ಇದು ಟ್ರೇಲರ್‌ ಅಷ್ಟೇ, ಪಿಕ್ಚರ್ ಅಭಿ ಬಾಕಿ ಹೈ,  ಮುಕೇಶ್ ಅಂಬಾನಿಗೆ ಜೀವ ಬೆದರಿಕೆ

ಇದು ಟ್ರೇಲರ್‌ ಅಷ್ಟೇ, ಪಿಕ್ಚರ್ ಅಭಿ ಬಾಕಿ ಹೈ, ಮುಕೇಶ್ ಅಂಬಾನಿಗೆ ಜೀವ ಬೆದರಿಕೆ

Suvarna News   | Asianet News
Published : Mar 01, 2021, 10:55 AM ISTUpdated : Mar 01, 2021, 11:07 AM IST

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರ ಮನೆಯ ಬಳಿ ಇತ್ತೀಚೆಗೆ ಸ್ಫೋಟಕ ಇರಿಸಿದ್ದ ಕಾರು ಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. 

ನವದೆಹಲಿ (ಮಾ. 01): ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರ ಮನೆಯ ಬಳಿ ಇತ್ತೀಚೆಗೆ ಸ್ಫೋಟಕ ಇರಿಸಿದ್ದ ಕಾರು ಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಘಟನೆಯಲ್ಲಿ ತನ್ನ ಕೈವಾಡವಿದೆ ಎಂದು ಹೇಳಿಕೊಂಡಿರುವ ‘ಜೈಷ್‌ ಅಲ್‌ ಹಿಂದ್‌’ ಎಂಬ ಸಂಘಟನೆಯೊಂದು, ಈಗಿನದ್ದು ಕೇವಲ ಟ್ರೇಲರ್‌, ಮುಂದೆ ಇನ್ನೂ ದೊಡ್ಡ ಆಟ ಇದೆ ಎಂದು ಎಚ್ಚರಿಸಿದೆ. 

ಈಗಿನದ್ದು ಕೇವಲ ಟ್ರೇಲರ್‌, ದೊಡ್ಡ ಆಟ ಇನ್ನೂ ಬಾಕಿ ಇದೆ. ನಾವು ಪತ್ರದಲ್ಲಿ ತಿಳಿಸಿದಂತೆ ಕೂಡಲೇ ಬಿಟ್‌ಕಾಯಿನ್‌ ರೂಪದಲ್ಲಿ ನಮಗೆ ಹಣ ಪಾವತಿ ಮಾಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ಬಾರಿ ನಾವು ಕಾರನ್ನು ನಿಮ್ಮ ಮಕ್ಕಳ ಕಾರಿಗೆ ಗುದ್ದಲಿದ್ದೇವೆ. ನೀವು (ಮುಕೇಶ್‌) ಏನು ಮಾಡಬೇಕೆಂಬುದು ನಿಮಗೆ ಗೊತ್ತಿದೆ. ನಾವು ಈಗಾಗಲೇ ಹೇಳಿದಂತೆ ಸುಮ್ಮನೆ ಹಣ ವರ್ಗಾವಣೆ ಮಾಡಿ’ ಎಂದು ಬೆದರಿಕೆ ದಾಟಿಯಲ್ಲಿ ಹೇಳಲಾಗಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?