46 ವರ್ಷಗಳ ರತ್ನ ಭಂಡಾರದ ಬೀಗದ ಕೈ ರಹಸ್ಯ ಏನು ? ಕೀ ನಾಪತ್ತೆಗೂ ತಮಿಳುನಾಡಿಗೂ ಲಿಂಕ್ ಮಾಡಿದ್ದೇಕೆ ಪಿಎಂ ?

46 ವರ್ಷಗಳ ರತ್ನ ಭಂಡಾರದ ಬೀಗದ ಕೈ ರಹಸ್ಯ ಏನು ? ಕೀ ನಾಪತ್ತೆಗೂ ತಮಿಳುನಾಡಿಗೂ ಲಿಂಕ್ ಮಾಡಿದ್ದೇಕೆ ಪಿಎಂ ?

Published : Jul 15, 2024, 09:32 AM ISTUpdated : Jul 15, 2024, 09:33 AM IST

ಕೊನೆಯ ಬಾರಿ 1979ರಲ್ಲಿ ರತ್ನ ಭಂಡಾರದ ತೆರೆಯಲಾಗಿತ್ತು..!
79 ದಿನ ಭಂಡಾರಗೊಳಗಿದ್ದ ಸಂಪತ್ತಿನ ಮೌಲ್ಯದ ಲೆಕ್ಕಾಚಾರ..!
ರಹಸ್ಯ ತುಂಬಿದ ಕೋಣೆಯಲ್ಲಿ ಮೂರ್ಛೆ ಹೋದ ಅಧಿಕಾರಿ..!

ಒಂದಲ್ಲ ಎರಡಲ್ಲ..ಬರೋಬ್ಬರಿ 46 ವರ್ಷಗಳ ನಂತರ ಈ ಬಾಗಿಲು ತೆರೆಯುತ್ತಿರೋದು. ಅಷ್ಟಕ್ಕೂ ಇದು ಅಂತಿಂಥ ಬಾಗಿಲಲ್ಲ, ಇದು ಪುರಿ ಜಗನ್ನಾಥನ (Jagannath Puri) ರತ್ನ ಭಂಡಾರದ ಬಾಗಿಲು. ಈ ರತ್ನ ಭಂಡಾರದಲ್ಲಿ(Rathna Bandara) ಏನೇನು ಇರಬಹುದು. ಅದು ನಮ್ಮೆಲ್ಲರ ಅಂಕೆ ಶಂಕೆಯೂ ಮೀರಿದ್ದು. ವಜ್ರ ವೈಢೂರ್ಯ, ಒಂದು ಕಾಲು ಲಕ್ಷಕ್ಕೂ ಹೆಚ್ಚು ತೊಲ ಚಿನ್ನ. 250ಕ್ಕೂ ಹೆಚ್ಚು ಬೆಳ್ಳಿ ಈ ಭಂಡಾರದೊಳಗೆ ಇದೆ ಅಂತ ಹೇಳಲಾಗಿದ್ದರೂ, ಅದಕ್ಕಿಂತಲೂ ಹೆಚ್ಚು ಅತ್ಯಮೂಲ್ಯ ವಸ್ತುಗಳಿವೆ ಅಂತ ಕೂಡ ಹೇಳಲಾಗುತ್ತಿದೆ. ಈ ರತ್ನ ಭಂಡಾರದ ಬಾಗಿಲು ಕೊನೆಯ ಬಾರಿ ಅಂದರೆ 46 ವರ್ಷದ ಹಿಂದೆ ತೆರೆಯಲಾಗಿತ್ತು. ಅದರ ನಂತರ ಇಂದು ತೆರೆಯಲಾಗಿದೆ. ಪಿಎಂ ಮೋದಿ (Narendra Modi)ಒಡಿಶಾದಲ್ಲಿ ಪ್ರಚಾರಕ್ಕೆಂದು ಹೋದಾಗ ಹೇಳಿದ್ದ ಮಾತಿದು. ಬಿಜೆಪಿ(BJP) ಅಧಿಕಾರಕ್ಕೆ ಬಂದರೆ, ಈ ರತ್ನ ಭಂಡಾರದ ಬಾಗಿಲು ತೆರೆದೇ ತೆರೆಯುತ್ತೆ. ಜೊತೆಗೆ ಈ ರತ್ನ ಭಂಡಾರದ ಹಿಂದಿರೋ ರಹಸ್ಯ ಕೂಡ ಬಯಲಾಗೇ ಆಗುತ್ತೆ ಅಂತ ಹೇಳಿದ್ದರು. ಆ ದಿನ ಕೊಟ್ಟ ಮಾತನ್ನ ಪ್ರಧಾನಿ ಮೋದಿ ಇಂದು ಉಳಿಸಿಕೊಂಡಿದ್ದಾರೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ತೆಗೆದುಕೊಂಡು ಇನ್ನೂ ಒಂದುವರೆ ತಿಂಗಳಾಗಿದೆ. ಆಗಲೇ ಕೊಟ್ಟ ಮಾತನ್ನ ಉಳಿಸಿಕೊಂಡಿದ್ದು. ಈ ರತ್ನ ಭಂಡಾರದ ಬಾಗಿಲ ಹಿಂದಿರೋ ರಹ್ಯವನ್ನ ಬಯಲು ಮಾಡುವುದಕ್ಕೆ ತೊಡೆತಟ್ಟಿ ನಿಂತಿದ್ದಾರೆ. 

ಇದನ್ನೂ ವೀಕ್ಷಿಸಿ:  Bridge collapse: ಭಕ್ತರ ಪಾಲಿಗೆ ಸಾವಿನ ಸೇತುವೆಯಾದ ಮಚ್ಚು ನದಿಯ ಸೇತುವೆ! ಕಳಪೆ ಗುಣಮಟ್ಟದ ಕಾಮಗಾರಿಯೇ ಈ ದುರಂತಗಳಿಗೆ ಕಾರಣ..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more