ಇದು ಟ್ರೇಲರ್‌ ಅಷ್ಟೇ, ಪಿಕ್ಚರ್ ಅಭಿ ಬಾಕಿ ಹೈ,  ಮುಕೇಶ್ ಅಂಬಾನಿಗೆ ಜೀವ ಬೆದರಿಕೆ

ಇದು ಟ್ರೇಲರ್‌ ಅಷ್ಟೇ, ಪಿಕ್ಚರ್ ಅಭಿ ಬಾಕಿ ಹೈ, ಮುಕೇಶ್ ಅಂಬಾನಿಗೆ ಜೀವ ಬೆದರಿಕೆ

Suvarna News   | Asianet News
Published : Mar 01, 2021, 10:55 AM ISTUpdated : Mar 01, 2021, 11:07 AM IST

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರ ಮನೆಯ ಬಳಿ ಇತ್ತೀಚೆಗೆ ಸ್ಫೋಟಕ ಇರಿಸಿದ್ದ ಕಾರು ಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. 

ನವದೆಹಲಿ (ಮಾ. 01): ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರ ಮನೆಯ ಬಳಿ ಇತ್ತೀಚೆಗೆ ಸ್ಫೋಟಕ ಇರಿಸಿದ್ದ ಕಾರು ಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಘಟನೆಯಲ್ಲಿ ತನ್ನ ಕೈವಾಡವಿದೆ ಎಂದು ಹೇಳಿಕೊಂಡಿರುವ ‘ಜೈಷ್‌ ಅಲ್‌ ಹಿಂದ್‌’ ಎಂಬ ಸಂಘಟನೆಯೊಂದು, ಈಗಿನದ್ದು ಕೇವಲ ಟ್ರೇಲರ್‌, ಮುಂದೆ ಇನ್ನೂ ದೊಡ್ಡ ಆಟ ಇದೆ ಎಂದು ಎಚ್ಚರಿಸಿದೆ. 

ಈಗಿನದ್ದು ಕೇವಲ ಟ್ರೇಲರ್‌, ದೊಡ್ಡ ಆಟ ಇನ್ನೂ ಬಾಕಿ ಇದೆ. ನಾವು ಪತ್ರದಲ್ಲಿ ತಿಳಿಸಿದಂತೆ ಕೂಡಲೇ ಬಿಟ್‌ಕಾಯಿನ್‌ ರೂಪದಲ್ಲಿ ನಮಗೆ ಹಣ ಪಾವತಿ ಮಾಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ಬಾರಿ ನಾವು ಕಾರನ್ನು ನಿಮ್ಮ ಮಕ್ಕಳ ಕಾರಿಗೆ ಗುದ್ದಲಿದ್ದೇವೆ. ನೀವು (ಮುಕೇಶ್‌) ಏನು ಮಾಡಬೇಕೆಂಬುದು ನಿಮಗೆ ಗೊತ್ತಿದೆ. ನಾವು ಈಗಾಗಲೇ ಹೇಳಿದಂತೆ ಸುಮ್ಮನೆ ಹಣ ವರ್ಗಾವಣೆ ಮಾಡಿ’ ಎಂದು ಬೆದರಿಕೆ ದಾಟಿಯಲ್ಲಿ ಹೇಳಲಾಗಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್