Amarnath Cloudburst: ಮೇಘಸ್ಫೋಟ ನಂತರ ಈಗ ಹೇಗಿದೆ ಅಮರನಾಥ? ಇಲ್ಲಿದೆ ಬಾಲ್ಟಾಲ್​​​ ಗ್ರೌಂಡ್​ ರಿಪೋರ್ಟ್

Amarnath Cloudburst: ಮೇಘಸ್ಫೋಟ ನಂತರ ಈಗ ಹೇಗಿದೆ ಅಮರನಾಥ? ಇಲ್ಲಿದೆ ಬಾಲ್ಟಾಲ್​​​ ಗ್ರೌಂಡ್​ ರಿಪೋರ್ಟ್

Published : Jul 11, 2022, 07:57 PM IST

Amarnath Cloudburst Ground Report: ಮೇಘಸ್ಫೋಟವಾದ ಅಮರನಾಥದ ಪರಿಸ್ಥಿತಿ ಹೇಗಿದೆ ಅನ್ನೋದನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್ ದೆಹಲಿ ವರದಿಗಾರ ಮಂಜುನಾಥ್​​​​​, ಅಲ್ಲಿಂದಲೇ ಗ್ರೌಂಡ್​ ರಿಪೋರ್ಟ್​ ಕೊಟ್ಟಿದ್ದಾರೆ ನೋಡೋಣ

ಕಾಶ್ಮೀರ (ಜು. 11): ಕಳೆದ ಹತ್ತು ದಿನಳ ಹಿಂದೆ ಅಮರನಾಥೇಶ್ವರ ದರ್ಶನಕ್ಕೆ ದೇಶದ ಮೂಲೆ ಮೂಲೆಗಳಿಂದ ಭಕ್ತರು ಧಾವಿಸಿದ್ದರು. ಅಮರನಾಥ ಯಾತ್ರೆ ಶುರುವಾದ ಒಂದು ವಾರದವರೆಗೂ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ನಾಲ್ಕು ದಿನಗಳ ಹಿಂದೆ ಮೇಘಸ್ಫೋಟ ಸಂಭವಿಸಿತ್ತು. ಮೊನ್ನೆ ಘಟಿಸಿದ ಮೇಘಸ್ಫೋಟ ಕಳೆದ ವರ್ಷಕ್ಕಿಂತ ಭಯಾನಕವಾಗಿತ್ತು.  ಈ ಮೇಘ ಸ್ಪೋಟ ಗುಹೆಯ ಬಳಿನೇ ಸಂಭವಿಸಿತ್ತು. ಮೇಘಸ್ಫೋಟದಿಂದ ಪ್ರವಾಹ ಉಂಟಾಗಿತ್ತು. ಉಕ್ಕಿಬಂದ ಪ್ರವಾಹದಿಂದಾಗಿ ಪ್ರವಾಸಿಗರು ಕಂಗಾಲಾಗಿದ್ದರು.  

ಪ್ರವಾಸಿಗರಿಗೆಂದು ನಿರ್ಮಿಸಲಾಗಿದ್ದ ಟೆಂಟ್​​​ ಒಳಗೆ ಪ್ರವಾಹ ನೀರು ಹೊಕ್ಕಿತ್ತು. 16 ಸಾವು, ಕಾಣೆಯಾದವರ ಲೆಕ್ಕ ಸಿಗುತ್ತಿಲ್ಲ. ಮೂರು ದಿನಗಳಿಂದ ಪ್ರವಾಸಿಗರ ರಕ್ಷಣೆ ಕಾರ್ಯ ನಡೆಯುತ್ತಲ್ಲೇ ಇದೆ. ಆದರೆ ಭಕ್ತರ ರಕ್ಷಣೆ ಕಾರ್ಯಕ್ಕೂ ಸಹ ಸೈನಿಕರಿಗೆ ಪ್ರಕೃತಿ ಇಲ್ಲಿವರೆಗೂ ಅಡ್ಡಿ ಪಡಿಸಿದೆ.  ನಿನ್ನೆವರೆಗೂ ಅಮರನಾಥದಲ್ಲಿ ಪರಿಸ್ಥಿತಿ ತುಂಬಾನೇ ಭಯಾನಕವಾಗಿತ್ತು. ಆದರೆ ಇಂದು ಬೆಳಗ್ಗೆಯಿಂದ ಓಕೆ ಓಕೆ ಅನ್ನುವಂತಿದೆ. ಹಾಗಿದ್ರೆ ಬನ್ನಿ ಮೇಘಸ್ಫೋಟವಾದ ಅಮರನಾಥದ ಪರಿಸ್ಥಿತಿ ಹೇಗಿದೆ ಅನ್ನೋದನ್ನು ನಮ್ಮ ದೆಹಲಿ ವರದಿಗಾರ ಮಂಜುನಾಥ್​​​​​, ಅಲ್ಲಿಂದಲೇ ಗ್ರೌಂಡ್​ ರಿಪೋರ್ಟ್​ ಕೊಟ್ಟಿದ್ದಾರೆ ನೋಡೋಣ

ಇದನ್ನೂ ನೋಡಿ: ಭೋರ್ಗರೆಯುತ್ತಿವೆ ಜೋಗ, ದೂದ್ ಸಾಗರ: ಕಣ್ಮನ ಸೆಳೆಯುತ್ತಿವೆ ಮೈದುಂಬಿ ಹರಿಯುತ್ತಿರೋ ಜಲಪಾತಗಳು

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more