ಬಂಗಾಳ ಕೋಟೆಯಲ್ಲಿ ಮೊಳಗಿತು ಜೈ ಶ್ರೀರಾಮ್ ಘೋಷಣೆ, ರೊಚ್ಚಿಗೆದ್ದ ದೀದಿ, ವೇದಿಕೆಯಲ್ಲಿ ಹೈಡ್ರಾಮಾ!

ಬಂಗಾಳ ಕೋಟೆಯಲ್ಲಿ ಮೊಳಗಿತು ಜೈ ಶ್ರೀರಾಮ್ ಘೋಷಣೆ, ರೊಚ್ಚಿಗೆದ್ದ ದೀದಿ, ವೇದಿಕೆಯಲ್ಲಿ ಹೈಡ್ರಾಮಾ!

Suvarna News   | Asianet News
Published : Jan 25, 2021, 09:42 AM IST

ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ 125 ನೇ ಜನ್ಮದಿನಾಚರಣೆ ಕಾರ್ಯಕ್ರಮದ ವೇಳೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಾದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಷಣ ಮಾಡಲು ನಿರಾಕರಿಸಿದ್ದಾರೆ. 

ಕೊಲ್ಕತ್ತಾ (ಜ. 25):  ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ 125 ನೇ ಜನ್ಮದಿನಾಚರಣೆ ಕಾರ್ಯಕ್ರಮದ ವೇಳೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಾದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ಈ ಘಟನೆ ಇದೀಗ ಬಿಜೆಪಿ-ಟಿಎಂಸಿ ಪಕ್ಷಗಳ ನಡುವೆ ವಾಕ್ಸಮರಕ್ಕೆ  ಜೈ ಶ್ರೀರಾಮ್ ಎಂಬ ಒಂದು ಘೋಷಣೆ ಭಾರೀ ಹೈಡ್ರಾಮಾ ಸೃಷ್ಟಿಸಿದೆ. 

ಮಮತಾ ಬ್ಯಾನರ್ಜಿ ಏನು ಮಾಡಿದರೋ ಅದು ಅವರ ಹಿಂದೂ ವಿರೋಧಿ ಮನೋಭಾವನೆ ಮತ್ತು ಓಲೈಕೆ ರಾಜಕಾರಣ ತೋರಿಸುತ್ತದೆ. ಶ್ರೀರಾಮ ಇಡೀ ದೇಶದ ಆತ್ಮವಿದ್ದಂತೆ. ಯಾರಾದರೂ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರೆ ಅವರೇಕೆ ಸಿಟ್ಟಾಗಬೇಕು ಎಂದು ವಿಎಚ್‌ಪಿ ನಾಯಕ ಸುರೇಂದ್ರ ಜೈನ್‌ ಪ್ರಶ್ನಿಸಿದ್ದಾರೆ.
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?