ಬಂಗಾಳ ಕೋಟೆಯಲ್ಲಿ ಮೊಳಗಿತು ಜೈ ಶ್ರೀರಾಮ್ ಘೋಷಣೆ, ರೊಚ್ಚಿಗೆದ್ದ ದೀದಿ, ವೇದಿಕೆಯಲ್ಲಿ ಹೈಡ್ರಾಮಾ!

ಬಂಗಾಳ ಕೋಟೆಯಲ್ಲಿ ಮೊಳಗಿತು ಜೈ ಶ್ರೀರಾಮ್ ಘೋಷಣೆ, ರೊಚ್ಚಿಗೆದ್ದ ದೀದಿ, ವೇದಿಕೆಯಲ್ಲಿ ಹೈಡ್ರಾಮಾ!

Suvarna News   | Asianet News
Published : Jan 25, 2021, 09:42 AM IST

ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ 125 ನೇ ಜನ್ಮದಿನಾಚರಣೆ ಕಾರ್ಯಕ್ರಮದ ವೇಳೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಾದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಷಣ ಮಾಡಲು ನಿರಾಕರಿಸಿದ್ದಾರೆ. 

ಕೊಲ್ಕತ್ತಾ (ಜ. 25):  ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ 125 ನೇ ಜನ್ಮದಿನಾಚರಣೆ ಕಾರ್ಯಕ್ರಮದ ವೇಳೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಾದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ಈ ಘಟನೆ ಇದೀಗ ಬಿಜೆಪಿ-ಟಿಎಂಸಿ ಪಕ್ಷಗಳ ನಡುವೆ ವಾಕ್ಸಮರಕ್ಕೆ  ಜೈ ಶ್ರೀರಾಮ್ ಎಂಬ ಒಂದು ಘೋಷಣೆ ಭಾರೀ ಹೈಡ್ರಾಮಾ ಸೃಷ್ಟಿಸಿದೆ. 

ಮಮತಾ ಬ್ಯಾನರ್ಜಿ ಏನು ಮಾಡಿದರೋ ಅದು ಅವರ ಹಿಂದೂ ವಿರೋಧಿ ಮನೋಭಾವನೆ ಮತ್ತು ಓಲೈಕೆ ರಾಜಕಾರಣ ತೋರಿಸುತ್ತದೆ. ಶ್ರೀರಾಮ ಇಡೀ ದೇಶದ ಆತ್ಮವಿದ್ದಂತೆ. ಯಾರಾದರೂ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರೆ ಅವರೇಕೆ ಸಿಟ್ಟಾಗಬೇಕು ಎಂದು ವಿಎಚ್‌ಪಿ ನಾಯಕ ಸುರೇಂದ್ರ ಜೈನ್‌ ಪ್ರಶ್ನಿಸಿದ್ದಾರೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?