ಬಂಗಾಳ ಕೋಟೆಯಲ್ಲಿ ಮೊಳಗಿತು ಜೈ ಶ್ರೀರಾಮ್ ಘೋಷಣೆ, ರೊಚ್ಚಿಗೆದ್ದ ದೀದಿ, ವೇದಿಕೆಯಲ್ಲಿ ಹೈಡ್ರಾಮಾ!

ಬಂಗಾಳ ಕೋಟೆಯಲ್ಲಿ ಮೊಳಗಿತು ಜೈ ಶ್ರೀರಾಮ್ ಘೋಷಣೆ, ರೊಚ್ಚಿಗೆದ್ದ ದೀದಿ, ವೇದಿಕೆಯಲ್ಲಿ ಹೈಡ್ರಾಮಾ!

Suvarna News   | Asianet News
Published : Jan 25, 2021, 09:42 AM IST

ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ 125 ನೇ ಜನ್ಮದಿನಾಚರಣೆ ಕಾರ್ಯಕ್ರಮದ ವೇಳೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಾದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಷಣ ಮಾಡಲು ನಿರಾಕರಿಸಿದ್ದಾರೆ. 

ಕೊಲ್ಕತ್ತಾ (ಜ. 25):  ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ 125 ನೇ ಜನ್ಮದಿನಾಚರಣೆ ಕಾರ್ಯಕ್ರಮದ ವೇಳೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಾದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ಈ ಘಟನೆ ಇದೀಗ ಬಿಜೆಪಿ-ಟಿಎಂಸಿ ಪಕ್ಷಗಳ ನಡುವೆ ವಾಕ್ಸಮರಕ್ಕೆ  ಜೈ ಶ್ರೀರಾಮ್ ಎಂಬ ಒಂದು ಘೋಷಣೆ ಭಾರೀ ಹೈಡ್ರಾಮಾ ಸೃಷ್ಟಿಸಿದೆ. 

ಮಮತಾ ಬ್ಯಾನರ್ಜಿ ಏನು ಮಾಡಿದರೋ ಅದು ಅವರ ಹಿಂದೂ ವಿರೋಧಿ ಮನೋಭಾವನೆ ಮತ್ತು ಓಲೈಕೆ ರಾಜಕಾರಣ ತೋರಿಸುತ್ತದೆ. ಶ್ರೀರಾಮ ಇಡೀ ದೇಶದ ಆತ್ಮವಿದ್ದಂತೆ. ಯಾರಾದರೂ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರೆ ಅವರೇಕೆ ಸಿಟ್ಟಾಗಬೇಕು ಎಂದು ವಿಎಚ್‌ಪಿ ನಾಯಕ ಸುರೇಂದ್ರ ಜೈನ್‌ ಪ್ರಶ್ನಿಸಿದ್ದಾರೆ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!