೂ ಲಿಂಕ್ ಮಾಡಿದ್ದೇಕೆ ಪಿಎಂ ?

46 ವರ್ಷಗಳ ರತ್ನ ಭಂಡಾರದ ಬೀಗದ ಕೈ ರಹಸ್ಯ ಏನು ? ಕೀ ನಾಪತ್ತೆಗೂ ತಮಿಳುನಾಡಿಗೂ ಲಿಂಕ್ ಮಾಡಿದ್ದೇಕೆ ಪಿಎಂ ?

Published : Jul 15, 2024, 09:32 AM ISTUpdated : Jul 15, 2024, 09:33 AM IST

ಕೊನೆಯ ಬಾರಿ 1979ರಲ್ಲಿ ರತ್ನ ಭಂಡಾರದ ತೆರೆಯಲಾಗಿತ್ತು..!
79 ದಿನ ಭಂಡಾರಗೊಳಗಿದ್ದ ಸಂಪತ್ತಿನ ಮೌಲ್ಯದ ಲೆಕ್ಕಾಚಾರ..!
ರಹಸ್ಯ ತುಂಬಿದ ಕೋಣೆಯಲ್ಲಿ ಮೂರ್ಛೆ ಹೋದ ಅಧಿಕಾರಿ..!

ಒಂದಲ್ಲ ಎರಡಲ್ಲ..ಬರೋಬ್ಬರಿ 46 ವರ್ಷಗಳ ನಂತರ ಈ ಬಾಗಿಲು ತೆರೆಯುತ್ತಿರೋದು. ಅಷ್ಟಕ್ಕೂ ಇದು ಅಂತಿಂಥ ಬಾಗಿಲಲ್ಲ, ಇದು ಪುರಿ ಜಗನ್ನಾಥನ (Jagannath Puri) ರತ್ನ ಭಂಡಾರದ ಬಾಗಿಲು. ಈ ರತ್ನ ಭಂಡಾರದಲ್ಲಿ(Rathna Bandara) ಏನೇನು ಇರಬಹುದು. ಅದು ನಮ್ಮೆಲ್ಲರ ಅಂಕೆ ಶಂಕೆಯೂ ಮೀರಿದ್ದು. ವಜ್ರ ವೈಢೂರ್ಯ, ಒಂದು ಕಾಲು ಲಕ್ಷಕ್ಕೂ ಹೆಚ್ಚು ತೊಲ ಚಿನ್ನ. 250ಕ್ಕೂ ಹೆಚ್ಚು ಬೆಳ್ಳಿ ಈ ಭಂಡಾರದೊಳಗೆ ಇದೆ ಅಂತ ಹೇಳಲಾಗಿದ್ದರೂ, ಅದಕ್ಕಿಂತಲೂ ಹೆಚ್ಚು ಅತ್ಯಮೂಲ್ಯ ವಸ್ತುಗಳಿವೆ ಅಂತ ಕೂಡ ಹೇಳಲಾಗುತ್ತಿದೆ. ಈ ರತ್ನ ಭಂಡಾರದ ಬಾಗಿಲು ಕೊನೆಯ ಬಾರಿ ಅಂದರೆ 46 ವರ್ಷದ ಹಿಂದೆ ತೆರೆಯಲಾಗಿತ್ತು. ಅದರ ನಂತರ ಇಂದು ತೆರೆಯಲಾಗಿದೆ. ಪಿಎಂ ಮೋದಿ (Narendra Modi)ಒಡಿಶಾದಲ್ಲಿ ಪ್ರಚಾರಕ್ಕೆಂದು ಹೋದಾಗ ಹೇಳಿದ್ದ ಮಾತಿದು. ಬಿಜೆಪಿ(BJP) ಅಧಿಕಾರಕ್ಕೆ ಬಂದರೆ, ಈ ರತ್ನ ಭಂಡಾರದ ಬಾಗಿಲು ತೆರೆದೇ ತೆರೆಯುತ್ತೆ. ಜೊತೆಗೆ ಈ ರತ್ನ ಭಂಡಾರದ ಹಿಂದಿರೋ ರಹಸ್ಯ ಕೂಡ ಬಯಲಾಗೇ ಆಗುತ್ತೆ ಅಂತ ಹೇಳಿದ್ದರು. ಆ ದಿನ ಕೊಟ್ಟ ಮಾತನ್ನ ಪ್ರಧಾನಿ ಮೋದಿ ಇಂದು ಉಳಿಸಿಕೊಂಡಿದ್ದಾರೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ತೆಗೆದುಕೊಂಡು ಇನ್ನೂ ಒಂದುವರೆ ತಿಂಗಳಾಗಿದೆ. ಆಗಲೇ ಕೊಟ್ಟ ಮಾತನ್ನ ಉಳಿಸಿಕೊಂಡಿದ್ದು. ಈ ರತ್ನ ಭಂಡಾರದ ಬಾಗಿಲ ಹಿಂದಿರೋ ರಹ್ಯವನ್ನ ಬಯಲು ಮಾಡುವುದಕ್ಕೆ ತೊಡೆತಟ್ಟಿ ನಿಂತಿದ್ದಾರೆ. 

ಇದನ್ನೂ ವೀಕ್ಷಿಸಿ:  Bridge collapse: ಭಕ್ತರ ಪಾಲಿಗೆ ಸಾವಿನ ಸೇತುವೆಯಾದ ಮಚ್ಚು ನದಿಯ ಸೇತುವೆ! ಕಳಪೆ ಗುಣಮಟ್ಟದ ಕಾಮಗಾರಿಯೇ ಈ ದುರಂತಗಳಿಗೆ ಕಾರಣ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more