ಬಂಗಾಳ ಕೋಟೆಯಲ್ಲಿ ಮೊಳಗಿತು ಜೈ ಶ್ರೀರಾಮ್ ಘೋಷಣೆ, ರೊಚ್ಚಿಗೆದ್ದ ದೀದಿ, ವೇದಿಕೆಯಲ್ಲಿ ಹೈಡ್ರಾಮಾ!

ಬಂಗಾಳ ಕೋಟೆಯಲ್ಲಿ ಮೊಳಗಿತು ಜೈ ಶ್ರೀರಾಮ್ ಘೋಷಣೆ, ರೊಚ್ಚಿಗೆದ್ದ ದೀದಿ, ವೇದಿಕೆಯಲ್ಲಿ ಹೈಡ್ರಾಮಾ!

Published : Jan 25, 2021, 09:42 AM IST

ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ 125 ನೇ ಜನ್ಮದಿನಾಚರಣೆ ಕಾರ್ಯಕ್ರಮದ ವೇಳೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಾದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಷಣ ಮಾಡಲು ನಿರಾಕರಿಸಿದ್ದಾರೆ. 

ಕೊಲ್ಕತ್ತಾ (ಜ. 25):  ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ 125 ನೇ ಜನ್ಮದಿನಾಚರಣೆ ಕಾರ್ಯಕ್ರಮದ ವೇಳೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಾದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ಈ ಘಟನೆ ಇದೀಗ ಬಿಜೆಪಿ-ಟಿಎಂಸಿ ಪಕ್ಷಗಳ ನಡುವೆ ವಾಕ್ಸಮರಕ್ಕೆ  ಜೈ ಶ್ರೀರಾಮ್ ಎಂಬ ಒಂದು ಘೋಷಣೆ ಭಾರೀ ಹೈಡ್ರಾಮಾ ಸೃಷ್ಟಿಸಿದೆ. 

ಮಮತಾ ಬ್ಯಾನರ್ಜಿ ಏನು ಮಾಡಿದರೋ ಅದು ಅವರ ಹಿಂದೂ ವಿರೋಧಿ ಮನೋಭಾವನೆ ಮತ್ತು ಓಲೈಕೆ ರಾಜಕಾರಣ ತೋರಿಸುತ್ತದೆ. ಶ್ರೀರಾಮ ಇಡೀ ದೇಶದ ಆತ್ಮವಿದ್ದಂತೆ. ಯಾರಾದರೂ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರೆ ಅವರೇಕೆ ಸಿಟ್ಟಾಗಬೇಕು ಎಂದು ವಿಎಚ್‌ಪಿ ನಾಯಕ ಸುರೇಂದ್ರ ಜೈನ್‌ ಪ್ರಶ್ನಿಸಿದ್ದಾರೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?