Amarnath Cloudburst: ಮೇಘಸ್ಫೋಟ ನಂತರ ಈಗ ಹೇಗಿದೆ ಅಮರನಾಥ? ಇಲ್ಲಿದೆ ಬಾಲ್ಟಾಲ್​​​ ಗ್ರೌಂಡ್​ ರಿಪೋರ್ಟ್

Amarnath Cloudburst: ಮೇಘಸ್ಫೋಟ ನಂತರ ಈಗ ಹೇಗಿದೆ ಅಮರನಾಥ? ಇಲ್ಲಿದೆ ಬಾಲ್ಟಾಲ್​​​ ಗ್ರೌಂಡ್​ ರಿಪೋರ್ಟ್

Published : Jul 11, 2022, 07:57 PM IST

Amarnath Cloudburst Ground Report: ಮೇಘಸ್ಫೋಟವಾದ ಅಮರನಾಥದ ಪರಿಸ್ಥಿತಿ ಹೇಗಿದೆ ಅನ್ನೋದನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್ ದೆಹಲಿ ವರದಿಗಾರ ಮಂಜುನಾಥ್​​​​​, ಅಲ್ಲಿಂದಲೇ ಗ್ರೌಂಡ್​ ರಿಪೋರ್ಟ್​ ಕೊಟ್ಟಿದ್ದಾರೆ ನೋಡೋಣ

ಕಾಶ್ಮೀರ (ಜು. 11): ಕಳೆದ ಹತ್ತು ದಿನಳ ಹಿಂದೆ ಅಮರನಾಥೇಶ್ವರ ದರ್ಶನಕ್ಕೆ ದೇಶದ ಮೂಲೆ ಮೂಲೆಗಳಿಂದ ಭಕ್ತರು ಧಾವಿಸಿದ್ದರು. ಅಮರನಾಥ ಯಾತ್ರೆ ಶುರುವಾದ ಒಂದು ವಾರದವರೆಗೂ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ನಾಲ್ಕು ದಿನಗಳ ಹಿಂದೆ ಮೇಘಸ್ಫೋಟ ಸಂಭವಿಸಿತ್ತು. ಮೊನ್ನೆ ಘಟಿಸಿದ ಮೇಘಸ್ಫೋಟ ಕಳೆದ ವರ್ಷಕ್ಕಿಂತ ಭಯಾನಕವಾಗಿತ್ತು.  ಈ ಮೇಘ ಸ್ಪೋಟ ಗುಹೆಯ ಬಳಿನೇ ಸಂಭವಿಸಿತ್ತು. ಮೇಘಸ್ಫೋಟದಿಂದ ಪ್ರವಾಹ ಉಂಟಾಗಿತ್ತು. ಉಕ್ಕಿಬಂದ ಪ್ರವಾಹದಿಂದಾಗಿ ಪ್ರವಾಸಿಗರು ಕಂಗಾಲಾಗಿದ್ದರು.  

ಪ್ರವಾಸಿಗರಿಗೆಂದು ನಿರ್ಮಿಸಲಾಗಿದ್ದ ಟೆಂಟ್​​​ ಒಳಗೆ ಪ್ರವಾಹ ನೀರು ಹೊಕ್ಕಿತ್ತು. 16 ಸಾವು, ಕಾಣೆಯಾದವರ ಲೆಕ್ಕ ಸಿಗುತ್ತಿಲ್ಲ. ಮೂರು ದಿನಗಳಿಂದ ಪ್ರವಾಸಿಗರ ರಕ್ಷಣೆ ಕಾರ್ಯ ನಡೆಯುತ್ತಲ್ಲೇ ಇದೆ. ಆದರೆ ಭಕ್ತರ ರಕ್ಷಣೆ ಕಾರ್ಯಕ್ಕೂ ಸಹ ಸೈನಿಕರಿಗೆ ಪ್ರಕೃತಿ ಇಲ್ಲಿವರೆಗೂ ಅಡ್ಡಿ ಪಡಿಸಿದೆ.  ನಿನ್ನೆವರೆಗೂ ಅಮರನಾಥದಲ್ಲಿ ಪರಿಸ್ಥಿತಿ ತುಂಬಾನೇ ಭಯಾನಕವಾಗಿತ್ತು. ಆದರೆ ಇಂದು ಬೆಳಗ್ಗೆಯಿಂದ ಓಕೆ ಓಕೆ ಅನ್ನುವಂತಿದೆ. ಹಾಗಿದ್ರೆ ಬನ್ನಿ ಮೇಘಸ್ಫೋಟವಾದ ಅಮರನಾಥದ ಪರಿಸ್ಥಿತಿ ಹೇಗಿದೆ ಅನ್ನೋದನ್ನು ನಮ್ಮ ದೆಹಲಿ ವರದಿಗಾರ ಮಂಜುನಾಥ್​​​​​, ಅಲ್ಲಿಂದಲೇ ಗ್ರೌಂಡ್​ ರಿಪೋರ್ಟ್​ ಕೊಟ್ಟಿದ್ದಾರೆ ನೋಡೋಣ

ಇದನ್ನೂ ನೋಡಿ: ಭೋರ್ಗರೆಯುತ್ತಿವೆ ಜೋಗ, ದೂದ್ ಸಾಗರ: ಕಣ್ಮನ ಸೆಳೆಯುತ್ತಿವೆ ಮೈದುಂಬಿ ಹರಿಯುತ್ತಿರೋ ಜಲಪಾತಗಳು

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more